ಆಸ್ಪತ್ರೆಗಳಲ್ಲಿ ಔಷಧ ಕೊರತೆ ಸರಿಪಡಿಸಿ: ವಿಧಾನಸಭೆಯಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಔರಾದ(ಬಿ) ಕ್ಷೇತ್ರದ ಶಾಸಕ ಶ್ರೀ ಪ್ರಭು ಬಿ. ಚವ್ಹಾಣ ಅವರು ಸರ್ಕಾರದ ಗಮನ ಸೆಳೆದರು. ಔರಾದ(ಬಿ) ವಿಧಾನಸಭಾ ಕ್ಷೇತ್ರವು ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಭಾಗದಲ್ಲಿರುವ ಗಡಿ ಕ್ಷೇತ್ರವಾಗಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧದ ಕೊರತೆ ಹೆಚ್ಚಾಗಿದೆ. ಬೇರೆ ಭಾಗಗಳಿಗೆ ಹೋಲಿಸಿದರೆ ನಮ್ಮಲ್ಲಿ ಸಮಸ್ಯೆ ಬಹಳಷ್ಟಿದ್ದು, ಇದರಿಂದ ಬಡ ರೋಗಿಗಳು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಮಸ್ಯೆಯ ಗಂಭೀರತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೂಚಿಸುವ ಔಷಧ ಹೊರಗಿನಿಂದ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಬಡ ರೋಗಿಗಳ ಮೇಲೆ ಆರ್ಥಿಕ ಭಾರ ಬೀಳುತ್ತಿದೆ. ಆದ್ದರಿಂದ ತಕ್ಷಣವೇ ಅಗತ್ಯ ಔಷಧಿಗಳ ಸಮರ್ಪಕ ಪೂರೈಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ ಅವರು, ಕೆಎಸ್ಎಂಎಸ್ಸಿಎಲ್ ಮೂಲಕ ಔಷಧ ಪೂರೈಕೆ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸುವ ಕಾರ್ಯ ನಡೆಯುತ್ತಿದ್ದು, ಟೆಂಡರ್ ಆಗಿದೆ. ಖರೀದಿ ಆದೇಶಗಳಾಗಿವೆ. ಮುಂದಿನ ದಿನಗಳಲ್ಲಿ ಔಷಧ ಕೊರತೆ ಉಂಟಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. *ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ಪ್ರಸ್ತಾಪ:* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ಪ್ರೋತ್ಸಾಹಧನ ವಿತರಣೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕರು ಚುಕ್ಕೆ ಗುರುತಿಲ್ಲದ ಪ್ರಶ್ನೆಯ ಮೂಲಕ ಸರ್ಕಾರದ ಗಮನ ಸೆಳೆದರು.
ಆಸ್ಪತ್ರೆಗಳಲ್ಲಿ ಔಷಧ ಕೊರತೆ ಸರಿಪಡಿಸಿ: ವಿಧಾನಸಭೆಯಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಔರಾದ(ಬಿ) ಕ್ಷೇತ್ರದ ಶಾಸಕ ಶ್ರೀ ಪ್ರಭು ಬಿ. ಚವ್ಹಾಣ ಅವರು ಸರ್ಕಾರದ ಗಮನ ಸೆಳೆದರು. ಔರಾದ(ಬಿ) ವಿಧಾನಸಭಾ ಕ್ಷೇತ್ರವು ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಭಾಗದಲ್ಲಿರುವ ಗಡಿ ಕ್ಷೇತ್ರವಾಗಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧದ ಕೊರತೆ ಹೆಚ್ಚಾಗಿದೆ. ಬೇರೆ ಭಾಗಗಳಿಗೆ ಹೋಲಿಸಿದರೆ ನಮ್ಮಲ್ಲಿ ಸಮಸ್ಯೆ ಬಹಳಷ್ಟಿದ್ದು, ಇದರಿಂದ ಬಡ ರೋಗಿಗಳು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಮಸ್ಯೆಯ ಗಂಭೀರತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೂಚಿಸುವ ಔಷಧ ಹೊರಗಿನಿಂದ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಬಡ ರೋಗಿಗಳ ಮೇಲೆ ಆರ್ಥಿಕ ಭಾರ ಬೀಳುತ್ತಿದೆ. ಆದ್ದರಿಂದ ತಕ್ಷಣವೇ ಅಗತ್ಯ ಔಷಧಿಗಳ ಸಮರ್ಪಕ ಪೂರೈಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ ಅವರು, ಕೆಎಸ್ಎಂಎಸ್ಸಿಎಲ್ ಮೂಲಕ ಔಷಧ ಪೂರೈಕೆ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸುವ ಕಾರ್ಯ ನಡೆಯುತ್ತಿದ್ದು, ಟೆಂಡರ್ ಆಗಿದೆ. ಖರೀದಿ ಆದೇಶಗಳಾಗಿವೆ. ಮುಂದಿನ ದಿನಗಳಲ್ಲಿ ಔಷಧ ಕೊರತೆ ಉಂಟಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. *ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ಪ್ರಸ್ತಾಪ:* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ಪ್ರೋತ್ಸಾಹಧನ ವಿತರಣೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕರು ಚುಕ್ಕೆ ಗುರುತಿಲ್ಲದ ಪ್ರಶ್ನೆಯ ಮೂಲಕ ಸರ್ಕಾರದ ಗಮನ ಸೆಳೆದರು.
- ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಔರಾದ(ಬಿ) ಕ್ಷೇತ್ರದ ಶಾಸಕ ಶ್ರೀ ಪ್ರಭು ಬಿ. ಚವ್ಹಾಣ ಅವರು ಸರ್ಕಾರದ ಗಮನ ಸೆಳೆದರು. ಔರಾದ(ಬಿ) ವಿಧಾನಸಭಾ ಕ್ಷೇತ್ರವು ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಭಾಗದಲ್ಲಿರುವ ಗಡಿ ಕ್ಷೇತ್ರವಾಗಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧದ ಕೊರತೆ ಹೆಚ್ಚಾಗಿದೆ. ಬೇರೆ ಭಾಗಗಳಿಗೆ ಹೋಲಿಸಿದರೆ ನಮ್ಮಲ್ಲಿ ಸಮಸ್ಯೆ ಬಹಳಷ್ಟಿದ್ದು, ಇದರಿಂದ ಬಡ ರೋಗಿಗಳು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಮಸ್ಯೆಯ ಗಂಭೀರತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೂಚಿಸುವ ಔಷಧ ಹೊರಗಿನಿಂದ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಬಡ ರೋಗಿಗಳ ಮೇಲೆ ಆರ್ಥಿಕ ಭಾರ ಬೀಳುತ್ತಿದೆ. ಆದ್ದರಿಂದ ತಕ್ಷಣವೇ ಅಗತ್ಯ ಔಷಧಿಗಳ ಸಮರ್ಪಕ ಪೂರೈಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ ಅವರು, ಕೆಎಸ್ಎಂಎಸ್ಸಿಎಲ್ ಮೂಲಕ ಔಷಧ ಪೂರೈಕೆ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸುವ ಕಾರ್ಯ ನಡೆಯುತ್ತಿದ್ದು, ಟೆಂಡರ್ ಆಗಿದೆ. ಖರೀದಿ ಆದೇಶಗಳಾಗಿವೆ. ಮುಂದಿನ ದಿನಗಳಲ್ಲಿ ಔಷಧ ಕೊರತೆ ಉಂಟಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. *ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ಪ್ರಸ್ತಾಪ:* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ಪ್ರೋತ್ಸಾಹಧನ ವಿತರಣೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕರು ಚುಕ್ಕೆ ಗುರುತಿಲ್ಲದ ಪ್ರಶ್ನೆಯ ಮೂಲಕ ಸರ್ಕಾರದ ಗಮನ ಸೆಳೆದರು.1
- Post by Kalyan karanataka news channel1
- ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶ್ರೀ ಕ್ಷೇತ್ರ ಅರಳಗುಂಡಗಿಯ ಶ್ರೀ ಶರಣಬಸವೇಶ್ವರ ರಥೋತ್ಸವವು ಜರುಗಿತು ತೇರನ್ನು ಎಳೆಯುವಾಗ, ಅದೇ ಗ್ರಾಮದ ವೃದ್ಧ ಮಹಿಳೆ ಒಬ್ಬರ ಕಾಲಿನ ಮೇಲೆ ನೂಕು ನುಗ್ಗಲು ಇರುವ ಕಾರಣದಿಂದಾಗಿ ಮಹಿಳೆಯ ಎರಡು ಕಾಲಿನ ಪಾದದ ಮೇಲೆ ರಥವು ಹಾಯ್ದ ಘಟನೆ ನಡೆದಿರುತ್ತದೆ. ಅಲ್ಲಿನ ಗ್ರಾಮಸ್ಥರು ಹಾಗೂ ಭಕ್ತರು ಸೇರಿ ಮಹಿಳೆಗೆ ಆಸ್ಪತ್ರೆಗೆ ರವಾನಿಸಿರುತ್ತಾರೆ...1
- Post by Nava karnataka News channel1
- ಸಿಂದಗಿ : ಸಾರಂಗಮಠದ ಆವರಣದಲ್ಲಿ ಟಿ.ಜಿ.ಹಿರೇಮಠ ಸ್ಮೃತಿ ಸಮಾರೋಪ ನಿಮಿತ್ತ ಅಂತರಾಷ್ಟ್ರೀಯ ಕಲಾವಿದರಿಂದ ಗಾಯನ, ಕಥಕ್ ಮತ್ತು ಒಡಿಸ್ಸಿ ನೃತ್ಯ ಪ್ರದರ್ಶನ ನಡೆಯಿತು. ಖ್ಯಾತ ಗಾಯಕ ರಾಯಚೂರಿನ ಬಸವರಾಜ ವಂದಲಿ, ರುಜುತಾ ಸೋಮನ ಕಥಕ್ ಹಾಗೂ ಪ್ರಚಿತಿ ಡಾಂಗೆ ಒಡಿಸ್ಸಿ ನೃತ್ಯ ಪ್ರದರ್ಶಿಸಿದರು.2
- local train ನಲ್ಲಿ ಪ್ರತಿನಿತ್ಯ ಭಜನೆ ಇವರ ಹವ್ಯಾಸ.. #Mumbai Local* #vitthaltemple #jayharivitthal #ramkrishnahari #bhakti #abhang #ekadashi #lordvishnu #divine *ಮುಂಬೈ local ನಲ್ಲಿ ಪ್ರತಿನಿತ್ಯ ಭಜನೆ ಮಾಡಿಕೊಂಡು ಪಯಣಿಸುವುದು ಇವರ ಹವ್ಯಾಸ.. #Mumbai Local* *...Description (CM writes) : -ಸಂಸ್ಕಾರ, ಸನಾತನತೆ ಹಾಳಾಗುತ್ತಿದೆ ಅಂತ ಗೊಣಗುವವರು, ಕೇವಲ ಟೀಕೆ ಟಿಪ್ಪಣಿ ಮಾಡುವವರು ಬಹುತೇಕರಾದರೆ, ಅದನ್ನು ಆಚರಿಸಿ, ವಿಜೃಂಭಿಸಿ ಉಳಿಸುವಲ್ಲಿ ಇಂಥಹ ಅತ್ಯಂತ ಸಾಮಾನ್ಯರ ಪಾತ್ರ ಗಣನೀಯ. ಇವರೇನು ಐಷಾರಾಮಿ ಕಾರು ಹಾಗೂ ಬಂಗಲೆಯಲ್ಲಿ ಇರುವವರಲ್ಲ! ಲೋಕಲ್ ರೈಲಿನಲ್ಲಿ ನಿತ್ಯ ಪಯಣಿಸುವ ಸರ್ವೇಸಾಮಾನ್ಯ ಜನರು.* *ದೇಶದಲ್ಲಿರುವ ಇಂತಹ ಎಲ್ಲಾ ಧರ್ಮನಿಷ್ಠರಿಗೆ, ಧರ್ಮವೀರರಿಗೆ, ಧರ್ಮಪಾಲಕರಿಗೆ ಕೋಟಿ ನಮನಗಳು* 🙏🏼 ► Subscribe to I, Yogi Chetana, will give you tips that will put your mind at ease.1
- ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ವಿಜಯಪುರ, ಪ್ರತಿಭಟನೆ ವಿವಿಧ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.1
- ಉಡಚಣ ಹಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಸ್ನೇಹ ಸಮ್ಮೇಳನಕ್ಕೆ ಸರ್ವರಿಗೂ ಆದರದ ಸ್ವಾಗತ..1