logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಧಾರವಾಡದಲ್ಲಿ ರಕ್ಷಾ ಬಂಧನ ಸಂಭ್ರಮ; ಮಾರುಕಟ್ಟೆಗೆ ಬಣ್ಣಬಣ್ಣದ ರಾಖಿಗಳ ಲಗ್ಗೆ ಧಾರವಾಡ: ನೂಲ ಹುಣ್ಣಿಮೆ ಅಂಗವಾಗಿ ನಡೆಯಲಿರುವ ರಕ್ಷಾ ಬಂಧನ ಹಬ್ಬಕ್ಕೆ ಧಾರವಾಡ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಿದ್ಧತೆ ಜೋರಾಗಿದ್ದು, ನಗರದ ಮಾರುಕಟ್ಟೆಯಲ್ಲಿ ಬಣ್ಣಬಣ್ಣದ ಆಕರ್ಷಕ ರಾಖಿಗಳು ಗ್ರಾಹಕರ ಗಮನ ಸೆಳೆಯುತ್ತಿವೆ. ಅಣ್ಣ-ತಂಗಿಯರ ಬಾಂಧವ್ಯವನ್ನು ಬೆಸೆಯುವ ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ವಿವಿಧ ವಿನ್ಯಾಸದ ರಾಖಿಗಳ ಮಾರಾಟ ಭರಾಟೆ ಜೋರಾಗಿದೆ. ಮಹಿಳೆಯರು ಹಾಗೂ ಮಕ್ಕಳು ತಮ್ಮ ಸಹೋದರರಿಗೆ ಕಟ್ಟಲು ಇಷ್ಟದ ರಾಖಿಗಳನ್ನು ಆಯ್ಕೆ ಮಾಡಿಕೊಳ್ಳಲು ಮಾರುಕಟ್ಟೆಗೆ ಆಗಮಿಸುತ್ತಿದ್ದು, ಖರೀದಿ ಚುರುಕುಗೊಂಡಿದೆ.

8 hrs ago
user_Manjunath kavali
Manjunath kavali
Local News Reporter ಧಾರವಾಡ, ಧಾರವಾಡ, ಕರ್ನಾಟಕ•
8 hrs ago

ಧಾರವಾಡದಲ್ಲಿ ರಕ್ಷಾ ಬಂಧನ ಸಂಭ್ರಮ; ಮಾರುಕಟ್ಟೆಗೆ ಬಣ್ಣಬಣ್ಣದ ರಾಖಿಗಳ ಲಗ್ಗೆ ಧಾರವಾಡ: ನೂಲ ಹುಣ್ಣಿಮೆ ಅಂಗವಾಗಿ ನಡೆಯಲಿರುವ ರಕ್ಷಾ ಬಂಧನ ಹಬ್ಬಕ್ಕೆ ಧಾರವಾಡ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಿದ್ಧತೆ ಜೋರಾಗಿದ್ದು, ನಗರದ ಮಾರುಕಟ್ಟೆಯಲ್ಲಿ ಬಣ್ಣಬಣ್ಣದ ಆಕರ್ಷಕ ರಾಖಿಗಳು ಗ್ರಾಹಕರ ಗಮನ ಸೆಳೆಯುತ್ತಿವೆ. ಅಣ್ಣ-ತಂಗಿಯರ ಬಾಂಧವ್ಯವನ್ನು ಬೆಸೆಯುವ ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ವಿವಿಧ ವಿನ್ಯಾಸದ ರಾಖಿಗಳ ಮಾರಾಟ ಭರಾಟೆ ಜೋರಾಗಿದೆ. ಮಹಿಳೆಯರು ಹಾಗೂ ಮಕ್ಕಳು ತಮ್ಮ ಸಹೋದರರಿಗೆ ಕಟ್ಟಲು ಇಷ್ಟದ ರಾಖಿಗಳನ್ನು ಆಯ್ಕೆ ಮಾಡಿಕೊಳ್ಳಲು ಮಾರುಕಟ್ಟೆಗೆ ಆಗಮಿಸುತ್ತಿದ್ದು, ಖರೀದಿ ಚುರುಕುಗೊಂಡಿದೆ.

