Shuru
Apke Nagar Ki App…
*ಬೀದರ್ ಜಿಲ್ಲೆಯ ಹೆಮ್ಮೆಯ ಸಂಸದರಾದ ಸನ್ಮಾನ್ಯ ಶ್ರೀ ಸಾಗರ್ ಖಂಡ್ರೆ ಅವರ ಹುಟ್ಟು ಹಬ್ಬದ ನಿಮಿತ್ಯ ಸಾಗರ್ ಖಂಡ್ರೆ ಫೌಂಡೇಶನ್ ವತಿಯಿಂದ ಭಾಲ್ಕಿ ನಗರದ ಬಿ.ಸಿ.ಎಮ ಹಾಸ್ಟೆಲನ ಮಕ್ಕಳಿಗೆ ಪೆನ್ನು ಮತ್ತು ನೋಟ್ ಬುಕ್ಕುಗಳು ವಿತರಿಸಲಾಯಿತು*
Guruprasad Mente
*ಬೀದರ್ ಜಿಲ್ಲೆಯ ಹೆಮ್ಮೆಯ ಸಂಸದರಾದ ಸನ್ಮಾನ್ಯ ಶ್ರೀ ಸಾಗರ್ ಖಂಡ್ರೆ ಅವರ ಹುಟ್ಟು ಹಬ್ಬದ ನಿಮಿತ್ಯ ಸಾಗರ್ ಖಂಡ್ರೆ ಫೌಂಡೇಶನ್ ವತಿಯಿಂದ ಭಾಲ್ಕಿ ನಗರದ ಬಿ.ಸಿ.ಎಮ ಹಾಸ್ಟೆಲನ ಮಕ್ಕಳಿಗೆ ಪೆನ್ನು ಮತ್ತು ನೋಟ್ ಬುಕ್ಕುಗಳು ವಿತರಿಸಲಾಯಿತು*
More news from ಕರ್ನಾಟಕ and nearby areas
- Post by ALTAF,❤️🙏1
- ಚಿತ್ರದುರ್ಗದ ಐತಿಹಾಸಿಕ ಕೋಟೆ ವೀಕ್ಷಣೆಗೆ ಹರಿದು ಬಂದ ಪ್ರವಾಸಿಗರ ದಂಡು1
- ಅಸ್ವಸ್ಥಗೊಂಡು ಮುಖ್ಯ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯ ರಕ್ಷಣೆ.. ಚಳ್ಳಕೆರೆ ಹಾಗೂ ಪರಶುರಾಮಪುರ ಮುಖ್ಯ ರಸ್ತೆಯ ಪುರ್ಲೆಹಳ್ಳಿ ಸಮೀಪ ಸುಮಾರ್ 75 ವರ್ಷ ಕಾಟಪ್ಪನಹಟ್ಟಿ ಗೊಲ್ಲರ ಹಟ್ಟಿಯ ಬಾನಪ್ಪ ಎನ್ನು ವೃದ್ಧರೊಬ್ಬ ಅಸ್ವಸ್ಥರಾಗಿ ಮುಖ್ಯ ರಸ್ತೆ ಮದ್ಯ ಮಲಗಿದ್ದನ ಕಂಡ ಬಸವರಾಜ್ ಹಾಗೂ ಸಾರ್ವಜನಿಕರು ಪರಶುರಾಮಪುರ 112 ಹೊಯ್ಸಳ ಪೋಲೀಸ್ ಗೆ ಮಾಹಿತಿ ನೀಡಿದಾಗ ಸ್ಥಳಕ್ಕೆ ಬಂದ 112 ಪೋಲೀಸ್ ಸಿಬ್ಬಂದಿ ನಾಗೇಂದ್ರ ಹಾಗೂ ಬಂಗಾರಪ್ಪ ನಿಯಂತ್ರಣ ಗೊಂಡಿದ್ದ ಬಾನಪ್ಪ ನನ್ನ ಅಂಬುಲೆನ್ಸ್ ಮೂಲಕ ಪರಶುರಾಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.. ಬಾನಪ್ಪ ಸ್ವಲ್ಪ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು ವ್ಯಕ್ತಿ ಮೂರು ದಿನಗಳಿಂದ ಇದೇ ರಸ್ತೆಯಲ್ಲಿ ತೆವಳಿಕೊಂಡು ರಸ್ತೆಯಲ್ಲಿ ಓಡಾಡಿತ್ತಿದ್ದ ವ್ಯಕ್ತಿ ಇಂದು ಅಸ್ವಸ್ಥರಾಗಿದ್ದು ಇದನ್ನು ಗಮನಿಸಿದ ಸಾರ್ವಜನಿಕರು ವ್ಯಕ್ತಿಯನ್ನು ಮಾತನಾಡಿಸಿದಾಗ ಈ ಅನಾವಿಕ ನನ್ನ ಹೆಸರು ಬಾನಪ್ಪ ಎಂದು ಹೇಳುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಿದ್ದು ಈ ವ್ಯಕ್ತಿಗೆ ಕಾಲು ಮುರಿದ ಕಾರಣ ಮಕ್ಕಳು ಬಾನಪ್ಪ ನನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿರುತ್ತಾರೆ ಆದರೆ ಈ ವ್ಯಕ್ತಿ ಮನೆಯಲ್ಲಿ ಇರದೆ ತೆವಳಿಕೊಂಡು ಮುಖ್ಯ ರಸ್ತೆಗಳಲ್ಲಿ ಸಂಚಾರ ಮಾಡುತ್ತಾ ಇಂದು ನಿಯಂತ್ರಗೊಂಡಿದ ಬಾನಪ್ಪನನ್ನ ಆಸ್ಪತ್ರೆಗೆ ದಾಖಲಿಸಾಗಿದೆ....1
- S.N.S.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವರಬೋಳೆ ಕುಮಟಾ. ದಿನಾಂಕ 27-12-2025 ರಂದು ನಡೆದ ವಾಷಿ೯ಕ ಸ್ನೇಹ ಸಮ್ಮೇಳನ.1
- ಶಿಡ್ಲಘಟ್ಟದಲ್ಲಿ ಕಟ್ಟಡ ಕಾರ್ಮಿಕರಿಗೆ ಆರ್ಪಿಎಲ್ ಬ್ರಿಡ್ಜ್ ತರಬೇತಿ! ನೋಂದಾಯಿತ ಕಾರ್ಮಿಕರಿಗೆ ಸುರಕ್ಷತಾ ಸಾಮಗ್ರಿ ವಿತರಣೆ!1
- *ಭಾರತ ನಲ್ಲಿ ವೈರಲ್*1
- ಚಾಹಪುಡಿ ಕ್ಯಾಂಪಿನಲ್ಲಿ ಕೋಣ ಕರುವಿನ ಮೇಲೆ ಚಿರತೆದಾಳಿ ಶಂಕೆ ಭಯಭೀತರಾದ ಗ್ರಾಮಸ್ಥಾರು1
- ಹೊಳಲ್ಕೆರೆ ಪಟ್ಟಣದಲ್ಲಿ ಹಾಡು ಹಗಲೆ ಲಗ್ಗೆ ಇಟ್ಟ ಕರಡಿ..1
- *ಭಾರತ ನಲ್ಲಿ ವೈರಲ್*1