Shuru
Apke Nagar Ki App…
ಬೆಳಗಾವಿಯ ವಡಗಾಂವದ ರಯತ್ ಗಲ್ಲಿಯ ಮಹಿಳೆಯರು ನೀರಿನ ಸಮಸ್ಯೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ 'ಘಾಗರ್ ಮೋರ್ಚಾ'ದ (ಕೊಡಗಳ ಮೆರವಣಿಗೆ)
Udaysingh Patel
ಬೆಳಗಾವಿಯ ವಡಗಾಂವದ ರಯತ್ ಗಲ್ಲಿಯ ಮಹಿಳೆಯರು ನೀರಿನ ಸಮಸ್ಯೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ 'ಘಾಗರ್ ಮೋರ್ಚಾ'ದ (ಕೊಡಗಳ ಮೆರವಣಿಗೆ)
- User4900Bidar, Karnataka😂on 13 March
More news from ಕರ್ನಾಟಕ and nearby areas
- ಗುಳೇದಗುಡ್ಡ: ಪಟ್ಟಣದ ಮರಡಿಮಠದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋಧ್ಘಾರದ ನಡುವೆ ಸಂಭ್ರಮದಿಂದ ನಡೆಯಿತು. ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಶ್ರೀ.ಜ.ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ದೇವರು ಸಾನಿಧ್ಯ ವಹಿಸಿದ್ದರು. ರಥೋತ್ಸವದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸೇರಿದಂತೆ ಗುಳೇದಗುಡ್ಡ, ಮುಗಳೊಳ್ಳಿ, ಹಡಗಲಿ, ತಿಮ್ಮಸಾಗರ, ಕಮತಗಿ, ಮುಳ್ಳೂರು, ಕಟಗೇರಿ, ಚಿಕ್ಕನರಗುಂದ, ಗಂಗೂರು, ಕೆಲವಡಿ, ಇಂಗಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವಕ್ಕೂ ಮೊದಲು ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ದ್ವಾದಶ ಪಟ್ಟಾಧೀಕಾರ ನಿಮಿತ್ತ ಬೆಳಗಿನಜಾವ ಮಂಗಲ ಸ್ನಾನ, ಪೀಠಾರೋಹಣ, ಅಯ್ಯಚಾರ, ಶಿವದೀಕ್ಷೆ, ರುದ್ರಾಅಭೀಷೇಕ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವ ಕರಡಿಮಜಲು ಹಾಗೂ ಸುಮಂಗಲೆಯರ ಕಳಸಾದಾರತಿಯೊಂದಿಗ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದಿತು. ಮಧ್ಯಾಹ್ನ ಮಹಾಪ್ರಸಾದ ನಡೆಯಿತು.1
- ನಾಗೇಶ್ ಎಸ್ ರಾಜ್ಯಾಧ್ಯಕ್ಷರು ದಿಗ್ವಿಜಯ ಭಾರತ ಪಕ್ಷ 8088781043/ ಜಾಹಿರಾತ್ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೊಡ್ಡಬಳ್ಳಾಪುರ ತಾಲೂಕ್ ತುರುನಾಳಿ ಗ್ರಾಮ ತಾಸಿಲ್ದಾರ್ ಮಲ್ಲಪ್ಪನವರು1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದೇವಸ್ಥಾನದಲ್ಲಿ ತುಂಬಾ ಗಲಿಜು ಮತ್ತು ದುಶ್ಚಟಗಳ ತಾಣವಾಗಿದೆ ಇದನ್ನು ಅಧಿಕಾರಿಗಳು ತಡೆಯಬೇಕು ಎಂದು ಮೈಲಾರಪ್ಪ ಕಲಕೇರಿ ಅವರು ಆಗ್ರಹಿಸಿದರು3
