ಸನ್ಮಾನ್ಯ ಸಣ್ಣ ಕೈಗಾರಿಕೆ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸರ್ ಅವರು ಕಲಬುರಗಿ, ಬೀದರ, ರಾಯಚೂರ, ಯಾದಗಿರಿ, ಹಲವು ಜಿಲ್ಲೆಗಳ ವಿಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಹಕಾರ ಸಂಘಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ, ಉದ್ಘಾಟಕರಾಗಿ ಸಭೆಯಲ್ಲಿ ಮಾತನಾಡುವಾಗ ಕರ್ನಾಟಕ ಸರಕಾರ ದಿಂದ ಸಹಕಾರಕ್ಷೇತ್ರಕ್ಕೆ ಎಷ್ಟೊಂದು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಾಕಿಕೊಂಡು ಸಹಕಾರ ಕ್ಷೇತ್ರಕ್ಕೆ ಸಹಾಯ, ಸಹಕಾರ, ಮಾಡಿದೆ, ಮಾಡುತ್ತಾ ಬರುತ್ತಿದೆ ಎನ್ನುವರ ಬಗ್ಗೆ ಸಚಿವರು ತಮ್ಮ ಅಮೂಲ್ಯವಾದ ಸಮಯದಲ್ಲಿ ಬಿಡುವು ಮಾಡಿಕೊಂಡು ಅಮೂಲ್ಯವಾದ ಮಾಹಿತಿಯನ್ನು ಸಚಿವರು ಸಭೆಯಲ್ಲಿ ಸದರಿ ವಿಷಯವನ್ನು ಹಂಚಿಕೊಂಡರು ಸಹಕಾರ ಚಳುವಳಿಯನ್ನು ಸ್ವಾವಲಂಬನೆಯ ಶಕ್ತಿ ಪಥ ಎಂದರು ಕರ್ನಾಟಕದ ಸಹಕಾರ ಕ್ಷೇತ್ರವು ಕೇವಲ ಆರ್ಥಿಕ ವ್ಯವಹಾರವಲ್ಲ, ಅದು ಸಾಮಾನ್ಯ ಜನರ ಬದುಕನ್ನು ಹಸನುಗೊಳಿಸುವ ಒಂದು ಸಾಮಾಜಿಕ ಕ್ರಾಂತಿ 1905 ರಲ್ಲಿ ಗದಗ ಜಿಲ್ಲೆಯ ಕಣಗಿನಹಾಳ ಗ್ರಾಮದಿಂದ ಆರಂಭವಾದ ಈ ಚಳುವಳಿ ಇಂದು ರಾಜ್ಯದ ಮೂಲೆ ಮೂಲೆಗೂ ವ್ಯಾಪಿಸಿದೆ ಸಹಕಾರದ ಮಹತ್ವ ಮತ್ತು ಇತಿಹಾಸ ಏನೆಂದರೆ ನಮ್ಮಕರ್ನಾಟಕದ ಹೆಮ್ಮೆಯ ಪಡುವ ವಿಷಯವೇನೆಂದರೆ ಭಾರತದ ಮೊದಲ ಸಹಕಾರಿ ಸಂಘ ನಮ್ಮ ರಾಜ್ಯದಲ್ಲಿ ಆರಂಭವಾಗುವ ಮೂಲಕ ಕರ್ನಾಟಕ "ಸಹಕಾರ ಚಳುವಳಿಯ ತೊಟ್ಟಿಲು" ಎನಿಸಿಕೊಂಡಿದೆ ಎಂದರು ಸಹಕಾರಿ ಸಂಘಗಳ ಉದ್ದೇಶ ಸದಸ್ಯರ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಏಳಿಗೆಗಾಗಿ ಒಟ್ಟಾಗಿ ಕೆಲಸ ಮಾಡುವುದು ಮತ್ತು ಮಧ್ಯವರ್ತಿಗಳ ಕಾಟವಿಲ್ಲದೆ ನೇರ ಆರ್ಥಿಕ ಸೇವೆಯನ್ನು ಜನರಿಗೆ ಒದಗಿಸುವುದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಪಾತ್ರ ಏನೆಂದರೆ ಮಾರ್ಗದರ್ಶಿ ಸಂಸ್ಥೆಯಾಗಿ 1924 ರಲ್ಲಿ ಆರಂಭವಾದ ಈ ಸಂಸ್ಥೆ, ಇಂದು ರಾಜ್ಯದ ಎಲ್ಲಾ ಸಹಕಾರ ಸಂಘಗಳ "ಮಾತೃ ಸಂಸ್ಥೆ" (Apex Body) ಆಗಿ ಕಾರ್ಯನಿರ್ವಹಿಸುತ್ತಿದೆ ಈ ಸಂಸ್ಥೆಯ ಮುಖ್ಯ ಕೆಲಸ ಸಹಕಾರ ತತ್ವಗಳ ಪ್ರಚಾರ, ಸದಸ್ಯರಿಗೆ ಹಾಗೂ ಸಿಬ್ಬಂದಿಗೆ ತಾಂತ್ರಿಕ ತರಬೇತಿ ನೀಡುವುದು ಮತ್ತು ಸರ್ಕಾರ ಹಾಗೂ ಸಂಘಗಳ ನಡುವೆ ಸೇತುವೆಯಾಗಿ ಕೆಲಸ ಮಾಡುವುದು ಎಂದರು ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ಕಾರ್ಯವೈಖರಿ ಜಿಲ್ಲಾ ಮಟ್ಟದಲ್ಲಿ ಸಹಕಾರ ಸಂಘಗಳ ಬಲವರ್ಧನೆಗೆ ಶ್ರಮಿಸಬೇಕೆಂದರು, ಮುಖ್ಯವಾಗಿ ಸಿಬ್ಬಂದಿಗಳಿಗೆ ವಿಶೇಷ ಕಾರ್ಯಾಗಾರಗಳನ್ನು ಆಯೋಜಿಸುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರುತ್ತಿದೆ ಸರ್ಕಾರದ ಬೆಂಬಲ ಈ ಸಂಸ್ಥೆಗಳಿಗೆ ಪ್ರಗತಿಯ ಇಂಧನವಾಗಿ ಕಾರ್ಯವಹಿಸುತ್ತಿದೆ ಸರ್ಕಾರವು ಸಹಕಾರ ಸಂಘಗಳನ್ನು ಜನಸಾಮಾನ್ಯರ ಆರ್ಥಿಕ ಬೆನ್ನೆಲುಬು ಎಂದು ಪರಿಗಣಿಸಿದೆ ಸರಕಾರ ಈ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ ಆರ್ಥಿಕ ನೆರವು, SC/ST ಸಹಕಾರ ಸಂಘಗಳಿಗೆ ವಿಶೇಷ ಬೀಜಧನ (Seed Money), ಅನುದಾನ ಮತ್ತು ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗಿದೆ ಕಾನೂನು ರಕ್ಷಣೆ 1959 ರ ಸಹಕಾರಿ ಕಾಯ್ದೆಯಡಿ ಸಂಘಗಳ ಹಿತಾಸಕ್ತಿ ಕಾಪಾಡಲು ಕಾನೂನುಬದ್ಧ ಚೌಕಟ್ಟು ನಿರ್ಮಿಸಿದೆ,ಮಾರುಕಟ್ಟೆ ಸೌಲಭ್ಯ ಗಳು ಹಾಲು, ಸಕ್ಕರೆ, ರೇಷ್ಮೆ ಮತ್ತು ಕೈಮಗ್ಗ ಸಂಘಗಳ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಿದೆ ಜನಸಾಮಾನ್ಯರಿಗೆ ಸಿಗುವ ಲಾಭಗಳು ಕಡಿಮೆ ಬಡ್ಡಿ ಸಾಲ ಬ್ಯಾಂಕುಗಳ ಅಲೆದಾಟವಿಲ್ಲದೆ ಸುಲಭವಾಗಿ ಸಾಲ ಲಭ್ಯ, ಸ್ವಾವಲಂಬನೆಯ ಜೀವನಕ್ಕಾಗಿ ಮಹಿಳಾ ಮತ್ತು ಯುವಜನ ಸಂಘಗಳ ಮೂಲಕ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ಮಾಡುತ್ತಾ ಬರುತ್ತಿದೆ ಸಾಮಾಜಿಕ ನ್ಯಾಯವಾಗಿ ಸಮಾಜದ ಹಿಂದುಳಿದ ವರ್ಗಗಳಿಗೆ ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಲು ಸುವರ್ಣ ಅವಕಾಶ ಕಲ್ಪಿಸಿದೆ "ಸರ್ಕಾರದ ಬೆಂಬಲ, ಸಹಕಾರ ಸಂಘಗಳ ದಕ್ಷತೆ ಮತ್ತು ಜನರ ಸಕ್ರಿಯ ಭಾಗವಹಿಸುವಿಕೆ — ಈ ಮೂರು ಸೇರಿದರೆ ಮಾತ್ರ ಅಭಿವೃದ್ಧಿ ಹೊಂದಿದ ಸಮಾಜ ನಿರ್ಮಾಣ ಸಾಧ್ಯ." ಎನ್ನುವ ಮಾತನ್ನು ಸಂಘ ಸಂಸ್ಥೆಗಳಿಗೆ ಪದಾಧಿಕಾರಿಗಳಿಗೆ ಮತ್ತು ಎಲ್ಲಾ ನಿರ್ದೇಶಕರುಗಳಿಗೆ ಮನದಾಳಕ್ಕೆ ಅರ್ಥವಾಗುವಂತೆ ವಿವರಿಸಿ ತಮ್ಮ ಮಾತುಗಳನ್ನು ವಿರಾಮ ಮಾಡಿದರು .ಸದರಿ ಕಾರ್ಯಕ್ರಮಕ್ಕೆ ಕರ್ನಾಟಕ ವಿದ್ಯುತ್ ಮಂಡಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ನೌಕರ ಪತ್ತಿನ ಸಹಕಾರ ಸಂಘ ಕಲಬುರ್ಗಿಯ ಎಲ್ಲಾ ನಿರ್ದೇಶಕರುಗಳಿಗೆ ನೆನಪಿನ ಕಾಣಿಕೆ ನೀಡಿ ಕಾರ್ಯಕ್ರಮದಲ್ಲಿ ಸನ್ಮಾನಿಸಿದಕ್ಕೆ ಸದರಿ ಸಂಘದ ಎಲ್ಲಾ ನಿರ್ದೇಶಕರುಗಳ ವತಿಯಿಂದ ಹಾಗೂ ನನ್ನ ವತಿಯಿಂದ ಸನ್ಮಾನ್ಯ ಸಣ್ಣ ಕೈಗಾರಿಕೆ ಸಚಿವರಿಗೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸರ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಮತ್ತು ಸದರಿ ಕಾರ್ಯಕ್ರಮವನ್ನು ಆಯೋಜಿಸಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ (ಯೂನಿಯನ್) ನಿಯಮಿತ, ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಮ್ಮ ಕಲಬುರಗಿ ವಿಭಾಗದ ಆಯ್ದ ನಮ್ಮ ಕರ್ನಾಟಕ ವಿದ್ಯುತ್ ಮಂಡಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೂ ಒಂದು ದಿನದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ನೀಡಿದ್ದಕ್ಕೆ ನಮ್ಮ ಸಂಘದ ಎಲ್ಲಾ ನಿರ್ದೇಶಕರ ವತಿಯಿಂದ ಮತ್ತು ನನ್ನ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು....
