logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಜ್ಯಾಧ್ಯಕ್ಷ ಹಣಮಂತ ಯಾಳಸಂಗಿ ನೇತೃತ್ವದಲ್ಲಿ ಚಿಂಚೋಳಿ ತಾಲೂಕು ದಲಿತ ಸೇನೆ ಪದಾಧಿಕಾರಿಗಳ ನೇಮಕ ರಾಜ್ಯಾಧ್ಯಕ್ಷ ಹಣಮಂತ ಯಾಳಸಂಗಿ ನೇತೃತ್ವದಲ್ಲಿ ಚಿಂಚೋಳಿ ತಾಲೂಕು ದಲಿತ ಸೇನೆ ಪದಾಧಿಕಾರಿಗಳ ನೇಮಕ

5 hrs ago
user_Jk ಕನ್ನಡ news
Jk ಕನ್ನಡ news
Media company ಹೋಮ್ನಾಬಾದ್, ಬೀದರ್, ಕರ್ನಾಟಕ•
5 hrs ago

ರಾಜ್ಯಾಧ್ಯಕ್ಷ ಹಣಮಂತ ಯಾಳಸಂಗಿ ನೇತೃತ್ವದಲ್ಲಿ ಚಿಂಚೋಳಿ ತಾಲೂಕು ದಲಿತ ಸೇನೆ ಪದಾಧಿಕಾರಿಗಳ ನೇಮಕ ರಾಜ್ಯಾಧ್ಯಕ್ಷ ಹಣಮಂತ ಯಾಳಸಂಗಿ ನೇತೃತ್ವದಲ್ಲಿ ಚಿಂಚೋಳಿ ತಾಲೂಕು ದಲಿತ ಸೇನೆ ಪದಾಧಿಕಾರಿಗಳ ನೇಮಕ

More news from ಕರ್ನಾಟಕ and nearby areas
  • ಕ್ರೀಡೆಗಳಿಂದ ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಂತ ಅವಶ್ಯಕವಾಗಿದೆ. ಕ್ರೀಡೆಗಳಿಂದ ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಂತ ಅವಶ್ಯಕವಾಗಿದೆ.
    1
    ಕ್ರೀಡೆಗಳಿಂದ ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಂತ ಅವಶ್ಯಕವಾಗಿದೆ.
ಕ್ರೀಡೆಗಳಿಂದ ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಂತ ಅವಶ್ಯಕವಾಗಿದೆ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    6 hrs ago
  • ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಶ್ರೀಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ-ಪಿತೃ ವಂದನಾ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಮಹತ್ವದ ಸಂದೇಶ ನೀಡಿದರು. "ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ. ಮಕ್ಕಳಲ್ಲಿ ಜ್ಞಾನದ ಜೊತೆಗೆ ಶಿಸ್ತು, ವಿನಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಂದು ಅಪರಾಧಗಳ ಹೆಚ್ಚಳಕ್ಕೆ ಮಾನವೀಯ ಮೌಲ್ಯಗಳ ಕುಸಿತವೇ ಪ್ರಮುಖ ಕಾರಣವಾಗಿದೆ. ಪ್ರತಿಯೊಂದು ಮನೆಯೂ ಮಕ್ಕಳಿಗೆ ಸಂಸ್ಕಾರ ಕಲಿಸುವ ಕೇಂದ್ರವಾಗಬೇಕು" ಎಂದು ಅವರು ಹೇಳಿದರು. ದಿವ್ಯ ಸಾನ್ನಿಧ್ಯ ವಹಿಸಿದ್ದ ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು, "ಮಾತೃ-ಪಿತೃ ವಂದನೆ ಒಂದು ದಿನದ ಆಚರಣೆಯಾಗದೆ ಜೀವನಪರ್ಯಂತ ಪಾಲಿಸಬೇಕಾದ ಸಂಸ್ಕಾರವಾಗಬೇಕು" ಎಂದು ತಿಳಿಸಿದರು. ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಶ್ರೀಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ-ಪಿತೃ ವಂದನಾ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಮಹತ್ವದ ಸಂದೇಶ ನೀಡಿದರು. "ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ. ಮಕ್ಕಳಲ್ಲಿ ಜ್ಞಾನದ ಜೊತೆಗೆ ಶಿಸ್ತು, ವಿನಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಂದು ಅಪರಾಧಗಳ ಹೆಚ್ಚಳಕ್ಕೆ ಮಾನವೀಯ ಮೌಲ್ಯಗಳ ಕುಸಿತವೇ ಪ್ರಮುಖ ಕಾರಣವಾಗಿದೆ. ಪ್ರತಿಯೊಂದು ಮನೆಯೂ ಮಕ್ಕಳಿಗೆ ಸಂಸ್ಕಾರ ಕಲಿಸುವ ಕೇಂದ್ರವಾಗಬೇಕು" ಎಂದು ಅವರು ಹೇಳಿದರು. ದಿವ್ಯ ಸಾನ್ನಿಧ್ಯ ವಹಿಸಿದ್ದ ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು, "ಮಾತೃ-ಪಿತೃ ವಂದನೆ ಒಂದು ದಿನದ ಆಚರಣೆಯಾಗದೆ ಜೀವನಪರ್ಯಂತ ಪಾಲಿಸಬೇಕಾದ ಸಂಸ್ಕಾರವಾಗಬೇಕು" ಎಂದು ತಿಳಿಸಿದರು.
    1
    ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಶ್ರೀಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ-ಪಿತೃ ವಂದನಾ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಮಹತ್ವದ ಸಂದೇಶ ನೀಡಿದರು.
"ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ. ಮಕ್ಕಳಲ್ಲಿ ಜ್ಞಾನದ ಜೊತೆಗೆ ಶಿಸ್ತು, ವಿನಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಂದು ಅಪರಾಧಗಳ ಹೆಚ್ಚಳಕ್ಕೆ ಮಾನವೀಯ ಮೌಲ್ಯಗಳ ಕುಸಿತವೇ ಪ್ರಮುಖ ಕಾರಣವಾಗಿದೆ. ಪ್ರತಿಯೊಂದು ಮನೆಯೂ ಮಕ್ಕಳಿಗೆ ಸಂಸ್ಕಾರ ಕಲಿಸುವ ಕೇಂದ್ರವಾಗಬೇಕು" ಎಂದು ಅವರು ಹೇಳಿದರು.
ದಿವ್ಯ ಸಾನ್ನಿಧ್ಯ ವಹಿಸಿದ್ದ ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು, "ಮಾತೃ-ಪಿತೃ ವಂದನೆ ಒಂದು ದಿನದ ಆಚರಣೆಯಾಗದೆ ಜೀವನಪರ್ಯಂತ ಪಾಲಿಸಬೇಕಾದ ಸಂಸ್ಕಾರವಾಗಬೇಕು" ಎಂದು ತಿಳಿಸಿದರು.
ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಶ್ರೀಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ-ಪಿತೃ ವಂದನಾ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಮಹತ್ವದ ಸಂದೇಶ ನೀಡಿದರು.
"ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ. ಮಕ್ಕಳಲ್ಲಿ ಜ್ಞಾನದ ಜೊತೆಗೆ ಶಿಸ್ತು, ವಿನಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಂದು ಅಪರಾಧಗಳ ಹೆಚ್ಚಳಕ್ಕೆ ಮಾನವೀಯ ಮೌಲ್ಯಗಳ ಕುಸಿತವೇ ಪ್ರಮುಖ ಕಾರಣವಾಗಿದೆ. ಪ್ರತಿಯೊಂದು ಮನೆಯೂ ಮಕ್ಕಳಿಗೆ ಸಂಸ್ಕಾರ ಕಲಿಸುವ ಕೇಂದ್ರವಾಗಬೇಕು" ಎಂದು ಅವರು ಹೇಳಿದರು.
