*ಹೊಸನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿರ ಸಮಾವೇಶ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ * ಹೊಸನಗರ :ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ಆಶ್ರಯದಲ್ಲಿ ಪಟ್ಟಣದ ಈಡಿಗರ ಸಭಾಭವನದಲ್ಲಿ ನೆಡೆದ ಫೆಡರೇಶನ್ ನ ಅಧ್ಯಕ್ಷೆ ಶಶಿಕಲಾ ಗಣಪತಿ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ ಸುವರ್ಣ ಸಂಭ್ರಮ ಕಾರ್ಯಕ್ರಮ ವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಅವರು ಸೋಮವಾರ ಉದ್ಘಾಟಿಸಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕುತ್ತಿಲ್ಲ ದಿರುವುದು ವಿಷದನೀಯವಾಗಿದೆ. ಮಾರಣಾಂತಿಕ ಕರೋನದಿಂದ ಹಿಡಿದು ಜನಗಣತಿ ಚುನಾವಣೆ ಕಾರ್ಯಗಳ ವರೆಗೂ ಅವರ ಸೇವೆಯನ್ನು ಬಳಸುತ್ತಿದ್ದು ಅವರುಗಳ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಲು ಸಂಬಂಧ ಪಟ್ಟವರೊಂದಿಗೆ ಚರ್ಚಿಸುವ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಫೆಡರೇಶನ್ ರಾಜ್ಯಾಧ್ಯಕ್ಷ ಅಮ್ಜಡ್ ಪ್ರಧಾನ ಕಾರ್ಯದರ್ಶಿ ಜಯಮ್ಮ ಹೊಸನಗರ ಸಿ ಡಿ ಪಿ ಓ ಗಾಯತ್ರಿ ಕೆಜಿ ಮೇಲ್ವಿಚಾರಕರಾದ ವನ ಮಾಲಾ ದಿವ್ಯ ವಿಜಯ ತಾಲೂಕ ಪಂಚಾಯತಿ ಮಾಜಿ ಸದಸ್ಯರಾದ ಏರಿಗೆ ಉಮೇಶ್ ಬಿಜಿ ಚಂದ್ರಮೌಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕಾಲ್ಸಸಿ ಸತೀಶ್ ಫೆಡರೇಶನ್ನಿನ ತೀರ್ಥಹಳ್ಳಿ ತಾಲೂಕ ಅಧ್ಯಕ್ಷ ಗಾಯತ್ರಿ ಹೆಗಡೆ ಭದ್ರಾವತಿಯ ಶ್ರೀಮತಿ ವೇದಾವತಿ ಸಾಗರ ತಾಲೂಕ ಅಧ್ಯಕ್ಷ ಶ್ರೀಮತಿ ಪುಷ್ಪ ಶಿವಮೊಗ್ಗ ತಾಲೂಕ ಅಧ್ಯಕ್ಷ, ಶ್ರೀಮತಿ ರೇಣುಕಾ ವರಲಕ್ಷ್ಮಿ ತಾಲೂಕಿನ ಎಲ್ಲಾ ಮೇಲ್ವಿಚಾರಕರು ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಎರಡನೇ ತಾಯಿಗಿಂತ ಮಿಗಿಲಾದದ್ದು ಅವರಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕ ಬೇಕಾಗಿದೆ ಎಂದು ಅಭಿಪ್ರಾಯಸಿದರು ಶ್ರೀಮತಿ ಸಾವಿತ್ರಿ ಅಂಗಡಿಗರು ಪ್ರಾರ್ಥಿಸಿದರು ಶ್ರೀಮತಿ ರಜತ ಶ್ರೀಪಾದ ಸ್ವಾಗತಿಸಿದರು ಫೆಡರೇಶನ್ ನ ರಾಜ್ಯ ಸಂಚಾಲಕ ಎನ್ ರವೀಂದ್ರ ಸಾಗರ್ ಪ್ರಾಸ್ತಾವಿಕ ನುಡಿ ನುಡಿದರು ಶ್ರೀಮತಿ ಸತ್ಯ ನಾಗರತ್ನ ವರದಿ ವಾಚನ ಮಾಡಿದರು ಹಾಲಗುಡ್ಡೆಯ ಶ್ರೀಮತಿ ಆರ್ ರೇಖಾ ಹಾಗೂ ಶಮಗೋಡಿನ ಎಸ್ ಮೂಕಾಂಬಿಕ ಕಾರ್ಯಕ್ರಮ ನಿರೂಪಿಸಿದರು ನಂದಿಮನೆ ಸುಮಿತ್ರ ವಂದಿಸಿದರು ಅಂಗನವಾಡಿ ಕಾರ್ಯಕರ್ತೆಯರಿಂದ ಹಾಗೂ ಅಂಗನವಾಡಿ ಚಿಣ್ಣರುಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು
*ಹೊಸನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿರ ಸಮಾವೇಶ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ * ಹೊಸನಗರ :ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ಆಶ್ರಯದಲ್ಲಿ ಪಟ್ಟಣದ ಈಡಿಗರ ಸಭಾಭವನದಲ್ಲಿ ನೆಡೆದ ಫೆಡರೇಶನ್ ನ ಅಧ್ಯಕ್ಷೆ ಶಶಿಕಲಾ ಗಣಪತಿ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ ಸುವರ್ಣ ಸಂಭ್ರಮ ಕಾರ್ಯಕ್ರಮ ವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಅವರು ಸೋಮವಾರ ಉದ್ಘಾಟಿಸಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕುತ್ತಿಲ್ಲ ದಿರುವುದು ವಿಷದನೀಯವಾಗಿದೆ. ಮಾರಣಾಂತಿಕ ಕರೋನದಿಂದ ಹಿಡಿದು ಜನಗಣತಿ ಚುನಾವಣೆ ಕಾರ್ಯಗಳ ವರೆಗೂ ಅವರ ಸೇವೆಯನ್ನು ಬಳಸುತ್ತಿದ್ದು ಅವರುಗಳ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಲು ಸಂಬಂಧ ಪಟ್ಟವರೊಂದಿಗೆ ಚರ್ಚಿಸುವ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಫೆಡರೇಶನ್ ರಾಜ್ಯಾಧ್ಯಕ್ಷ ಅಮ್ಜಡ್ ಪ್ರಧಾನ ಕಾರ್ಯದರ್ಶಿ ಜಯಮ್ಮ ಹೊಸನಗರ ಸಿ ಡಿ ಪಿ ಓ ಗಾಯತ್ರಿ ಕೆಜಿ ಮೇಲ್ವಿಚಾರಕರಾದ ವನ ಮಾಲಾ ದಿವ್ಯ ವಿಜಯ ತಾಲೂಕ ಪಂಚಾಯತಿ ಮಾಜಿ ಸದಸ್ಯರಾದ ಏರಿಗೆ ಉಮೇಶ್ ಬಿಜಿ ಚಂದ್ರಮೌಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕಾಲ್ಸಸಿ ಸತೀಶ್ ಫೆಡರೇಶನ್ನಿನ ತೀರ್ಥಹಳ್ಳಿ ತಾಲೂಕ ಅಧ್ಯಕ್ಷ ಗಾಯತ್ರಿ ಹೆಗಡೆ ಭದ್ರಾವತಿಯ ಶ್ರೀಮತಿ ವೇದಾವತಿ ಸಾಗರ ತಾಲೂಕ ಅಧ್ಯಕ್ಷ ಶ್ರೀಮತಿ ಪುಷ್ಪ ಶಿವಮೊಗ್ಗ ತಾಲೂಕ ಅಧ್ಯಕ್ಷ, ಶ್ರೀಮತಿ ರೇಣುಕಾ ವರಲಕ್ಷ್ಮಿ ತಾಲೂಕಿನ ಎಲ್ಲಾ ಮೇಲ್ವಿಚಾರಕರು ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಎರಡನೇ ತಾಯಿಗಿಂತ ಮಿಗಿಲಾದದ್ದು ಅವರಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕ ಬೇಕಾಗಿದೆ ಎಂದು ಅಭಿಪ್ರಾಯಸಿದರು ಶ್ರೀಮತಿ ಸಾವಿತ್ರಿ ಅಂಗಡಿಗರು ಪ್ರಾರ್ಥಿಸಿದರು ಶ್ರೀಮತಿ ರಜತ ಶ್ರೀಪಾದ ಸ್ವಾಗತಿಸಿದರು ಫೆಡರೇಶನ್ ನ ರಾಜ್ಯ ಸಂಚಾಲಕ ಎನ್ ರವೀಂದ್ರ ಸಾಗರ್ ಪ್ರಾಸ್ತಾವಿಕ ನುಡಿ ನುಡಿದರು ಶ್ರೀಮತಿ ಸತ್ಯ ನಾಗರತ್ನ ವರದಿ ವಾಚನ ಮಾಡಿದರು ಹಾಲಗುಡ್ಡೆಯ ಶ್ರೀಮತಿ ಆರ್ ರೇಖಾ ಹಾಗೂ ಶಮಗೋಡಿನ ಎಸ್ ಮೂಕಾಂಬಿಕ ಕಾರ್ಯಕ್ರಮ ನಿರೂಪಿಸಿದರು ನಂದಿಮನೆ ಸುಮಿತ್ರ ವಂದಿಸಿದರು ಅಂಗನವಾಡಿ ಕಾರ್ಯಕರ್ತೆಯರಿಂದ ಹಾಗೂ ಅಂಗನವಾಡಿ ಚಿಣ್ಣರುಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು
- ನೀರಿನ ತೋಡನ್ನು ಮುಚ್ಚಿದ ವಿಷಯಕ್ಕೆ ಸಂಬಂದಿಸಿದಂತೆ ವ್ಯಕ್ತಿಯೊರ್ವ ನೆರೆಮನೆಯವರಿಗೆ ಕಲ್ಲಿನಿಂದ ಹಲ್ಲೆ ನಡೆಸಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಪಟ್ನಮೊಗರು ಎಂಬಲ್ಲಿ ರವಿವಾರ ಘಟನೆ ನಡೆದಿದೆ. ಪಟ್ನಮೊಗರು ನಿವಾಸಿ ನಾಗೇಶ್ ಶೇಣವ ಹಲ್ಲೆ ನಡೆಸಿರುವ ವ್ಯಕ್ತಿಯಾಗಿದ್ದು, ನೆರೆಮನೆಯ ಬೇಬಿ (56), ಅವರ ಪುತ್ರ ರವಿರಾಜ್ ಮತ್ತು ಸೊಸೆ ವರ್ಷಾ ಎಂಬವರು ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.1
- Post by Suresh Belagere1