- ಗದಗ ಜಿಲ್ಲಾ ಮುಂಡರಗಿ ತಾಲ್ಲೂಕಿನ ಜಂತಲಿ ಶಿರೂರು ಗ್ರಾಮದಲ್ಲಿ ಕಿರಣಿ ಅಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದಿದೆ ಅಪಾರ ಪ್ರಮಾಣದ ನಷ್ಟವಾಗಿದೆ ಗುರುವಾರ ಸಂಜೆ 7 ಗಂಟೆ 30 ನಿಮಿಷಕ್ಕೆ ಘಟನೆಯಾಗಿದೆ ಗ್ರಾಮದ ಡಂಬಳ ಹೋಗುವ ಸರ್ಕಲ್ ನಲ್ಲಿರುವ ದಲ್ಲೆಪ್ಪ ಕಟ್ಟಿಮನಿ ಎಂಬುವರ ಕಿರಾಣಿ ಅಂಗಡಿ. ಅಂಗಡಿಯಲ್ಲಿದ್ದ ಮನೆತನಕ್ಕೆ ದಿನ ಬಳಕೆಯಲ್ಲಿರುವ ದಿನಸಿ ಸಾಮಗ್ರಿಗಳು ಅಕ್ಕಿ ರವ ಚುರುಮುರಿ ಸಕ್ಕರೆ ಬ್ಯಾಳಿ ಅವಲಕ್ಕಿ ರುಚಿ ಗೋಲ್ಡ್ ಅಡುಗೆ ಎಣ್ಣೆ ಕುರುಕುರೆ ಕೋಲ್ಡ್ ಡ್ರಿಂಕ್ಸ್ ನೀರಿನ ಬಾಟಲ್ ಸುಮಾರು 35,000 ನಗದು ಹಣ 250000 ದಿನಸಿ ಸುಟ್ಟು ಬೂದಿ ಹಾಗಿದೆ ವೆಂದು ಅಂದಾಜಿಸಲಾಗಿದೆ ಮುಂಡರಗಿ ಪೊಲೀಸ್ ಇಲಾಕೆ ಮತ್ತು ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸುವ ಕಾರ್ಯ ಮಾಡಿದರು ಅಷ್ಟರಲ್ಲಿ ಸಾರ್ವಜನಿಕರು ಅಗ್ನಿ ನಂದಿಸಿದರು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಕರಿಮಣಿ ಭೇಟಿ ನೀಡಿ ಪರಿಶೀಲಿಸಿದರು ಬಳಿಕ ಅಂಗಡಿ ಮಾಲಕರಿಗೆ ಸಾಂತ್ವನ ಹೇಳಿದರು ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ರವಿ ದೊಡ್ಡಮನಿ. ಮಾಜಿ ಸದಸ್ಯರು ಸಂಗನಗೌಡ ಪಾಟೀಲ್ ಗ್ರಾಮ ಸಹಾಯಕರ ಸಿದ್ದಮ್ಮ ಮಹೇಶ್ ಮಾಯಮ್ಮನವರ ನಾರಾಯಣ ಹರಿಣಶಿಕಾರಿ ಮಾರುತಿ ಹರಿಣಶಿಕಾರಿ ಮುತ್ತಪ್ಪ ಹುಯಿಲಗೊಳ ಗ್ರಾಮದ ಮುಖಂಡರು ಇದ್ದರು ನಷ್ಟವಾದ ಅಂಗಡಿ ಮಾಲೀಕರಿಗೆ ಧೈರ್ಯ ತುಂಬಿದರು4
- Post by Iranna Tarnal1
- ಮುದ್ದೇಬಿಹಾಳ: ಏಪ್ರಿಲ್ 18ರಂದು ಅಂಬೇಡ್ಕರ್ ಜಯಂತಿ ಆಚರಣೆ ಏಪ್ರಿಲ್ 18ರಂದು ವಿಜಯಪುರ ನಗರದಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ದಲಿತ ಮುಖಂಡ ಗೋಪಿ ಚಲವಾದಿ ಶುಕ್ರವಾರದಂದು ತಿಳಿಸಿದರು. ನಗರದ ಎಲ್ಲಾ ದಲಿತ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮವನ್ನು ಸಚಿವ ಆರ್.ಬಿ. ತಿಮ್ಮಪೂರ್ ಉದ್ಘಾಟಿಸಲಿದ್ದಾರೆ.1
- Post by ನಾಗೇಶ್ ಎಸ್1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ನಡೆಸಿದ್ದಾರೆ ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟರ್ ವಶ ಪಡಿಸಿಕೊಂಡು ಮುಂಡರಗಿ ಪೊಲೀಸರು1
- ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ. ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು. ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ. ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.1