ದಿವ್ಯ ಸಾನ್ನಿಧ್ಯ ವಹಿಸಿದ್ದ ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು, "ಮಾತೃ-ಪಿತೃ ವಂದನೆ ಒಂದು ದಿನದ ಆಚರಣೆಯಾಗದೆ ಜೀವನಪರ್ಯಂತ ಪಾಲಿಸಬೇಕಾದ ಸಂಸ್ಕಾರವಾಗಬೇಕು" ಎಂದು ತಿಳಿಸಿದರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    8 hrs ago
  • ಗುರುಮಠಕಲ್ ಪಟ್ಟಣದ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ನಡೆದ ಸೇವಾ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಕೆಪಿಎಸ್ ಪ್ರೌಢ ವಿಭಾಗ, ಗಾಜರಕೋಟದ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರನ್ನು ಪೂಜ್ಯಶ್ರೀಗಳು ಇದ್ದರೂ. ಗುರುಮಠಕಲ್: ಶಿಕ್ಷಕರ ಸೇವೆ ಎಂದರೆ ಕೇವಲ ಪಾಠ ಬೋಧನೆಗೆ ಸೀಮಿತವಲ್ಲ ಉತ್ತಮ ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ ಎಂದು ಖಾಸಾಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಹೈದರಾಬಾದ್ ರಸ್ತೆಯ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ಭಾನುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಪ್ರೌಢ ವಿಭಾಗ, ಗಾಜರಕೋಟದ ವೃತ್ತಿ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರ ಸೇವಾ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ನೆರಡಗಂ ಪಶ್ಚಿಮಾದ್ರಿಮಠದ ಶ್ರೀ ಮ.ನಿ.ಪ್ರ. ಸಿದ್ದಲಿಂಗೇಶ್ವರ ಸ್ವಾಮಿಗಳು ಮಾತನಾಡಿ, ನಿವೃತ್ತಿ ಎಂಬುದು ಸೇವೆಯ ಅಂತ್ಯವಲ್ಲ ಜೀವನದ ಅನುಭವವನ್ನು ಸಮಾಜದ ಹಿತಕ್ಕಾಗಿ ಹಂಚಿಕೊಳ್ಳುವ ಹೊಸ ಪಯಣದ ಆರಂಭವಾಗಿದೆ ಎಂದು ಹೇಳಿದರು. ನಿವೃತ್ತ ಉಪನ್ಯಾಸಕ ಅಖಂಡೇಶ್ವರ ಸ್ವಾಮಿ ಹಿರೇಮಠ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ, ಸರ್ಕಾರಿ ಪ್ರೌಢ ಶಾಲೆ (ಬಾಲಕೀಯರ ಉರ್ದು) ಮುಖ್ಯಗುರು ಹಣಮಂತರಾವ ಗೊಂಗ್ಲೆ, ಕೆಪಿಎಸ್ ಗಾಜರಕೋಟದ ಮುಖ್ಯಗುರು ಶರಣಪ್ಪ ಪಾಂಚಾಳ, ಶೈಲಜಾ ಬೇಲಿ ಅವರ ಶಿಸ್ತು, ಕರ್ತವ್ಯನಿಷ್ಠೆ, ವಿದ್ಯಾರ್ಥಿಗಳ ಮೇಲಿನ ಕಾಳಜಿ ಮತ್ತು ಗುಣಮಟ್ಟದ ಬೋಧನಾ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಈ ವೇಳೆ ಶೈಲಜಾ ಬೇಲಿ ಅವರಿಗೆ ಶಾಲು ಹೊದಿಸಿ, ಫಲಕ, ಸ್ಮರಣಿಕೆ ಹಾಗೂ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, ಶಿಕ್ಷಕ ಸಂಘಗಳ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ಕುಟುಂಬ ಸದಸ್ಯರು ಸೇರಿದಂತೆ ಇತರರು ಇದ್ದರೂ.
