Shuru
Apke Nagar Ki App…
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಗ್ರಾಮ ಘಟಕ ಮತ್ತು ನಾಮಫಲಕ ಉದ್ಘಾಟನೆಯ ಕಾರ್ಯಕ್ರಮ
ಖಡಕ್ ಕನ್ನಡ ನ್ಯೂಸ್
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಗ್ರಾಮ ಘಟಕ ಮತ್ತು ನಾಮಫಲಕ ಉದ್ಘಾಟನೆಯ ಕಾರ್ಯಕ್ರಮ
More news from ಕರ್ನಾಟಕ and nearby areas
- Post by Onlinetv24x71
- ಮತ್ತಿಘಟ್ಟ ಜಲಪಾತ (Mattighatta Falls / Hasehalla Falls) ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ಸಮೀಪದ ಕಡಿಮೆ ಜನರಿಗೆ ಪರಿಚಿತವಾದ ಸುಂದರ ಜಲಪಾತವಾಗಿದೆ. 📍 ಸ್ಥಳ: ಮತ್ತಿಘಟ್ಟ/ಹೆಗ್ಗರಣೆ ಗ್ರಾಮದ ಸಮೀಪ, ಸಿರ್ಸಿ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ. 📏 ಎತ್ತರ: ಸುಮಾರು 116 ಮೀಟರ್ (381 ಅಡಿ) 🏞️ ನದಿ: ಅಘನಾಶಿನಿ ನದಿ 🌧️ ಭೇಟಿಗೆ ಉತ್ತಮ ಸಮಯ: ಜುಲೈ–ನವೆಂಬರ್ 🚗 ಸಿರ್ಸಿಯಿಂದ ದೂರ: ಸುಮಾರು 35 ಕಿಮೀ ಈ ಪ್ರದೇಶವು ದಟ್ಟ ಅರಣ್ಯ, ಬೆಟ್ಟಗಳು ಮತ್ತು ಪ್ರಕೃತಿ ಸೌಂದರ್ಯದಿಂದ ಪ್ರಸಿದ್ಧವಾಗಿದೆ. 📍 ಮತ್ತಿಘಟ್ಟ ಜಲಪಾತ (Mattighatta Falls):ಅಲ್ಲಿಂದ ಸ್ಥಳೀಯ ರಸ್ತೆಯ ಮೂಲಕ ಜಲಪಾತದ ಪ್ರವೇಶ ಕೊನೆಯ ಭಾಗದಲ್ಲಿ ಸುಮಾರು 500 ಮೀ.–1 ಕಿ.ಮೀ. ನಡೆದು ಜಲಪಾತವನ್ನು ತಲುಪಬಹುದು. ಗಮನಿಸಿ: ಮಳೆಗಾಲದಲ್ಲಿ ರಸ್ತೆ ಜಾರುವ ಸಾಧ್ಯತೆ ಇರುವುದರಿಂದ ಸ್ಥಳೀಯರ ಮಾರ್ಗದರ್ಶನ ಪಡೆದು ಹೋಗುವುದು ಉತ್ತಮ.1
- #4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ #4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ #new #raichur_mandhi #lingasugur huduga #trendingreelsvideo1
- ಸಚಿವ ಸ್ಥಾನಕ್ಕೆ ₹150 ಕೋಟಿ ಬೇಡಿಕೆ?" | ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಹೇಳಿಕೆಯಲ್ಲಿ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ₹150 ಕೋಟಿ ರೂಪಾಯಿಗಳವರೆಗೆ ಹಣ ಬೇಡಿಕೆ ಇಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಸ್ಥಾನಗಳ ಹಂಚಿಕೆ, ಪ್ರಮುಖ ಖಾತೆಗಳ ನೀಡಿಕೆ ಹಾಗೂ ಅಭಿವೃದ್ಧಿ ಅನುದಾನದ ಕೊರತೆ ಕುರಿತು ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜ್ಯದ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. #DKShivakumar #DoddanagoudaPatil #KarnatakaPolitics #Congress #BJP #MinisterPost #PoliticalNews #BreakingNews #KarnatakaNews #ASNNews24Kannada #KannadaNews #LatestNews #ViralNews #karnataka1
- ಸೂಮವಾರ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಶಿವಲಿಂಗೇಗೌಡ ಹೇಳಿಕೆ1
- ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಗ್ರಾಮ ಘಟಕ ಮತ್ತು ನಾಮಫಲಕ ಉದ್ಘಾಟನೆಯ ಕಾರ್ಯಕ್ರಮ1
- #ಲಿಂಗಸೂರು ಉಪ ನೋಂದಣಿ ಕಚೇರಿಯಲ್ಲಿ ಲಂಚಾವತಾರ ತಾಂಡವ ಆಡುತ್ತಿದೆ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ ಯುವಕರು #ಲಿಂಗಸೂರು ಉಪ ನೋಂದಣಿ ಕಚೇರಿಯಲ್ಲಿ ಲಂಚಾವತಾರ ತಾಂಡವ ಆಡುತ್ತಿದೆ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ ಯುವಕರು ಇಲಾಖೆಯಲ್ಲಿ #lingasugur #huduga #raichur_mandhi #trendingreelsvideo #newpost1
- ನೋಡು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಪಂಚರ್ ಅಧಿಕಾರಗಳ ನಿರ್ಲಕ್ಷಕ್ಕೆ ಪ್ರಯಾಣಿಕರು ಗರಂ1
- ಬೈಕ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಬೈಕ್ ಸವಾರ ಸಾ**ವು ! ಹಿಂಬದಿ ಸವಾರನಿಗೆ ಗಂಭೀರ ಗಾಯ1