- *“ಸಣ್ಣ ಹೋಟೆಲ್ನಿಂದ ದೊಡ್ಡ ಹೃದಯದವರೆಗೆ – ಎಸ್.ಎಂ. ಗಂಗಾಧರಯ್ಯ ಅವರ ಪ್ರೇರಣಾದಾಯಕ ಬದುಕು* ” ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ರಾಮನಗರದ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ *ಎಸ್.ಎಂ. ಗಂಗಾಧರಯ್ಯ* ಅವರ ಜೀವನ ಒಂದು ಸರಳ ಕಥೆಯಲ್ಲ… ಅದು ಹೋರಾಟ, ನೋವು, ಜವಾಬ್ದಾರಿ ಮತ್ತು ಮಾನವೀಯತೆಯ ಅದ್ಭುತ ಸಂಗಮ. ತಂದೆ *ಎಸ್.ಎಂ. ಪರಮೇಶ್ವರಯ್ಯ* ಹಾಗೂ ತಾಯಿ *ಗೌರಮ್ಮ* ಅವರು ಚಿಕ್ಕ ಹೋಟೆಲ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ದಿನಗೂಲಿ ಜೀವನ, ಸಣ್ಣ ಆದಾಯ—ಆದರೂ ಮಕ್ಕಳ ವಿದ್ಯಾಭ್ಯಾಸದಲ್ಲಿ ಯಾವುದೇ ತೊಂದರೆ ಬಾರದಂತೆ ನೋಡಿಕೊಂಡರು. ಗಂಗಾಧರಯ್ಯ ಹಾಗೂ ಅವರ ತಂಗಿ ಸುಮಿತ್ರ ಅವರ ಭವಿಷ್ಯವೇ ಅವರ ತಂದೆ-ತಾಯಿಯ ಕನಸು. ಗಂಗಾಧರಯ್ಯ ತಮ್ಮ ಪರಿಶ್ರಮದಿಂದ ಡಿಗ್ರಿ ಶಿಕ್ಷಣವನ್ನು ಪೂರ್ಣಗೊಳಿಸಿದರು. ಇನ್ನೂ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ಕನಸು ಹೊತ್ತಿದ್ದರು. ಆದರೆ ಜೀವನ ಯಾವಾಗಲೂ ನಮ್ಮ ಯೋಜನೆಗಳಂತೆ ಸಾಗುವುದಿಲ್ಲ. ತಂದೆಯ ಅಕಾಲಿಕ ಮರಣವು ಅವರ ಕನಸುಗಳ ಮೇಲೆ ಮಳೆಹನಿಯಂತೆ ಬಿದ್ದಿತು. *“ತಾನೊಂದು ಬಗೆದರೆ ದೈವವೊಂದು ಬಗೆದಂತೆ” ಎನ್ನುವ* ಮಾತು ಅವರ ಜೀವನದಲ್ಲಿ ನಿಜವಾಯಿತು. ಮನೆಯ ಹಿರಿಯ ಮಗನಾಗಿ ಕುಟುಂಬದ ಎಲ್ಲಾ ಜವಾಬ್ದಾರಿ ಅವರ ಹೆಗಲ ಮೇಲೆ ಬಿತ್ತು. ಆ ನೋವು, ಆ ಹೊಣೆಗಾರಿಕೆಯನ್ನು ಮನದಲ್ಲಿ ಇಟ್ಟುಕೊಂಡು ಅವರು ಹಿಂತಿರುಗಲಿಲ್ಲ. ತಾಯಿ *ಗೌರಮ್ಮ* ಅವರ ಜೊತೆಗೂಡಿ ಚಿಕ್ಕ ಹೋಟೆಲ್ ಅನ್ನು ಮುಂದುವರಿಸಿದರು. ಕಾಲಕ್ರಮೇಣ, ಆ ಸಣ್ಣ ಹೋಟೆಲ್ *“ದರ್ಶನ್ ಹೋಟೆಲ್* ” ಎಂಬ ಹೆಸರಿಕನಲ್ಲಿ ಬೆಳೆಯಿತು. ಆದರೆ ಬದಲಾಗಿದ್ದು ಕೇವಲ ಹೋಟೆಲ್ ಮಾತ್ರವಲ್ಲ-ಗಂಗಾಧರಯ್ಯ ಅವರ ಮನಸ್ಸು, ಅವರ ಬದುಕಿನ ದೃಷ್ಟಿಕೋನವೂ ಬದಲಾಯಿತು. ಹೋಟೆಲ್ ಬೆಳೆಯುತ್ತಿದ್ದಂತೆ, ಅವರ ಹೃದಯವೂ ದೊಡ್ಡದಾಯಿತು. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡ ಅವರು ಅನೇಕ ಮಹತ್ವದ ಕಾರ್ಯಗಳನ್ನು ಕೈಗೊಂಡರು: ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸುವುದು ಎಲ್ಲಾ ಜಾತಿ-ಧರ್ಮದ ಮಂದಿರಗಳು ಮತ್ತು ಮಠಗಳಿಗೆ ಸಹಾಯ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಆಸ್ಪತ್ರೆಯ ಚಿಕಿತ್ಸೆಗೆ ನೆರವು ವೆಂಕಟೇಶ್ವರ ಜಾತ್ರೆಯ ಸಂದರ್ಭದಲ್ಲಿ 15 ವರ್ಷಗಳಿಂದ ಹೋಳಿಗೆ ಊಟ ಪ್ರಸಾದ ಕಾರ್ತಿಕ ಮಾಸದಲ್ಲಿ ದೇವಸ್ಥಾನಗಳಲ್ಲಿ ಪ್ರಸಾದ ಸೇವೆ ಆದರೆ ಇವೆಲ್ಲದರಿಗಿಂತ ದೊಡ್ಡ ಸೇವೆ ಎಂದರೆ - ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಉಚಿತ ಉಪಹಾರ ಸೇವೆ. ಪ್ರತಿದಿನ ಸಂಜೆ 7:30ಕ್ಕೆ 80ರಿಂದ 100 ಜನರಿಗೆ, ಕೆಲ ದಿನಗಳಲ್ಲಿ 150 ಜನರಿಗೆ ಸಹ ಉಚಿತ ಉಪಹಾರ ನೀಡುತ್ತಿದ್ದಾರೆ. ಒಂದು ದಿನವಲ್ಲ… ಒಂದು ತಿಂಗಳಲ್ಲ… ಇದೀಗ ಈ ಮಹತ್ಕಾರ್ಯಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ -ಇದು ನಿಜವಾಗಿಯೂ ಶ್ಲಾಘನೀಯ ಸಾಧನೆ. ಈ ಸೇವೆಯಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಅಂಬುಜಮ್ಮ ಅವರು ಸಹ ಸಮಾನವಾಗಿ“ಸಣ್ಣ ಹೋಟೆಲ್ನಿಂದ ದೊಡ್ಡ ಹೃದಯದವರೆಗೆ – ಎಸ್.