    2
    ಗುರುಮಠಕಲ್ ಪಟ್ಟಣದ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ನಡೆದ ಸೇವಾ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಕೆಪಿಎಸ್ ಪ್ರೌಢ ವಿಭಾಗ, ಗಾಜರಕೋಟದ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರನ್ನು ಪೂಜ್ಯಶ್ರೀಗಳು ಇದ್ದರೂ.
ಗುರುಮಠಕಲ್: ಶಿಕ್ಷಕರ ಸೇವೆ ಎಂದರೆ ಕೇವಲ ಪಾಠ ಬೋಧನೆಗೆ ಸೀಮಿತವಲ್ಲ ಉತ್ತಮ ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ ಎಂದು ಖಾಸಾಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ಹೈದರಾಬಾದ್ ರಸ್ತೆಯ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ಭಾನುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಪ್ರೌಢ ವಿಭಾಗ, ಗಾಜರಕೋಟದ ವೃತ್ತಿ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರ ಸೇವಾ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ನೆರಡಗಂ ಪಶ್ಚಿಮಾದ್ರಿಮಠದ ಶ್ರೀ ಮ.ನಿ.ಪ್ರ. ಸಿದ್ದಲಿಂಗೇಶ್ವರ ಸ್ವಾಮಿಗಳು ಮಾತನಾಡಿ, ನಿವೃತ್ತಿ ಎಂಬುದು ಸೇವೆಯ ಅಂತ್ಯವಲ್ಲ ಜೀವನದ ಅನುಭವವನ್ನು ಸಮಾಜದ ಹಿತಕ್ಕಾಗಿ ಹಂಚಿಕೊಳ್ಳುವ ಹೊಸ ಪಯಣದ ಆರಂಭವಾಗಿದೆ ಎಂದು ಹೇಳಿದರು.
ನಿವೃತ್ತ ಉಪನ್ಯಾಸಕ ಅಖಂಡೇಶ್ವರ ಸ್ವಾಮಿ ಹಿರೇಮಠ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ, ಸರ್ಕಾರಿ ಪ್ರೌಢ ಶಾಲೆ (ಬಾಲಕೀಯರ ಉರ್ದು) ಮುಖ್ಯಗುರು ಹಣಮಂತರಾವ ಗೊಂಗ್ಲೆ, ಕೆಪಿಎಸ್ ಗಾಜರಕೋಟದ ಮುಖ್ಯಗುರು ಶರಣಪ್ಪ ಪಾಂಚಾಳ, ಶೈಲಜಾ ಬೇಲಿ ಅವರ ಶಿಸ್ತು, ಕರ್ತವ್ಯನಿಷ್ಠೆ, ವಿದ್ಯಾರ್ಥಿಗಳ ಮೇಲಿನ ಕಾಳಜಿ ಮತ್ತು ಗುಣಮಟ್ಟದ ಬೋಧನಾ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು.
ಈ ವೇಳೆ ಶೈಲಜಾ ಬೇಲಿ ಅವರಿಗೆ ಶಾಲು ಹೊದಿಸಿ, ಫಲಕ, ಸ್ಮರಣಿಕೆ ಹಾಗೂ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, ಶಿಕ್ಷಕ ಸಂಘಗಳ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ಕುಟುಂಬ ಸದಸ್ಯರು ಸೇರಿದಂತೆ ಇತರರು ಇದ್ದರೂ.