ಸನ್ಮಾನ್ಯ ಸಣ್ಣ ಕೈಗಾರಿಕೆ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸರ್ ಅವರು ಕಲಬುರಗಿ, ಬೀದರ, ರಾಯಚೂರ, ಯಾದಗಿರಿ, ಹಲವು ಜಿಲ್ಲೆಗಳ ವಿಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಹಕಾರ ಸಂಘಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ, ಉದ್ಘಾಟಕರಾಗಿ ಸಭೆಯಲ್ಲಿ ಮಾತನಾಡುವಾಗ ಕರ್ನಾಟಕ ಸರಕಾರ ದಿಂದ ಸಹಕಾರಕ್ಷೇತ್ರಕ್ಕೆ ಎಷ್ಟೊಂದು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಾಕಿಕೊಂಡು ಸಹಕಾರ ಕ್ಷೇತ್ರಕ್ಕೆ ಸಹಾಯ, ಸಹಕಾರ, ಮಾಡಿದೆ, ಮಾಡುತ್ತಾ ಬರುತ್ತಿದೆ ಎನ್ನುವರ ಬಗ್ಗೆ ಸಚಿವರು ತಮ್ಮ ಅಮೂಲ್ಯವಾದ ಸಮಯದಲ್ಲಿ ಬಿಡುವು ಮಾಡಿಕೊಂಡು ಅಮೂಲ್ಯವಾದ ಮಾಹಿತಿಯನ್ನು ಸಚಿವರು ಸಭೆಯಲ್ಲಿ ಸದರಿ ವಿಷಯವನ್ನು ಹಂಚಿಕೊಂಡರು ಸಹಕಾರ ಚಳುವಳಿಯನ್ನು ಸ್ವಾವಲಂಬನೆಯ ಶಕ್ತಿ ಪಥ ಎಂದರು ಕರ್ನಾಟಕದ ಸಹಕಾರ ಕ್ಷೇತ್ರವು ಕೇವಲ ಆರ್ಥಿಕ ವ್ಯವಹಾರವಲ್ಲ, ಅದು ಸಾಮಾನ್ಯ ಜನರ ಬದುಕನ್ನು ಹಸನುಗೊಳಿಸುವ ಒಂದು ಸಾಮಾಜಿಕ ಕ್ರಾಂತಿ 1905 ರಲ್ಲಿ ಗದಗ ಜಿಲ್ಲೆಯ ಕಣಗಿನಹಾಳ ಗ್ರಾಮದಿಂದ ಆರಂಭವಾದ ಈ ಚಳುವಳಿ ಇಂದು ರಾಜ್ಯದ ಮೂಲೆ ಮೂಲೆಗೂ ವ್ಯಾಪಿಸಿದೆ ಸಹಕಾರದ ಮಹತ್ವ ಮತ್ತು ಇತಿಹಾಸ ಏನೆಂದರೆ ನಮ್ಮಕರ್ನಾಟಕದ ಹೆಮ್ಮೆಯ ಪಡುವ ವಿಷಯವೇನೆಂದರೆ ಭಾರತದ ಮೊದಲ ಸಹಕಾರಿ ಸಂಘ ನಮ್ಮ ರಾಜ್ಯದಲ್ಲಿ ಆರಂಭವಾಗುವ ಮೂಲಕ ಕರ್ನಾಟಕ "ಸಹಕಾರ ಚಳುವಳಿಯ ತೊಟ್ಟಿಲು" ಎನಿಸಿಕೊಂಡಿದೆ ಎಂದರು ಸಹಕಾರಿ ಸಂಘಗಳ ಉದ್ದೇಶ ಸದಸ್ಯರ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಏಳಿಗೆಗಾಗಿ ಒಟ್ಟಾಗಿ ಕೆಲಸ ಮಾಡುವುದು ಮತ್ತು ಮಧ್ಯವರ್ತಿಗಳ ಕಾಟವಿಲ್ಲದೆ ನೇರ ಆರ್ಥಿಕ ಸೇವೆಯನ್ನು ಜನರಿಗೆ ಒದಗಿಸುವುದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಪಾತ್ರ ಏನೆಂದರೆ ಮಾರ್ಗದರ್ಶಿ ಸಂಸ್ಥೆಯಾಗಿ 1924 ರಲ್ಲಿ ಆರಂಭವಾದ ಈ ಸಂಸ್ಥೆ, ಇಂದು ರಾಜ್ಯದ ಎಲ್ಲಾ ಸಹಕಾರ ಸಂಘಗಳ "ಮಾತೃ ಸಂಸ್ಥೆ" (Apex Body) ಆಗಿ ಕಾರ್ಯನಿರ್ವಹಿಸುತ್ತಿದೆ ಈ ಸಂಸ್ಥೆಯ ಮುಖ್ಯ ಕೆಲಸ ಸಹಕಾರ ತತ್ವಗಳ ಪ್ರಚಾರ, ಸದಸ್ಯರಿಗೆ ಹಾಗೂ ಸಿಬ್ಬಂದಿಗೆ ತಾಂತ್ರಿಕ ತರಬೇತಿ ನೀಡುವುದು ಮತ್ತು ಸರ್ಕಾರ ಹಾಗೂ ಸಂಘಗಳ ನಡುವೆ ಸೇತುವೆಯಾಗಿ ಕೆಲಸ ಮಾಡುವುದು ಎಂದರು ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ಕಾರ್ಯವೈಖರಿ ಜಿಲ್ಲಾ ಮಟ್ಟದಲ್ಲಿ ಸಹಕಾರ ಸಂಘಗಳ ಬಲವರ್ಧನೆಗೆ ಶ್ರಮಿಸಬೇಕೆಂದರು, ಮುಖ್ಯವಾಗಿ ಸಿಬ್ಬಂದಿಗಳಿಗೆ ವಿಶೇಷ ಕಾರ್ಯಾಗಾರಗಳನ್ನು ಆಯೋಜಿಸುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರುತ್ತಿದೆ ಸರ್ಕಾರದ ಬೆಂಬಲ ಈ ಸಂಸ್ಥೆಗಳಿಗೆ ಪ್ರಗತಿಯ ಇಂಧನವಾಗಿ ಕಾರ್ಯವಹಿಸುತ್ತಿದೆ ಸರ್ಕಾರವು
ಸಹಕಾರ ಸಂಘಗಳನ್ನು ಜನಸಾಮಾನ್ಯರ ಆರ್ಥಿಕ ಬೆನ್ನೆಲುಬು ಎಂದು ಪರಿಗಣಿಸಿದೆ ಸರಕಾರ ಈ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ ಆರ್ಥಿಕ ನೆರವು, SC/ST ಸಹಕಾರ ಸಂಘಗಳಿಗೆ ವಿಶೇಷ ಬೀಜಧನ (Seed Money), ಅನುದಾನ ಮತ್ತು ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗಿದೆ ಕಾನೂನು ರಕ್ಷಣೆ 1959 ರ ಸಹಕಾರಿ ಕಾಯ್ದೆಯಡಿ ಸಂಘಗಳ ಹಿತಾಸಕ್ತಿ ಕಾಪಾಡಲು ಕಾನೂನುಬದ್ಧ ಚೌಕಟ್ಟು ನಿರ್ಮಿಸಿದೆ,ಮಾರುಕಟ್ಟೆ ಸೌಲಭ್ಯ ಗಳು ಹಾಲು, ಸಕ್ಕರೆ, ರೇಷ್ಮೆ ಮತ್ತು ಕೈಮಗ್ಗ ಸಂಘಗಳ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಿದೆ ಜನಸಾಮಾನ್ಯರಿಗೆ ಸಿಗುವ ಲಾಭಗಳು ಕಡಿಮೆ ಬಡ್ಡಿ ಸಾಲ ಬ್ಯಾಂಕುಗಳ ಅಲೆದಾಟವಿಲ್ಲದೆ ಸುಲಭವಾಗಿ ಸಾಲ ಲಭ್ಯ, ಸ್ವಾವಲಂಬನೆಯ ಜೀವನಕ್ಕಾಗಿ ಮಹಿಳಾ ಮತ್ತು ಯುವಜನ ಸಂಘಗಳ ಮೂಲಕ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ಮಾಡುತ್ತಾ ಬರುತ್ತಿದೆ ಸಾಮಾಜಿಕ ನ್ಯಾಯವಾಗಿ ಸಮಾಜದ ಹಿಂದುಳಿದ ವರ್ಗಗಳಿಗೆ ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಲು ಸುವರ್ಣ ಅವಕಾಶ ಕಲ್ಪಿಸಿದೆ "ಸರ್ಕಾರದ ಬೆಂಬಲ, ಸಹಕಾರ ಸಂಘಗಳ ದಕ್ಷತೆ ಮತ್ತು ಜನರ ಸಕ್ರಿಯ ಭಾಗವಹಿಸುವಿಕೆ — ಈ ಮೂರು ಸೇರಿದರೆ ಮಾತ್ರ ಅಭಿವೃದ್ಧಿ ಹೊಂದಿದ ಸಮಾಜ ನಿರ್ಮಾಣ ಸಾಧ್ಯ." ಎನ್ನುವ ಮಾತನ್ನು ಸಂಘ ಸಂಸ್ಥೆಗಳಿಗೆ ಪದಾಧಿಕಾರಿಗಳಿಗೆ ಮತ್ತು ಎಲ್ಲಾ ನಿರ್ದೇಶಕರುಗಳಿಗೆ ಮನದಾಳಕ್ಕೆ ಅರ್ಥವಾಗುವಂತೆ ವಿವರಿಸಿ ತಮ್ಮ ಮಾತುಗಳನ್ನು ವಿರಾಮ ಮಾಡಿದರು .ಸದರಿ ಕಾರ್ಯಕ್ರಮಕ್ಕೆ ಕರ್ನಾಟಕ ವಿದ್ಯುತ್ ಮಂಡಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ನೌಕರ ಪತ್ತಿನ ಸಹಕಾರ ಸಂಘ ಕಲಬುರ್ಗಿಯ ಎಲ್ಲಾ ನಿರ್ದೇಶಕರುಗಳಿಗೆ ನೆನಪಿನ ಕಾಣಿಕೆ ನೀಡಿ ಕಾರ್ಯಕ್ರಮದಲ್ಲಿ ಸನ್ಮಾನಿಸಿದಕ್ಕೆ ಸದರಿ ಸಂಘದ ಎಲ್ಲಾ ನಿರ್ದೇಶಕರುಗಳ ವತಿಯಿಂದ ಹಾಗೂ ನನ್ನ ವತಿಯಿಂದ ಸನ್ಮಾನ್ಯ ಸಣ್ಣ ಕೈಗಾರಿಕೆ ಸಚಿವರಿಗೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸರ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಮತ್ತು ಸದರಿ ಕಾರ್ಯಕ್ರಮವನ್ನು ಆಯೋಜಿಸಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ (ಯೂನಿಯನ್) ನಿಯಮಿತ, ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಮ್ಮ ಕಲಬುರಗಿ ವಿಭಾಗದ ಆಯ್ದ ನಮ್ಮ ಕರ್ನಾಟಕ ವಿದ್ಯುತ್ ಮಂಡಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೂ ಒಂದು ದಿನದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ನೀಡಿದ್ದಕ್ಕೆ ನಮ್ಮ ಸಂಘದ ಎಲ್ಲಾ ನಿರ್ದೇಶಕರ ವತಿಯಿಂದ ಮತ್ತು ನನ್ನ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು....