ಎಂ. ಗಂಗಾಧರಯ್ಯ ಅವರ ಪ್ರೇರಣಾದಾಯಕ ಬದುಕು” ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ರಾಮನಗರದ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ *ಎಸ್.ಎಂ. ಗಂಗಾಧರಯ್ಯ* ಅವರ ಜೀವನ ಒಂದು ಸರಳ ಕಥೆಯಲ್ಲ… ಅದು ಹೋರಾಟ, ನೋವು, ಜವಾಬ್ದಾರಿ ಮತ್ತು ಮಾನವೀಯತೆಯ ಅದ್ಭುತ ಸಂಗಮ. ತಂದೆ ಎಸ್.ಎಂ. ಪರಮೇಶ್ವರಯ್ಯ ಹಾಗೂ ತಾಯಿ ಗೌರಮ್ಮ ಅವರು ಚಿಕ್ಕ ಹೋಟೆಲ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ದಿನಗೂಲಿ ಜೀವನ, ಸಣ್ಣ ಆದಾಯ—ಆದರೂ ಮಕ್ಕಳ ವಿದ್ಯಾಭ್ಯಾಸದಲ್ಲಿ ಯಾವುದೇ ತೊಂದರೆ ಬಾರದಂತೆ ನೋಡಿಕೊಂಡರು. ಗಂಗಾಧರಯ್ಯ ಹಾಗೂ ಅವರ ತಂಗಿ ಸುಮಿತ್ರ ಅವರ ಭವಿಷ್ಯವೇ ಅವರ ತಂದೆ-ತಾಯಿಯ ಕನಸು. ಗಂಗಾಧರಯ್ಯ ತಮ್ಮ ಪರಿಶ್ರಮದಿಂದ ಡಿಗ್ರಿ ಶಿಕ್ಷಣವನ್ನು ಪೂರ್ಣಗೊಳಿಸಿದರು. ಇನ್ನೂ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ಕನಸು ಹೊತ್ತಿದ್ದರು. ಆದರೆ ಜೀವನ ಯಾವಾಗಲೂ ನಮ್ಮ ಯೋಜನೆಗಳಂತೆ ಸಾಗುವುದಿಲ್ಲ. ತಂದೆಯ ಅಕಾಲಿಕ ಮರಣವು ಅವರ ಕನಸುಗಳ ಮೇಲೆ ಮಳೆಹನಿಯಂತೆ ಬಿದ್ದಿತು. *“ತಾನೊಂದು ಬಗೆದರೆ ದೈವವೊಂದು ಬಗೆದಂತೆ” ಎನ್ನುವ* ಮಾತು ಅವರ ಜೀವನದಲ್ಲಿ ನಿಜವಾಯಿತು. ಮನೆಯ ಹಿರಿಯ ಮಗನಾಗಿ ಕುಟುಂಬದ ಎಲ್ಲಾ ಜವಾಬ್ದಾರಿ ಅವರ ಹೆಗಲ ಮೇಲೆ ಬಿತ್ತು. ಆ ನೋವು, ಆ ಹೊಣೆಗಾರಿಕೆಯನ್ನು ಮನದಲ್ಲಿ ಇಟ್ಟುಕೊಂಡು ಅವರು ಹಿಂತಿರುಗಲಿಲ್ಲ. ತಾಯಿ ಗೌರಮ್ಮ ಅವರ ಜೊತೆಗೂಡಿ ಚಿಕ್ಕ ಹೋಟೆಲ್ ಅನ್ನು ಮುಂದುವರಿಸಿದರು. ಕಾಲಕ್ರಮೇಣ, ಆ ಸಣ್ಣ ಹೋಟೆಲ್ *“ದರ್ಶನ್ ಹೋಟೆಲ್* ” ಎಂಬ ಹೆಸರಿಕನಲ್ಲಿ ಬೆಳೆಯಿತು. ಆದರೆ ಬದಲಾಗಿದ್ದು ಕೇವಲ ಹೋಟೆಲ್ ಮಾತ್ರವಲ್ಲ-ಗಂಗಾಧರಯ್ಯ ಅವರ ಮನಸ್ಸು, ಅವರ ಬದುಕಿನ ದೃಷ್ಟಿಕೋನವೂ ಬದಲಾಯಿತು. ಹೋಟೆಲ್ ಬೆಳೆಯುತ್ತಿದ್ದಂತೆ, ಅವರ ಹೃದಯವೂ ದೊಡ್ಡದಾಯಿತು. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡ ಅವರು ಅನೇಕ ಮಹತ್ವದ ಕಾರ್ಯಗಳನ್ನು ಕೈಗೊಂಡರು: ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸುವುದು ಎಲ್ಲಾ ಜಾತಿ-ಧರ್ಮದ ಮಂದಿರಗಳು ಮತ್ತು ಮಠಗಳಿಗೆ ಸಹಾಯ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಆಸ್ಪತ್ರೆಯ ಚಿಕಿತ್ಸೆಗೆ ನೆರವು *ವೆಂಕಟೇಶ್ವರ ಜಾತ್ರೆಯ* ಸಂದರ್ಭದಲ್ಲಿ 15 ವರ್ಷಗಳಿಂದ ಹೋಳಿಗೆ ಊಟ ಪ್ರಸಾದ ಕಾರ್ತಿಕ ಮಾಸದಲ್ಲಿ ದೇವಸ್ಥಾನಗಳಲ್ಲಿ ಪ್ರಸಾದ ಸೇವೆ ಆದರೆ ಇವೆಲ್ಲದರಿಗಿಂತ ದೊಡ್ಡ ಸೇವೆ ಎಂದರೆ - ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಉಚಿತ ಉಪಹಾರ ಸೇವೆ. ಪ್ರತಿದಿನ ಸಂಜೆ 7:30ಕ್ಕೆ 80ರಿಂದ 100 ಜನರಿಗೆ, ಕೆಲ ದಿನಗಳಲ್ಲಿ 150 ಜನರಿಗೆ ಸಹ ಉಚಿತ ಉಪಹಾರ ನೀಡುತ್ತಿದ್ದಾರೆ. ಒಂದು ದಿನವಲ್ಲ… ಒಂದು ತಿಂಗಳಲ್ಲ… ಇದೀಗ ಈ ಮಹತ್ಕಾರ್ಯಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ -ಇದು ನಿಜವಾಗಿಯೂ ಶ್ಲಾಘನೀಯ ಸಾಧನೆ. ಈ ಸೇವೆಯಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಅಂಬುಜಮ್ಮ ಅವರು ಸಹ ಸಮಾನವಾಗಿ ಕೈಜೋಡಿಸಿದ್ದಾರೆ. ಅವರಿಬ್ಬರ ಸಹಕಾರವೇ ಈ ಸೇವೆಯ ಬಲ. ಕುಟುಂಬದ ಬೆಂಬಲವೂ ಅದ್ಭುತವೇ ಸರಿ. ಅವರ ಮಕ್ಕಳು ಸಹ ವಿದ್ಯಾಭ್ಯಾಸದಲ್ಲಿ ಮುಂದಿದ್ದಾರೆ- ಮಗ *ದರ್ಶನ್ ಸ್ವಾಮಿ MBBS* ಅಭ್ಯಾಸ ಮಾಡುತ್ತಿದ್ದರೆ, ಮತ್ತೊಬ್ಬ ಮಗ *ಗಣೇಶ್ ಸ್ವಾಮಿ ಇಂಜಿನಿಯರಿಂಗ್* ಕಲಿಯುತ್ತಿದ್ದಾರೆ. ಇದೆ ಗಂಗಾಧರಯ್ಯ ಅವರ ತ್ಯಾಗ ಮತ್ತು ಪರಿಶ್ರಮದ ಫಲ. ಇದಕ್ಕೂ ಮೀರಿದಂತೆ, ಅವರ ಸ್ನೇಹಿತರು-ಸಿಎಂ ಶ್ರೀನಿವಾಸ್, ಸರ್ದಾರ್ ಯಮನೂರಪ್ಪ, ಕನ್ನಿಹಳ್ಳಿ ಚಂದ್ರಶೇಖರ್, ಆಟೋ ವೀರೇಶ್, ಮಡಿವಾಳರ ಅಶೋಕ್, ಸೆರಗಾರ್ ಪರಶುರಾಮ್, ಲಕ್ಷ್ಮಿಪತಿ (ಪಾನ್ ಶಾಪ್ ಪುಟ್ಟಣ್ಣ), ಮಹೇಶ್ ಸ್ವಾಮಿ ಹಾಗೂ *ದರ್ಶನ್ ಹೋಟೆಲ್* ಸಿಬ್ಬಂದಿ-ಇವರ ಸಹಕಾರವೂ ಅಪಾರವಾಗಿದೆ. ಈ ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಈ ಸೇವೆಗೆ ಒಂದು ವರ್ಷ ತುಂಬಿರುವುದು ವಿಶೇಷ. ಈ ಸಂದರ್ಭದಲ್ಲಿ ಗಂಗಾಧರಯ್ಯ ಕುಟುಂಬ ಹಾಗೂ ಸ್ನೇಹಿತರು ಈ ಸೇವೆಯನ್ನು ಸ್ಮರಣೀಯವಾಗಿ ಆಚರಿಸುತ್ತಿದ್ದಾರೆ. ಒಂದು ಸತ್ಯ ಇಲ್ಲಿ ಸ್ಪಷ್ಟವಾಗುತ್ತದೆ: ಸಂಪತ್ತು ದೊಡ್ಡದಾಗಿರಬೇಕೆಂದಿಲ್ಲ… ಮನಸ್ಸು ದೊಡ್ಡದಾಗಿರಬೇಕು. ಇಂದು ಗಂಗಾಧರಯ್ಯ ಅವರು ಕೇವಲ ಒಬ್ಬ ಉದ್ಯಮಿ ಅಲ್ಲ… ಅವರು ಒಂದು ಪ್ರೇರಣೆ, ಒಂದು ಮಾನವೀಯತೆ, ಒಂದು ಬದುಕಿನ ಪಾಠ. ಅವರ ಜೀವನ ನಮಗೆ ಹೇಳುವುದು- ನಾವು ಎದುರಿಸುವ ಕಷ್ಟಗಳು ನಮ್ಮನ್ನು ಕುಗ್ಗಿಸಲು ಅಲ್ಲ, ಮತ್ತೊಬ್ಬರ ಬದುಕು ಬೆಳಗಿಸಲು ಹುಟ್ಟಿವೆ. ಇಂತಹ ಅದ್ಭುತ ಜನಪರ ಸೇವೆಗಳನ್ನು ಮಾಡುತ್ತಿರುವ *ಎಸ್.ಎಂ. ಗಂಗಾಧರಯ್ಯ* ಹಾಗೂ ಅವರ ಕುಟುಂಬಕ್ಕೆ ನಮ್ಮ ಹೃದಯಪೂರ್ವಕ ಶುಭಾಶಯಗಳು. ಅವರ ಮಕ್ಕಳ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ… ಅವರ ಸೇವೆ ಇನ್ನೂ ಅನೇಕ ಜನರ ಬದುಕಿಗೆ ಬೆಳಕು ತರಲಿ… ಇವರಂತಹವರು ಇದ್ದರೆ ಸಮಾಜ ಇನ್ನೂ ಸುಂದರವಾಗುತ್ತದೆ. *ನಾಗರಾಜ್ ಕಲ್ಲಹಲ್ಲಿ* ಕೈಜೋಡಿಸಿದ್ದಾರೆ. ಅವರಿಬ್ಬರ ಸಹಕಾರವೇ ಈ ಸೇವೆಯ ಬಲ. ಕುಟುಂಬದ ಬೆಂಬಲವೂ ಅದ್ಭುತವೇ ಸರಿ. ಅವರ ಮಕ್ಕಳು ಸಹ ವಿದ್ಯಾಭ್ಯಾಸದಲ್ಲಿ ಮುಂದಿದ್ದಾರೆ- ಮಗ ದರ್ಶನ್ ಸ್ವಾಮಿ MBBS ಅಭ್ಯಾಸ ಮಾಡುತ್ತಿದ್ದರೆ, ಮತ್ತೊಬ್ಬ ಮಗ ಗಣೇಶ್ ಸ್ವಾಮಿ ಇಂಜಿನಿಯರಿಂಗ್ ಕಲಿಯುತ್ತಿದ್ದಾರೆ. ಇದು ಗಂಗಾಧರಯ್ಯ ಅವರ ತ್ಯಾಗ ಮತ್ತು ಪರಿಶ್ರಮದ ಫಲ. ಇದಕ್ಕೂ ಮೀರಿದಂತೆ, ಅವರ ಸ್ನೇಹಿತರು-ಸಿಎಂ ಶ್ರೀನಿವಾಸ್, ಸರ್ದಾರ್ ಯಮನೂರಪ್ಪ, ಕನ್ನಿಹಳ್ಳಿ ಚಂದ್ರಶೇಖರ್, ಆಟೋ ವೀರೇಶ್, ಮಡಿವಾಳರ ಅಶೋಕ್, ಸೆರಗಾರ್ ಪರಶುರಾಮ್, ಲಕ್ಷ್ಮಿಪತಿ (ಪಾನ್ ಶಾಪ್ ಪುಟ್ಟಣ್ಣ), ಮಹೇಶ್ ಸ್ವಾಮಿ ಹಾಗೂ ದರ್ಶನ್ ಹೋಟೆಲ್ ಸಿಬ್ಬಂದಿ-ಇವರ ಸಹಕಾರವೂ ಅಪಾರವಾಗಿದೆ. ಈ ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಈ ಸೇವೆಗೆ ಒಂದು ವರ್ಷ ತುಂಬಿರುವುದು ವಿಶೇಷ. ಈ ಸಂದರ್ಭದಲ್ಲಿ ಗಂಗಾಧರಯ್ಯ ಕುಟುಂಬ ಹಾಗೂ ಸ್ನೇಹಿತರು ಈ ಸೇವೆಯನ್ನು ಸ್ಮರಣೀಯವಾಗಿ ಆಚರಿಸುತ್ತಿದ್ದಾರೆ. ಒಂದು ಸತ್ಯ ಇಲ್ಲಿ ಸ್ಪಷ್ಟವಾಗುತ್ತದೆ: ಸಂಪತ್ತು ದೊಡ್ಡದಾಗಿರಬೇಕೆಂದಿಲ್ಲ… ಮನಸ್ಸು ದೊಡ್ಡದಾಗಿರಬೇಕು. ಇಂದು ಗಂಗಾಧರಯ್ಯ ಅವರು ಕೇವಲ ಒಬ್ಬ ಉದ್ಯಮಿ ಅಲ್ಲ… ಅವರು ಒಂದು ಪ್ರೇರಣೆ, ಒಂದು ಮಾನವೀಯತೆ, ಒಂದು ಬದುಕಿನ ಪಾಠ. ಅವರ ಜೀವನ ನಮಗೆ ಹೇಳುವುದು- ನಾವು ಎದುರಿಸುವ ಕಷ್ಟಗಳು ನಮ್ಮನ್ನು ಕುಗ್ಗಿಸಲು ಅಲ್ಲ, ಮತ್ತೊಬ್ಬರ ಬದುಕು ಬೆಳಗಿಸಲು ಹುಟ್ಟಿವೆ. ಇಂತಹ ಅದ್ಭುತ ಜನಪರ ಸೇವೆಗಳನ್ನು ಮಾಡುತ್ತಿರುವ *ಎಸ್.ಎಂ. ಗಂಗಾಧರಯ್ಯ* ಹಾಗೂ ಅವರ ಕುಟುಂಬಕ್ಕೆ ನಮ್ಮ ಹೃದಯಪೂರ್ವಕ ಶುಭಾಶಯಗಳು. ಅವರ ಮಕ್ಕಳ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ… ಅವರ ಸೇವೆ ಇನ್ನೂ ಅನೇಕ ಜನರ ಬದುಕಿಗೆ ಬೆಳಕು ತರಲಿ… ಇವರಂತಹವರು ಇದ್ದರೆ ಸಮಾಜ ಇನ್ನೂ ಸುಂದರವಾಗುತ್ತದೆ. *ನಾಗರಾಜ್ ಕಲ್ಲಹಲ್ಲಿ*4
- ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ವದ್ದಿಕೆರೆಯ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವವು ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು. ರಾಜ್ಯದ ಮೂಲೆಮೂಲೆಗಳಿಂದಲೂ ಹಾಗೂ ಹೊರರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸಿ ಬ್ರಹ್ಮ ರಥೋತ್ಸವದ ವೈಭವಕ್ಕೆ ಸಾಕ್ಷಿಯಾದರು. ಭಕ್ತರ ಜೈಘೋಷ, ಭಕ್ತಿ ಗೀತೆಗಳು ಮತ್ತು ಸಂಪ್ರದಾಯಬದ್ಧ ವಿಧಿವಿಧಾನಗಳ ನಡುವೆ ರಥೋತ್ಸವ ಅದ್ಧೂರಿಯಾಗಿ ನಡೆಯಿತು. ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸಲೆಂದೇ ಪಕ್ಕದ ರಾಜ್ಯವಾದ ಆಂಧ್ರಪ್ರದೇಶದಿಂದ ವದ್ದಿಕೆರೆಗೆ ಬಂದು ನೆಲೆನಿಂತಿದ್ದಾರೆ ಎಂಬ ನಂಬಿಕೆ ಇರುವ ಶ್ರೀ ಸಿದ್ದೇಶ್ವರ ಸ್ವಾಮಿಯ ಮಹಿಮೆ ಅಪಾರವೆಂದು ಭಕ್ತರು ಹೇಳಿಕೊಳ್ಳುತ್ತಾರೆ. ಈ ತಾಂತ್ರಿಕ ಯುಗದಲ್ಲಿಯೂ ವಿವಿಧ ರೋಗರುಜಿನಗಳಿಗೆ ಪರಿಹಾರ ನೀಡುವ ಭವರೋಗ ವೈದ್ಯರಾಗಿ ಭಕ್ತರ ಮನದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಹೀಗಾಗಿ ಈ ಕ್ಷೇತ್ರದ ಎರೆನಾಡ ದೊರೆಯನ್ನು ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮದವರು ಭಕ್ತಿ ಭಾವದಿಂದ ಆರಾಧಿಸುತ್ತಾರೆ. ತಮ್ಮ ಮನೋಭಿಲಾಷೆಗಳನ್ನು ನೆರವೇರಿಸಿಕೊಳ್ಳಲು ರಾಜ್ಯ ಹಾಗೂ ಹೊರರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ದರ್ಶನ ಪಡೆದು ಪುನೀತರಾದರು.1