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    19 hrs ago
  • ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ‌ ಕಲ್ಲೂರು ರೋಡ ಗ್ರಾಮದಲ್ಲಿ ಬೊಲೆರೊ ವಾಹನದಲ್ಲಿ ಬಂದ ಕಳ್ಳರು ಎರಡು ಹಸು ಕದ್ದೊಯ್ದಿದ್ದಾರೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ #ಕಲಬುರಗಿ #ಚಿಂಚೋಳಿ #ಕಳವು #ಸಿಸಿಟಿವಿ
    1
    ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ‌ ಕಲ್ಲೂರು ರೋಡ ಗ್ರಾಮದಲ್ಲಿ ಬೊಲೆರೊ ವಾಹನದಲ್ಲಿ ಬಂದ ಕಳ್ಳರು ಎರಡು ಹಸು
ಕದ್ದೊಯ್ದಿದ್ದಾರೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ
#ಕಲಬುರಗಿ #ಚಿಂಚೋಳಿ #ಕಳವು #ಸಿಸಿಟಿವಿ
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    5 hrs ago
  • BIG BREAKING NEWS || ಗುರುಶಿಣಗಿ ಬ್ಯಾರೇಜ್‌ನಿಂದ ನೀರಿನ ಹೊರಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ ಯಾದಗಿರಿ, ಆ.3: ಯಾದಗಿರಿ ಬ್ಯಾರೇಜ್‌ಗೆ ಒಳಹರಿವು ಗಣನೀಯವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ಯಾರೇಜ್‌ನ ಒಟ್ಟು 20 ಗೇಟ್‌ಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ. ಈ ಹಿಂದೆ ಸುಮಾರು 80 ಸಾವಿರ ಕ್ಯೂಸೆಕ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಇದೀಗ ಅದನ್ನು ಒಂದು ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಹೆಚ್ಚಿರುವುದರಿಂದ ರೈತರು, ಸಾರ್ವಜನಿಕರು ಹಾಗೂ ನದಿ ಪಾತ್ರದ ಗ್ರಾಮಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಸಂಬಂಧಿತ ಅಧಿಕಾರಿಗಳು ಮನವಿ ಮಾಡಿದ್ದಾರೆ. ಯಾರೂ ಸಹ ನದಿಗೆ ಇಳಿಯುವುದು, ಸೇತುವೆಗಳ ಮೇಲೆ ಅನಗತ್ಯವಾಗಿ ನಿಲ್ಲುವುದು ಅಥವಾ ನದಿ ತೀರದಲ್ಲಿ ಸಂಚರಿಸುವುದನ್ನು ತಪ್ಪಿಸಿ, ಮಕ್ಕಳನ್ನು ನದಿ ಸಮೀಪಕ್ಕೆ ಬಿಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನದಿ ಪಾತ್ರದ ಜನರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ ಸುರಕ್ಷಿತವಾಗಿರಬೇಕು ಎಂದು ಮನವಿ ಮಾಡಲಾಗಿದೆ. #BIGBREAKINGNEWS #ಯಾದಗಿರಿ #ಗುರುಶಿಣಗಿಬ್ಯಾರೇಜ್ #ಯಾದಗಿರಿಬ್ಯಾರೇಜ್ #ನೀರುಬಿಡುಗಡೆ #ಒಂದುಲಕ್ಷಕ್ಯೂಸೆಕ್ #ಭೀಮಾನದಿ #ನೆರೆಎಚ್ಚರಿಕೆ #FloodAlert #WaterRelease #YadgirNews #KarnatakaNews #RiverAlert #PublicSafety #BreakingNews #YadgirBreakingNews #YadgirHeadlines #KannadaNews #StaySafe #MonsoonUpdates BIG BREAKING NEWS || ಗುರುಶಿಣಗಿ ಬ್ಯಾರೇಜ್‌ನಿಂದ ನೀರಿನ ಹೊರಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ ಯಾದಗಿರಿ, ಆ.3: ಯಾದಗಿರಿ ಬ್ಯಾರೇಜ್‌ಗೆ ಒಳಹರಿವು ಗಣನೀಯವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ಯಾರೇಜ್‌ನ ಒಟ್ಟು 20 ಗೇಟ್‌ಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ. ಈ ಹಿಂದೆ ಸುಮಾರು 80 ಸಾವಿರ ಕ್ಯೂಸೆಕ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಇದೀಗ ಅದನ್ನು ಒಂದು ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಹೆಚ್ಚಿರುವುದರಿಂದ ರೈತರು, ಸಾರ್ವಜನಿಕರು ಹಾಗೂ ನದಿ ಪಾತ್ರದ ಗ್ರಾಮಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಸಂಬಂಧಿತ ಅಧಿಕಾರಿಗಳು ಮನವಿ ಮಾಡಿದ್ದಾರೆ. ಯಾರೂ ಸಹ ನದಿಗೆ ಇಳಿಯುವುದು, ಸೇತುವೆಗಳ ಮೇಲೆ ಅನಗತ್ಯವಾಗಿ ನಿಲ್ಲುವುದು ಅಥವಾ ನದಿ ತೀರದಲ್ಲಿ ಸಂಚರಿಸುವುದನ್ನು ತಪ್ಪಿಸಿ, ಮಕ್ಕಳನ್ನು ನದಿ ಸಮೀಪಕ್ಕೆ ಬಿಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನದಿ ಪಾತ್ರದ ಜನರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ ಸುರಕ್ಷಿತವಾಗಿರಬೇಕು ಎಂದು ಮನವಿ ಮಾಡಲಾಗಿದೆ. #BIGBREAKINGNEWS #ಯಾದಗಿರಿ #ಗುರುಶಿಣಗಿಬ್ಯಾರೇಜ್ #ಯಾದಗಿರಿಬ್ಯಾರೇಜ್ #ನೀರುಬಿಡುಗಡೆ #ಒಂದುಲಕ್ಷಕ್ಯೂಸೆಕ್ #ಭೀಮಾನದಿ #ನೆರೆಎಚ್ಚರಿಕೆ #FloodAlert #WaterRelease #YadgirNews #KarnatakaNews #RiverAlert #PublicSafety #BreakingNews #YadgirBreakingNews #YadgirHeadlines #KannadaNews #StaySafe #MonsoonUpdates
    1
    BIG BREAKING NEWS || ಗುರುಶಿಣಗಿ  ಬ್ಯಾರೇಜ್‌ನಿಂದ ನೀರಿನ ಹೊರಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಯಾದಗಿರಿ, ಆ.3: ಯಾದಗಿರಿ ಬ್ಯಾರೇಜ್‌ಗೆ ಒಳಹರಿವು ಗಣನೀಯವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ಯಾರೇಜ್‌ನ ಒಟ್ಟು 20 ಗೇಟ್‌ಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ.

ಈ ಹಿಂದೆ ಸುಮಾರು 80 ಸಾವಿರ ಕ್ಯೂಸೆಕ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಇದೀಗ ಅದನ್ನು ಒಂದು ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಹೆಚ್ಚಿರುವುದರಿಂದ ರೈತರು, ಸಾರ್ವಜನಿಕರು ಹಾಗೂ ನದಿ ಪಾತ್ರದ ಗ್ರಾಮಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಸಂಬಂಧಿತ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಯಾರೂ ಸಹ ನದಿಗೆ ಇಳಿಯುವುದು, ಸೇತುವೆಗಳ ಮೇಲೆ ಅನಗತ್ಯವಾಗಿ ನಿಲ್ಲುವುದು ಅಥವಾ ನದಿ ತೀರದಲ್ಲಿ ಸಂಚರಿಸುವುದನ್ನು ತಪ್ಪಿಸಿ, ಮಕ್ಕಳನ್ನು ನದಿ ಸಮೀಪಕ್ಕೆ ಬಿಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನದಿ ಪಾತ್ರದ ಜನರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ ಸುರಕ್ಷಿತವಾಗಿರಬೇಕು ಎಂದು ಮನವಿ ಮಾಡಲಾಗಿದೆ.