- ವಿಕಲಚೇತನರ ಸಂಘಟನೆವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಬೆಂಬಲ ಕನ್ನಡ ಸಾಹಿತ್ಯ ಪರಿಷತ್ತು ಹುಣಸಗಿಯ ವತಿಯಿಂದ ಪಣದಲ್ಲಿ ಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿದ್ದು, ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟ ವಿಕಲಚೇತನರ ತ್ರಿಚಕ್ರ ವಾಹನ ಜಾಥಾ ನಡೆಸುವುದರ ಮೂಲ ಬಾಹ್ಯಬೆಂಬಲವನ್ನು ನೀಡಲಾಯಿತು. ವಿಭಾಗೀಯ ಅಧ್ಯಕ್ಷರಾ ಸಂಗನಗೌಡ ಧನರಡ್ಡಿ, ಜಿಲ್ಲಾಧ್ಯಕ್ಷ ಬಸವರಾಜ ಬೈರಮಡ್ಡಿ, ತಾಲೂಕಾಧ್ಯಕ್ಷ ನಾಗೇಂದ್ರ ದೊರೆ, ಮಾಳಪ್ಪ ಪೂಜಾರಿ,ಸಿದ್ದಪ್ಪ ಕಲ್ಲೂರ ಯಡಹಳ್ಳಿ, ಗುರು ಗುತ್ತೇದಾರ, ಬಸವರಾಜ ಕಕ್ಕೇರಿ, ಪರಶುರಾಮ ಸುರಪುರ, ಮಹಾಂತೇಶ ಕಚಕನೂರ, ರಾಜೇಸಾಬ್ ಚನ್ನೂರ, ನಿಂಗನಗೌಡ ಮಾಲಿಪಾಟೀಲ, ಸಂಗಣ್ಣ ಕತ್ತಿ, ಬಸವರಾಜ ಯಡಹಳ್ಳಿ, ತಿಪ್ಪಮ್ಮ ಕಡದರಾಳ, ಮಮತಾಜಬೇಗಂ ಕಲ್ಲದೇವನಹಳ್ಳಿ, ಗಂಗಮ್ಮ ದೇವತಕಲ್ ಸೇರಿ ಅನೇಕರು ಉಪಸ್ಥಿತರಿದ್ದರು.1
- ಸಿರವಾರ: ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಕಡತಗಳ ಪರಿಶೀಲನೆ ಸಿರವಾರ: ಪಟ್ಟಣದ ಸ್ಥಳೀಯ ರಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಚೇರಿಗೆ ಸಂಬಂಧಪಟ್ಟ ಕಡತಗಳನ್ನು ಪರಿಶೀಲನೆ ನಡೆಸಿದರು. ಬೆಳಗಾವಿ ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದ ತಂಡ ಭೇಟಿ ನೀಡಿ ಪಟ್ಟಣ ಪಂಚಾಯತಿಯ ಸಿಬ್ಬಂದಿಗಳು ಜೊತೆ ಮಾತನಾಡಿ ಕಡತಗಳ ಶೋಧ ನಡೆಸಿ ಅನೇಕ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅವರವರ ದಿನಚರಿಯ ಕಾರ್ಯ ವೈಖರಿಯ ಬಗ್ಗೆ ಮಾಹಿತಿ ಪಡೆದರು. ಕೆಲಸದ ಸಮಯದಲ್ಲಿ ತೊಂದರೆ ಉಂಟದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಯಾವುದೇ ಕೆಲಸಗಳಿದ್ದರೂ ಸಾರ್ವಜನಿಕರಿಂದ ಲಂಚ ಪಡೆಯಬಾರದು. ನಮ್ಮ ಕರ್ತವ್ಯವನ್ನು ಪ್ರಾಮಾಣಿಕತೆಯಿಂದ ಮಾಡಬೇಕು ಎಂದು ತಿಳಿಸಿದರು. ಬೆಳಗಾವಿ ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ, ಪಿಐ ಬೆಂಗಳೂರು ರಾಜಶೇಖರಯ್ಯ, ಪ್ರಕಾಶ್, ನಾಗಣ್ಣ ಪೂಜಾರಿ ಶಂಕರ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸುರೇಶ ಶೆಟ್ಟಿ ಇದ್ದರು.2
- ಕಾಂಗ್ರೆಸ್ ಶಾಸಕ ಮತ್ತು ವಿಧಾನ ಪರಿಷತ್ ಸದಸ್ಯರ ಮಧ್ಯೆ ಜಟಾಪಟಿ ನಡೆದಿದ್ದು, ಸ್ವಪಕ್ಷದ ಶಾಸಕರ ವಿರುದ್ಧವೇ ವಿಧಾನ ಪರಿಷತ್ ಸದಸ್ಯರ ಅಸಮಧಾನ ಹೊರಹಾಕಿದ ಘಟನೆ ಜರುಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ಮನೆಯಂದು ಮೂರು ಬಾಗಿಲು ಎಂಬಂತಾಗಿದೆ. ತಾತ ಮೊಮ್ಮಗನ ಜಗಳದಿಂದ ಕ್ಷೇತ್ರದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ ಎನ್ನಲಾಗುತ್ತಿದೆ. ಈ ವೇಳೆ ಮಾತನಾಡಿದ ಎಂಎಲ್ಸಿ ಬಸನಗೌಡ ಬಾದರ್ಲಿ ನಾನು ಎಸ್ ಸಿ/ಎಸ್ ಟಿ ಫಲಾನುಭವಿಗಳಿಗೆ ಬೋರ್ವೆಲ್ ಕೊಡಿಸಿದ್ದೆ. ಆ ಒಂದು ಪಟ್ಟಿಯನ್ನು ಶಾಸಕರು ರದ್ದು ಮಾಡಿ ಅಂತ ಇಲಾಖೆಗೆ ಪತ್ರ ಬರೆದಿದ್ದಾರೆ. ಇಂತಹ ಹಲವು ಘಟನೆಗಳು ನಡೆಯುತ್ತಿದ್ದು ಹಿರಿಯರ ಗಮನಕ್ಕೆ ತಂದಿದ್ದೇನೆ ಎಂದರು.1
- ಸುವರ್ಣ ಕರ್ನಾಟಕದ ಹೆಸರಾಂತ ಶಾಲೆ ಆಕ್ಸ್ಫರ್ಡ್ ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ನಾಗರಬೆಟ ಇವರು ಏರ್ಪಡಿಸಲಾದ ಮಾಸ್ಟರ ಮೈಂಡ್ ಪರೀಕ್ಷೆಯು ಲಿಂಗ್ಸುರ್ ನಲ್ಲಿ ನಡೆಯುತ್ತಿದ್ದು ಇದರ ಜೊತೆಗೆ ಪ್ರಥಮ ದ್ವಿತೀಯ ತೃತೀಯ ಹೀಗೆ ಹಲವು ಬಹುಮಾನಗಳ ಆಯೋಜಿಸಲಾಗಿದ್ದು ಪ್ರಯೋಜನವನ್ನು ಪಡೆದುಕೊಳ್ಳಲು ಕರೆ2
- Post by Sandeep Rathod1
- ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ. ವಿಜಯಪುರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು. ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಇವರು ಸ್ಥಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ರಾಜು ಬಿರಾದಾರ ಸೇರಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.1
- समाज में पिता को बच्चों का रक्षक माना जाता है. लेकिन कर्नाटक के चिक्कमगलुरु जिले के बिरूर से एक ऐसी घटना सामने आई है, जिसने मानवता को शर्मसार कर दिया है. यहां एक पिता ने अपनी ही नाबालिग बेटी को महज 5 हजार की लालच में वेश्यावृत्ति के नरक में धकेल दिया. इस घिनौने अपराध में लड़की की अपनी नानी भी शामिल थी. पुलिस ने अब तक पिता और नानी समेत 12 आरोपियों को गिरफ्तार कर लिया है.1
- ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿರುವ ಶ್ರೀ ವೀರಪ್ಪ ನಿಷ್ಟಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಭಾರತದ ಮೊದಲ ಸ್ವದೇಶಿ ವೈಮಾನಿಕ ಮತ್ತು ರಕ್ಷಣಾ ಜಾಗೃತಿ ಅಭಿಯಾನವನ್ನು ಇದೆ ಜ. 10 ಶನಿವಾರದಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.1