Shuru
Apke Nagar Ki App…
ಕಲಬುರ್ಗಿ: ಶ್ರೀ ಶರಣಬಸವೇಶ್ವರ ಮೈದಾನದಲ್ಲಿ ಬಸವ ಜಯಂತಿ ಅಂಗವಾಗಿ ಬ್ರಹತ್ ಸಮಾವೇಶ ನಡೆಯಿತು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶಾಸಕ ಶ್ರೀ ಅಲ್ಲಮಪ್ರಭು ಪಾಟೀಲ್. ಉದ್ಯಮಿ ಸತೀಶ್ ಗುತ್ತೇದಾರ.ಶ್ರೀ ಶಿವರಾಜ ಪಾಟೀಲ್ ಕಲಗುರ್ತೀ ರಾಜ್ಯಾಧ್ಯಕ್ಷರು ಕುಡ ಒಕ್ಕಲಿಗ ಅಭಿವೃದ್ಧಿ ಸೇವಾ ಸಂಘ ಜಿಲ್ಲಾ ಅಧ್ಯಕ್ಷ ಶ್ರೀ ಶಿವಯೋಗಿ ಸಾಹು ಗುಂಡಗುರ್ತಿ ಹಾಗೂ ಅಂಬರೀಷ್ ಕಲಗುರ್ತೀ ಅನೇಕ ಗಣ್ಯರು ಉಪಸ್ಥಿತರಿದ್ದರು
User1523
ಕಲಬುರ್ಗಿ: ಶ್ರೀ ಶರಣಬಸವೇಶ್ವರ ಮೈದಾನದಲ್ಲಿ ಬಸವ ಜಯಂತಿ ಅಂಗವಾಗಿ ಬ್ರಹತ್ ಸಮಾವೇಶ ನಡೆಯಿತು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶಾಸಕ ಶ್ರೀ ಅಲ್ಲಮಪ್ರಭು ಪಾಟೀಲ್. ಉದ್ಯಮಿ ಸತೀಶ್ ಗುತ್ತೇದಾರ.ಶ್ರೀ ಶಿವರಾಜ ಪಾಟೀಲ್ ಕಲಗುರ್ತೀ ರಾಜ್ಯಾಧ್ಯಕ್ಷರು ಕುಡ ಒಕ್ಕಲಿಗ ಅಭಿವೃದ್ಧಿ ಸೇವಾ ಸಂಘ ಜಿಲ್ಲಾ ಅಧ್ಯಕ್ಷ ಶ್ರೀ ಶಿವಯೋಗಿ ಸಾಹು ಗುಂಡಗುರ್ತಿ ಹಾಗೂ ಅಂಬರೀಷ್ ಕಲಗುರ್ತೀ ಅನೇಕ ಗಣ್ಯರು ಉಪಸ್ಥಿತರಿದ್ದರು
More news from ಕರ್ನಾಟಕ and nearby areas
- ಹುಬ್ಬಳ್ಳಿ, ಏಪ್ರಿಲ್ 20: ಬಸವೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಭಕ್ತಿಭಾವದ ವಾತಾವರಣ ಕಂಡುಬಂತು. ನಗರದ ಇಂದಿರಾ ಗಾಂಧಿ ಗ್ಲಾಸ್ ಹೌಸ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಜಯೋಗೀಂದ್ರ ಮಹಾಸ್ವಾಮಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಅವರು ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ಈ ಪವಿತ್ರ ಭೂಮಿ ಮಹಾನುಭಾವರ ಜನ್ಮಸ್ಥಳವಾಗಿದ್ದು, ಬಸವಣ್ಣರು ಮಹಾನ್ ಚಿಂತಕರಾಗಿ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಅವರ ತತ್ವಜ್ಞಾನ ನಮಗೆ ದೊರೆತಿರುವುದು ನಮ್ಮ ಭಾಗ್ಯ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅನೇಕ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರು ಭಾಗವಹಿಸಿ ಬಸವೇಶ್ವರರ ಆದರ್ಶಗಳನ್ನು ಸ್ಮರಿಸಿದರು.1
- ಇಂದಿನಿಂದ ಸುಕ್ಷೇತ್ರ ಬಳೂರ್ಗಿ ಗ್ರಾಮದ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವದ ವೈಭವ.1
- ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.1
- ವಿಜಯಪುರ: ಭೂ ಸಂತ್ರಸ್ತರಿಗಾಗಿ ವಿಶೇಷ ಲೋಕ್ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ವಿಜಯಪುರ ಜಿಲ್ಲೆಯ ರೈತರಿಗೆ, ಭೂಸ್ವಾಧೀನದ ನ್ಯಾಯಯುತ ಪರಿಹಾರಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2026ರ ಏಪ್ರಿಲ್ನಿಂದ ಜುಲೈವರೆಗೆ ಈ ಲೋಕ ಅದಾಲತ್ ಆಯೋಜಿಸಿದ್ದು, ಸಂತ್ರಸ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದು ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆಯುತ್ತಿರುವ ರೈತರಿಗೆ ಸುವರ್ಣಾವಕಾಶವಾಗಿದೆ.1
- ಕಾಯಕ ದಾಸೋಹದ ಹರಿಕಾರರು ಮಹಾಮಾನವತಾವಾದಿ ಜಗಜ್ಯೋತಿ ವಿಶ್ವಗುರು ಶ್ರೀ ಬಸವಣ್ಣನವರ ಜಯಂತಿಯನ್ನು ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಳಕಲ್ ನಗರದ ಅವರ ಗೃಹ ಕಚೇರಿಯಲ್ಲಿ ಆಚರಿಸಿದರು. ಈಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.1
- ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು. ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು. ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.2
- Post by Jevargi suddi no11
- ಯಾದಗಿರಿಯಲ್ಲಿ CET ಪರೀಕ್ಷೆಗೆ ಭರ್ಜರಿ ಸಿದ್ಧತೆ: ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಖಡಕ್ ಸೂಚನೆ!1
- ಕರ್ನಾಟಕದಲ್ಲಿ 19ರಿಂದ 30 ವರೆಗೆ 55 ಡಿಗ್ರಿ ತಾಪಮಾನ ಹೆಚ್ಚಾಗುವ ಸಾದ್ದತ್ಯೆ ಇದೆ. ಆದ ಕಾರಣ ನಿಮ್ಮ ಚಿಕ್ಕ ಮಕ್ಕಳನ್ನು ಹೊರಗೆ ಎಲೂ ದಯವಿಟುಕಳಿಸಿಬೇಡಿ. ಮತ್ತು 60 ವಯಸು ಇದ್ದವರು ಹೊರೆಗೆ ಹೋಗಬೇಡಿ ಅವಮಾನ ವರದಿ ಹೇಳಿದೆ.1