#BIGBREAKINGNEWS #ಯಾದಗಿರಿ #ಗುರುಶಿಣಗಿಬ್ಯಾರೇಜ್ #ಯಾದಗಿರಿಬ್ಯಾರೇಜ್ #ನೀರುಬಿಡುಗಡೆ #ಒಂದುಲಕ್ಷಕ್ಯೂಸೆಕ್ #ಭೀಮಾನದಿ #ನೆರೆಎಚ್ಚರಿಕೆ #FloodAlert #WaterRelease #YadgirNews #KarnatakaNews #RiverAlert #PublicSafety #BreakingNews #YadgirBreakingNews #YadgirHeadlines #KannadaNews #StaySafe #MonsoonUpdates
BIG BREAKING NEWS || ಗುರುಶಿಣಗಿ  ಬ್ಯಾರೇಜ್‌ನಿಂದ ನೀರಿನ ಹೊರಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ
ಯಾದಗಿರಿ, ಆ.3: ಯಾದಗಿರಿ ಬ್ಯಾರೇಜ್‌ಗೆ ಒಳಹರಿವು ಗಣನೀಯವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ಯಾರೇಜ್‌ನ ಒಟ್ಟು 20 ಗೇಟ್‌ಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ.
ಈ ಹಿಂದೆ ಸುಮಾರು 80 ಸಾವಿರ ಕ್ಯೂಸೆಕ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಇದೀಗ ಅದನ್ನು ಒಂದು ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಹೆಚ್ಚಿರುವುದರಿಂದ ರೈತರು, ಸಾರ್ವಜನಿಕರು ಹಾಗೂ ನದಿ ಪಾತ್ರದ ಗ್ರಾಮಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಸಂಬಂಧಿತ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಯಾರೂ ಸಹ ನದಿಗೆ ಇಳಿಯುವುದು, ಸೇತುವೆಗಳ ಮೇಲೆ ಅನಗತ್ಯವಾಗಿ ನಿಲ್ಲುವುದು ಅಥವಾ ನದಿ ತೀರದಲ್ಲಿ ಸಂಚರಿಸುವುದನ್ನು ತಪ್ಪಿಸಿ, ಮಕ್ಕಳನ್ನು ನದಿ ಸಮೀಪಕ್ಕೆ ಬಿಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನದಿ ಪಾತ್ರದ ಜನರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ ಸುರಕ್ಷಿತವಾಗಿರಬೇಕು ಎಂದು ಮನವಿ ಮಾಡಲಾಗಿದೆ.
#BIGBREAKINGNEWS #ಯಾದಗಿರಿ #ಗುರುಶಿಣಗಿಬ್ಯಾರೇಜ್ #ಯಾದಗಿರಿಬ್ಯಾರೇಜ್ #ನೀರುಬಿಡುಗಡೆ #ಒಂದುಲಕ್ಷಕ್ಯೂಸೆಕ್ #ಭೀಮಾನದಿ #ನೆರೆಎಚ್ಚರಿಕೆ #FloodAlert #WaterRelease #YadgirNews #KarnatakaNews #RiverAlert #PublicSafety #BreakingNews #YadgirBreakingNews #YadgirHeadlines #KannadaNews #StaySafe #MonsoonUpdates