- *ಘಟಪ್ರಭಾ ಎಡದಂಡೆ-ಬಲದಂಡೆ ಕಾಲುವೆಗೆ ನೀರು ಹರಿಸಲು ರೈತರ ಸಂಘ ಘಟಪ್ರಭಾ ಸರ್ಕಲ್ ಅಲ್ಲಿ ಹೋರಾಟ ಮಾಡಿತ್ತು. ಏಪ್ರಿಲ್ 3ರ ಒಳಗಾಗಿ ನೀರು ಹರಿಸದೆ ಇದ್ದರೆ ಬ್ರಹತ್ ಹೋರಾಟ! ಎಂದ ರೈತ ಸಂಘ ಅಧಿಕಾರಿಗಳು ಒಪ್ಪಿಕೊಂಡಿದ್ದರು, ಆದ್ರೆ ಸಚಿವ ಸತೀಶ್ ಜಾರಕಿಹೊಳಿಯವರು ಮಾರ್ಚ್ 30ಕ್ಕೆ ಡ್ಯಾಮ್ ದಿಂದ ಘಟಪ್ರಭಾ ನದಿಗೆ ನೀರು ಬಿಡಿಸಿಕೊಂಡು ಏಪ್ರಿಲ್ 7ಕ್ಕೆ ಎಡದಂಡೆ ಮತ್ತು ಬಲದಂಡೆ ಕಾಲುವೆಗೆ ನೀರು ಹರಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ*1
- ತುಮಕೂರು ಜಿಲ್ಲೆಯ ಕೋರ ಹೋಬಳಿಯ ಮಾವುಕೆರೆಯಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 30, 2026 ರಂದು ಅತ್ಯಂತ ವಿಜೃಂಭಣೆಯಿಂದ ನಡೆದಿದ್ದು. ಇದು ಈ ಭಾಗದ ಪ್ರಮುಖ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು ದೇವರ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಯಿತು .2
- ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವುದು ತನಿಖಾ ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ. ಹಾಗಾಗಿ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಈವರೆಗೆ ನಡೆದ ತನಿಖೆಯಲ್ಲಿ ಈ ಕೊಲೆ ಕೃತ್ಯದಲ್ಲಿ ಇನ್ನಷ್ಟು ಆರೋಪಿಗಳು ಭಾಗಿ ಆಗಿರುವುದನ್ನು ಗುರುತಿಸಲಾಗಿದೆ. ಆರೋಪಿಗಳಿಗೆ ಕೃತ್ಯ ಎಸಗಲು ಹಾಗೂ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಶಂಕಿತ ಕೆಲವು ವ್ಯಕ್ತಿಗಳನ್ನುವಿಚಾರಣೆಗೆ ಒಳಪಡಿಸಲಾಗುತ್ತಿದೆ. ಕೃತ್ಯದಲ್ಲಿ ಅವರ ಪಾತ್ರ ದೃಢಪಟ್ಟರೆ, ಅವರನ್ನು ಸಹ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.1
- ಚಳ್ಳಕೆರೆ :ಇದು ಜೈನ ಧರ್ಮದ 24 ನೇ ತೀರ್ಥಂಕರ ಭಗವಾನ್ ಮಹಾವೀರರ ಜನ್ಮ ವಾರ್ಷಿಕೋತ್ಸವವನ್ನು ಇದು ಭಾರತದಾದ್ಯಂತ ಜೈನರು ಆಚರಿಸುವ ಪ್ರಾರ್ಥನೆ, ಉಪವಾಸ ಮತ್ತು ದಾನ ಕಾರ್ಯಗಳ ದಿನವಾಗಿದೆ. ದೇಶದಲ್ಲಿ ಇಂದು ಆಶಾಂತ ಮೂಡಿದ್ದು ಮಹವೀರ ಆಶಯದಂತೆ ಪ್ರಪಂಚದಲ್ಲಿ ಶಾಂತ ನೆಲಸಬೇಕು,ಯುದ್ದಗಳು ನಿಲ್ಲಬೇಕು, ಸಾವು.ನೋವು ಕೊನೆಯಾಗಬೇಕು ಎಲ್ಲಾರಿಗೂ ಮಹವೀರ ಜಯಂತಿ ಶುಭಾಷಯಗಳು ಎಲ್ಲಾರಿಗೂ ಒಳ್ಳೆಯದಾಗಲಿ ಎಂದು ಶಾಸಕ ಟಿ.ರಘುಮೂರ್ತಿ ಮಹವೀರ ಜಯಂತಿ ಶುಭಕೋರುದರು.1
- *ಅಮೂಲ್ಯ ಸ್ನೇಹಕ್ಕೆ ಒಂದು ಹೃದಯಸ್ಪರ್ಶಿ ನಮನ - ಸಿ.ಎಂ. ಶ್ರೀನಿವಾಸ್ ಅವರಿಗೆ ಜನ್ಮದಿನದ ಶುಭಾಶಯಗಳು* ಮಾನವನ ಜೀವನದಲ್ಲಿ ಹಲವು ಸಂಬಂಧಗಳು ಬರುತ್ತವೆ, ಹೋಗುತ್ತವೆ. ಆದರೆ ಕೆಲವು ಸಂಬಂಧಗಳು ಕಾಲವನ್ನು ಮೀರಿ, ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತವೆ. ಅಂತಹ ಅಪರೂಪದ, ಅಮೂಲ್ಯ ಸ್ನೇಹದ ಪ್ರತಿರೂಪವೇ *ಸಿ.ಎಂ. ಶ್ರೀನಿವಾಸ್.