Shuru
Apke Nagar Ki App…
ಅಂಬೇಡ್ಕರ್ ಜಯಂತಿ ಭಾವಚಿತ್ರ ಮೆರವಣಿಗೆ: ಕುಣಿದು ಕುಪ್ಪಳಿಸಿದ ಯುವಕರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.
Aaryan Ganiger
ಅಂಬೇಡ್ಕರ್ ಜಯಂತಿ ಭಾವಚಿತ್ರ ಮೆರವಣಿಗೆ: ಕುಣಿದು ಕುಪ್ಪಳಿಸಿದ ಯುವಕರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.
More news from ಕರ್ನಾಟಕ and nearby areas
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.2
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.1
- ಕರ್ನಾಟಕದಲ್ಲಿ ಯಾವದೆ ವಾಹನ ಆಗಲಿ ಬೈಕ್ ಪೈನಾನ್ಸಲ್ಲಿ ಲೋನ ಮಾಡಿದರೆ ಈ ಸಹಾಯವಾಣಿ ಕೇಳಿ ತಿಳಿದುಕೊಳ್ಳಿ1
- Post by Iranna Tarnal1
- Gadag Jilla snake Raheman1
- 10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು1
- ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.1