logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಓಂ ಪ್ರಕಾಶ್ ರಾವ್ ಆರೋಗ್ಯದಲ್ಲಿ ಏರುಪೇರು.. ಬಿಗ್ ಬಾಸ್ ಮನೆಯಿಂದ ನೇರವಾಗಿ ಆಸ್ಪತ್ರೆಗೆ ಶಿಫ್ಟ್.. ಆಸ್ಪತ್ರೆಯಲ್ಲಿ ಚಿಕಿತ್ಸೆ.. ಓಂ ಪ್ರಕಾಶ್ ರಾವ್ ಆರೋಗ್ಯದಲ್ಲಿ ಏರುಪೇರು.. ಬಿಗ್ ಬಾಸ್ ಮನೆಯಿಂದ ನೇರವಾಗಿ ಆಸ್ಪತ್ರೆಗೆ ಶಿಫ್ಟ್.. ಆಸ್ಪತ್ರೆಯಲ್ಲಿ ಚಿಕಿತ್ಸೆ..

2 hrs ago
user_KVNEWSKANNADA
KVNEWSKANNADA
ರಾಯಬಾಗ, ಬೆಳಗಾವಿ, ಕರ್ನಾಟಕ•
2 hrs ago
8bc8efce-c942-4444-a3a8-eef1358bfc17

ಓಂ ಪ್ರಕಾಶ್ ರಾವ್ ಆರೋಗ್ಯದಲ್ಲಿ ಏರುಪೇರು.. ಬಿಗ್ ಬಾಸ್ ಮನೆಯಿಂದ ನೇರವಾಗಿ ಆಸ್ಪತ್ರೆಗೆ ಶಿಫ್ಟ್.. ಆಸ್ಪತ್ರೆಯಲ್ಲಿ ಚಿಕಿತ್ಸೆ.. ಓಂ ಪ್ರಕಾಶ್ ರಾವ್ ಆರೋಗ್ಯದಲ್ಲಿ ಏರುಪೇರು.. ಬಿಗ್ ಬಾಸ್ ಮನೆಯಿಂದ ನೇರವಾಗಿ ಆಸ್ಪತ್ರೆಗೆ ಶಿಫ್ಟ್.. ಆಸ್ಪತ್ರೆಯಲ್ಲಿ ಚಿಕಿತ್ಸೆ..

More news from ಕರ್ನಾಟಕ and nearby areas
  • ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    1
    ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ.
ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    17 hrs ago
  • ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    1
    ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ
ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    user_Shanur Kullolli
    Shanur Kullolli
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    23 hrs ago
  • ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    4
    ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ
ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು.
ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    17 hrs ago
  • ಲಕ್ಷ್ಮಣ್ ಬಡಕಪ್ಪ ಪುಕಾಟೆ ಕುಟುಂಬ ದಿಂದ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ: ಜೀವ ಭಯದಲ್ಲಿ ಬದುಕುತ್ತಿರುವ ಜಾಗನೂರ ಗ್ರಾಮದ ಲಕ್ಷ್ಮಣ ಬಡಕಪ್ಪ ಪುಕಾಟೆ ಕುಟುಂಬ..!
    1
    ಲಕ್ಷ್ಮಣ್ ಬಡಕಪ್ಪ ಪುಕಾಟೆ ಕುಟುಂಬ ದಿಂದ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ 
ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ:  ಜೀವ ಭಯದಲ್ಲಿ ಬದುಕುತ್ತಿರುವ ಜಾಗನೂರ ಗ್ರಾಮದ  ಲಕ್ಷ್ಮಣ ಬಡಕಪ್ಪ ಪುಕಾಟೆ ಕುಟುಂಬ..!
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    2 hrs ago
  • ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ. ರಿಯಲ್‌ ಎಸ್ಟೇಟ್‌ ಸಿಎಂ ಡಿಕೆ ಶಿವಕುಮಾರ್‌ ಅವರೇ, ಸಮರ್ಪಕ ವಿದ್ಯುತ್‌, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.
    1
    ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ
ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ.
ರಿಯಲ್‌ ಎಸ್ಟೇಟ್‌ ಸಿಎಂ ಡಿಕೆ ಶಿವಕುಮಾರ್‌ ಅವರೇ, ಸಮರ್ಪಕ ವಿದ್ಯುತ್‌, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.
    user_R News Kannada
    R News Kannada
    Local News Reporter ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।। ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।। ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ
    1
    ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।।

ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, 
ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ
ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।।
ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, 
ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ ಭೀಮಾಶಂಕರ್ ತೆಗ್ಗಿ
    4
    ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ
ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ ಭೀಮಾಶಂಕರ್ ತೆಗ್ಗಿ
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    3 hrs ago
  • ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ​ಗಣ್ಯರ ಉಪಸ್ಥಿತಿ ​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    4
    ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ
​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು.
​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು
​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು.
​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು.
​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು.
​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.
​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ
​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
​ಗಣ್ಯರ ಉಪಸ್ಥಿತಿ
​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.