* ತಮ್ಮ ಪ್ರಾಣಕ್ಕಿಂತಲೂ ಅಮೂಲ್ಯನಾದ ಆತ್ಮೀಯ ಗೆಳೆಯನಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸುತ್ತಾ, ಸ್ನೇಹಿತ *ಸರ್ದಾರ್ ಯಮನೂರಪ್ಪ* ಅವರು ಹೃದಯ ತುಂಬಿದ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಅವರ ಮಾತುಗಳಲ್ಲಿ ವ್ಯಕ್ತವಾಗುವ ಸ್ನೇಹದ ಆಳ, ನಂಬಿಕೆ ಮತ್ತು ಪ್ರೀತಿ ನಿಜಕ್ಕೂ ಮನಸ್ಸನ್ನು ತಟ್ಟುತ್ತದೆ. ನಂಬಿಕೆ, ಒಲವು ಮತ್ತು ಅಪ್ಪಣೆಯ ಪ್ರತೀಕ “ನಿನ್ನ ಹೆಸರು ಕೇಳುತ್ತಿದ್ದಂತೆ ನನ್ನ ಮನಸ್ಸಿಗೆ ಬರುವ ಮೊದಲ ಭಾವನೆ ನಂಬಿಕೆ, ಒಲವು ಮತ್ತು ಅಪ್ಪಣೆ” ಎನ್ನುವ ಮಾತುಗಳು, *ಶ್ರೀನಿವಾಸ್* ಅವರ ವ್ಯಕ್ತಿತ್ವವನ್ನು ಸ್ಪಷ್ಟವಾಗಿ ವಿವರಿಸುತ್ತವೆ. ಬಾಲ್ಯದ ಆ ಚಿನ್ನದ ದಿನಗಳಿಂದ ಇಂದಿನವರೆಗೂ, ಇಬ್ಬರ ಸ್ನೇಹವು ಅನೇಕ ನೆನಪುಗಳ ಅಮೂಲ್ಯ ಸಂಗ್ರಹವಾಗಿದೆ. ಧೈರ್ಯ ಮತ್ತು ಮಂದಹಾಸದ ವ್ಯಕ್ತಿತ್ವ ಶ್ರೀನಿವಾಸ್ ಅವರ ಧೈರ್ಯವು ಅವರ ಗುರುತು. ಎಷ್ಟೇ ಸಂಕಷ್ಟಗಳಿದ್ದರೂ, ಮುಖದಲ್ಲಿ ಸದಾ ಮಂದಹಾಸ ಇಡುವ ಗುಣವು ಸಾಮಾನ್ಯವಲ್ಲ. ನೋವುಗಳನ್ನು ಮನಸ್ಸಿನಲ್ಲಿ ಹೊತ್ತುಕೊಂಡು, ಹೊರಗೆ ಸಂತೋಷವನ್ನು ಹಂಚುವ ಮನೋಭಾವವು ಮಹತ್ವದ ಮನಸ್ಸಿನ ಲಕ್ಷಣವಾಗಿದೆ. "ನಿಸ್ವಾರ್ಥ ಸ್ನೇಹದ ಸಾಗರ" ಅವರ ಹೃದಯವು ಒಲವಿನ ಸಾಗರ. ನಿಸ್ವಾರ್ಥ ಸ್ನೇಹ, ಸಹಾಯ ಮನೋಭಾವ ಮತ್ತು ಪ್ರೀತಿಯಿಂದ ತುಂಬಿರುವ ಅವರ ವ್ಯಕ್ತಿತ್ವವು ಎಲ್ಲರ ಮನಸ್ಸನ್ನು ಗೆಲ್ಲುತ್ತದೆ. ಮಾತಿನಲ್ಲಿ ಯಾವ ಕ್ಷಣಕ್ಕೂ ಖಾಲಿಯಾಗದ, ಸದಾ ಬೆಂಬಲ ನೀಡುವ ಸ್ನೇಹಿತನಾಗಿ ಅವರು ವಿಶೇಷ ಸ್ಥಾನ ಪಡೆದಿದ್ದಾರೆ. ಹೃದಯದ ಆಶಯಗಳು ಮತ್ತು ಹಾರೈಕೆಗಳು ಈ ವಿಶೇಷ ದಿನದಂದು, ಸ್ನೇಹಿತ ಯಮನೂರಪ್ಪ ಅವರು ತಮ್ಮ ಹೃದಯದ ಆಶಯಗಳನ್ನು ಹಂಚಿಕೊಂಡಿದ್ದಾರೆ: ನೂರು ವಸಂತಗಳು ಅವರ ಜೀವನದಲ್ಲಿ ಹೂವಿನಂತೆ ಅರಳಲಿ ಅವರ ಮುಖದ ನಗು ಎಂದಿಗೂ ಮಾಸದಿರಲಿ ಎಲ್ಲಾ ಕನಸುಗಳು ನಿಜವಾಗಲಿ ಜೀವನ ಸದಾ ಸಂತೋಷದಿಂದ ತುಂಬಿರಲಿ ಇವರ ಸ್ನೇಹವು ಕೇವಲ ಈ ಜನ್ಮಕ್ಕೆ ಮಾತ್ರವಲ್ಲ, ಮುಂದಿನ ಜನ್ಮಗಳಿಗೂ ಮುಂದುವರಿಯಲಿ ಎಂಬುದು ಅವರ ಹೃದಯದ ಆಳವಾದ ಆಶಯವಾಗಿದೆ. ಸ್ನೇಹಕ್ಕಿಂತ ಹೆಚ್ಚು - ಸಹೋದರತ್ವ “ನೀನು ನನ್ನ ಗೆಳೆಯನಲ್ಲ, ನನ್ನ ಒಡಹುಟ್ಟಿದ ಸಹೋದರ” ಎನ್ನುವ ಮಾತು, ಈ ಸಂಬಂಧದ ಮಹತ್ವವನ್ನು ಮತ್ತಷ್ಟು ಎತ್ತಿಹಿಡಿಯುತ್ತದೆ. ಇದು ಕೇವಲ ಸ್ನೇಹವಲ್ಲ, ರಕ್ತಸಂಬಂಧಕ್ಕಿಂತಲೂ ಗಟ್ಟಿಯಾದ ಬಂಧ. ಜನ್ಮದಿನದ ಶುಭಾಶಯ ಹೇಳುವುದು ಕೇವಲ ಆಚರಣೆ ಅಲ್ಲ, ಅದು ಹೃದಯದ ಭಾವನೆ. ಸಿ.ಎಂ. ಶ್ರೀನಿವಾಸ್ ಅವರಂತಹ ಸ್ನೇಹಿತನಿಗೆ ಸಲ್ಲಿಸುವ ಈ ಪ್ರೀತಿಯ ನಮನ, ನಿಜಕ್ಕೂ ಎಲ್ಲರಿಗೂ ಪ್ರೇರಣೆಯಾಗಿದೆ. ಹೃದಯ ತುಂಬಿದ ಪ್ರೀತಿ ಮತ್ತು ಗೌರವದೊಂದಿಗೆ - *ಸಿ.ಎಂ. ಶ್ರೀನಿವಾಸ್* ಅವರಿಗೆ ಜನ್ಮದಿನದ ಅನಂತ ಶುಭಾಶಯಗಳು. 🩷🎂 ✍️ ಸರ್ದಾರ್ ಯಮನೂರಪ್ಪ ವಿಜಯ್ ಸಾಕ್ಷಿ ವರದಿಗಾರರು ರಾಮನಗರ, ಹಗರಿಬೊಮ್ಮನಹಳ್ಳಿ, ವಿಜಯನಗರ ಜಿಲ್ಲೆ *ನಾಗರಾಜ್ ಕಲ್ಲಹಳ್ಳಿ*3