More news from ಕರ್ನಾಟಕ and nearby areas
  • ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
    1
    ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ
ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
  • ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ
    4
    ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ 
ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ
    user_Mahanagar news
    Mahanagar news
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    10 hrs ago
  • ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್
    1
    ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್
    user_ತಾಯ್ನಾಡು ನ್ಯೂಸ್ ಕನ್ನಡ
    ತಾಯ್ನಾಡು ನ್ಯೂಸ್ ಕನ್ನಡ
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    11 hrs ago
  • ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ. [: 📍ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯಾಕಾಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹದೊಂದಿಗೆ ನಾಳೆ ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರ ವತಿಯಿಂದ ಭವ್ಯ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಈ ಮೆರವಣಿಗೆಯು ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ನಡೆಯಲಿದೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ತಾಲ್ಲೂಕಿನ ಎಲ್ಲಾ ನಾಗರಿಕರು, ವಿಶೇಷವಾಗಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರಾದ ವಿಠ್ಠಲರಾವ್ ಹಲಗೇಕರ ಅವರು ಮನವಿ ಮಾಡಿದ್ದಾರೆ. 📍 ಮೆರವಣಿಗೆಯ ಸಮಯ: ನಾಳೆ ಬೆಳಿಗ್ಗೆ ಸರಿಯಾಗಿ 10:00 ಗಂಟೆಗೆ 📍 ಮಾರ್ಗ: ಲಕ್ಷ್ಮೀ ದೇವಸ್ಥಾನ → ತಹಶೀಲ್ದಾರ್ ಕಚೇರಿ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬ ಬೇಡಿಕೆಯೊಂದಿಗೆ ನಡೆಯಲಿರುವ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ. 🙏 [26/08, 5:21 pm] +91 97433 40230: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಮೆರವಣಿಗೆ ಖಾನಾಪುರ: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬಂದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದೊಂದಿಗೆ ನಾಳೆ ಖಾನಾಪುರದಲ್ಲಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನ್ಯಾಯದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಖಾನಾಪುರ ಬಿಜೆಪಿ ಹಿರಿಯ ನಾಯಕ ಪ್ರಮೋದ್ ಕೊಚೇರಿ ಅವರು ಮನವಿ ಮಾಡಿದ್ದಾರೆ. “ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.
    1
    ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.
[: 📍ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯಾಕಾಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹದೊಂದಿಗೆ ನಾಳೆ ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರ ವತಿಯಿಂದ ಭವ್ಯ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ.
ಈ ಮೆರವಣಿಗೆಯು ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ನಡೆಯಲಿದೆ.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ತಾಲ್ಲೂಕಿನ ಎಲ್ಲಾ ನಾಗರಿಕರು, ವಿಶೇಷವಾಗಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರಾದ ವಿಠ್ಠಲರಾವ್ ಹಲಗೇಕರ ಅವರು ಮನವಿ ಮಾಡಿದ್ದಾರೆ.
📍 ಮೆರವಣಿಗೆಯ ಸಮಯ: ನಾಳೆ ಬೆಳಿಗ್ಗೆ ಸರಿಯಾಗಿ 10:00 ಗಂಟೆಗೆ
📍 ಮಾರ್ಗ: ಲಕ್ಷ್ಮೀ ದೇವಸ್ಥಾನ → ತಹಶೀಲ್ದಾರ್ ಕಚೇರಿ
ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬ ಬೇಡಿಕೆಯೊಂದಿಗೆ ನಡೆಯಲಿರುವ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ. 🙏
[26/08, 5:21 pm] +91 97433 40230: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಮೆರವಣಿಗೆ
ಖಾನಾಪುರ: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬಂದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದೊಂದಿಗೆ ನಾಳೆ ಖಾನಾಪುರದಲ್ಲಿ ಮೆರವಣಿಗೆ ನಡೆಯಲಿದೆ.
ಈ ಮೆರವಣಿಗೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನ್ಯಾಯದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಖಾನಾಪುರ ಬಿಜೆಪಿ ಹಿರಿಯ ನಾಯಕ ಪ್ರಮೋದ್ ಕೊಚೇರಿ ಅವರು ಮನವಿ ಮಾಡಿದ್ದಾರೆ.
“ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.
    user_ನಮ್ಮ ಬೆಳಗಾವಿ  ವಾರ್ತಾ
    ನಮ್ಮ ಬೆಳಗಾವಿ ವಾರ್ತಾ
    Photographer ಬೆಳಗಾವಿ, ಬೆಳಗಾವಿ, ಕರ್ನಾಟಕ•
    11 hrs ago
  • ಕುಡಚಿ ಪಟ್ಟಣದಲ್ಲಿ ಇರಾನ್ ದೇಶದ ಧ್ವಜ ಹಾರಾಟ ರಾಯಬಾಗ ತಾಲೂಕಿನಲ್ಲಿ ನಡೆದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲುಕಿನ ಕುಡಚಿ ಪಟ್ಟಣದಲ್ಲಿ ಇರಾನ್ ದೇಶದ ಧ್ವಜ ಹಾರಾಡುತ್ತಿರುವ ದೃಶ್ಯವಳಿಗಳು ಸಾಮಾಜಿಕ್ ಜಾಲತಾಣದಲ್ಲಿ virle ಆಗಿದೆ
    1
    ಕುಡಚಿ ಪಟ್ಟಣದಲ್ಲಿ ಇರಾನ್ ದೇಶದ ಧ್ವಜ ಹಾರಾಟ ರಾಯಬಾಗ ತಾಲೂಕಿನಲ್ಲಿ ನಡೆದ ಘಟನೆ 

ಬೆಳಗಾವಿ ಜಿಲ್ಲೆ ರಾಯಬಾಗ ತಾಲುಕಿನ ಕುಡಚಿ ಪಟ್ಟಣದಲ್ಲಿ ಇರಾನ್ ದೇಶದ ಧ್ವಜ ಹಾರಾಡುತ್ತಿರುವ ದೃಶ್ಯವಳಿಗಳು ಸಾಮಾಜಿಕ್ ಜಾಲತಾಣದಲ್ಲಿ virle ಆಗಿದೆ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    14 hrs ago
  • ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊
    1
    ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ  ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ 
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ  
ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊
    user_ಜನತಾ ಕ್ರಾಂತಿ ನ್ಯೂಸ್
    ಜನತಾ ಕ್ರಾಂತಿ ನ್ಯೂಸ್
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    22 hrs ago
  • ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ
    1
    ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    21 hrs ago
  • ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು. ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು. ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
    1
    ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ
ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು.
ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು.
ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.