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    7 hrs ago
  • "ದೊಡ್ಡ ಕೆರೆಯಲ್ಲಿ ಕುಳಿತು ರೈತರ ಸಮ್ಮುಖದಲ್ಲೇ ಧಿಢೀರ್ ಪ್ರತಿಭಟನೆ ನಡೆಸಿದ ಉಮೇಶ ಕೆ. ಮುದ್ನಾಳ್" 'ಯಾದಗಿರಿ ದೊಡ್ಡ ಕೆರೆಗೆ ನೀರು ತುಂಬಿಸಿ ಇಲ್ಲದಿದ್ದರೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ' ಕಲ್ಯಾಣ ವಾರ್ತೆ -ಯಾದಗಿರಿ ನಗರದ ಹೊರವಲಯದಲ್ಲಿ ದೊಡ್ಡ ಕೆರೆಗೆ ಮೂರು ವರ್ಷಗಳಿಂದೇ ಸನ್ನತಿ ಬ್ರಿಜ್ ಕಂ ಬ್ಯಾರೇಜ್‌ನಿಂದ ಈ ಭಾಗದ ರೈತರ ಜೀವನ ಹಸನಾಗಿಸಲು ಕರೆ ತುಂಬಿಸುವ ಯೋಜನೆಯಲ್ಲಿ ಪೈಪಲೈನ್ ಮಾಡಿ ಕಾಟಚಾರಕ್ಕೆ ಉದ್ಘಾಟನೆ ಮಾಡಿ ಇಲ್ಲಿವರೆಗೆ ರೈತರ ಜಮೀನಿಗೆ ನೀರು ಹರಸದೆ ರೈತರ ಕಣ್ಣಿಗೆ ಮಣ್ಣುಎರಚಿದ ಜಿಲ್ಲಾಡಳಿತ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ. ಬಡ ರೈತರ ಮನವಿಗೆ ತಕ್ಷಣ ಸ್ಪಂದಿಸಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಧಿಢೀರ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಧಿಢೀರ್ ಸ್ಥಳದಲ್ಲೇ ಕಾಲಿ ಕೆರೆಯಲ್ಲಿ ಕುಳಿತು ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಇಲ್ಲಿವರಿಗೆ ಮುಂಗಾರು ಮಳೆ ಸರಿಯಾಗಿ ಆಗದ ಕಾರಣ ರೈತರು ನೀರಾವರಿಯನ್ನು ಮಾಡದೇ ಕೈ ಕಟ್ಟಿ ಕುಳಿತ್ತಿರುವುದು ಜಿಲ್ಲಾಡಳಿತಕ್ಕೆ ಕಣ್ಣಿಗೆ ಕಾರಣದಿರುವುದು ದುರಂತ ಎಂದು ಕಾರವಾಗಿ ಪ್ರಶ್ನಿಸಿದರು. ಇದಲ್ಲದೇ ಮಹಾರಾಷ್ಟçದಲ್ಲಿ ಮಳೆ ಹೆಚ್ಚಾಗಿ ಬಿಳುತ್ತಿರುವದರಿಂದ ಭೀಮಾನದಿಗೆ ಹರಿದು ಬಂದ ೫೦ ಸಾವಿರ ಕ್ಯೂಸೆಕ್ಸ್ ನೀರು ಹರಿದು ತೆಲಂಗಾಣ ರಾಜ್ಯದ ಪಾಲಾಗುತ್ತಿದೆ. ಅದನ್ನು ಗಮನಿಸಿದ ಜಿಲ್ಲಾಡಳಿತ ಗುರುಸೂಣಿಗಿ ಬ್ರಿಜ್ ಕಂ ಬ್ಯಾರೇಜನಿಂದ ಸುಮಾರ ೩೫ ಕೆರೆಗಳಿಗೆ ೩ ದಿನಗಳಿಂದ ನೀರಂತರ ನೀರು ಹರಿಸಲಾಗುತ್ತಿದ್ದು ಆದರೆ ಸನ್ನತಿ ಬ್ರಿಕಂ ಬ್ಯಾರೇಜ್ ನಿಂದ ವಿವಿಧ ಹಳ್ಳಿಗಳ ಮಾರ್ಗದಿಂದ ಯಾದಗಿರಿ ದೊಡ್ಡ ಕೆರೆಗೆ ಕೋಟಿ ಗಟ್ಟಲೇ ಖರ್ಚ ಮಾಡಿ ಪೈಪಲೈನ್ ಮಾಡಿದರು ಹನಿ ನೀರು ಕಾಣದೇ ಕೆರೆ ಕೆಳಭಾಗದಲ್ಲಿರುವ ರೈತರು ತಮ್ಮ ಗದ್ದೇಗಳಲ್ಲಿ ಒಳ ಬೇಸಾಯ ಮಾಡಲು ಮುಂದಾಗಿದ್ದಾರೆ. ಇದಕ್ಕೆಲ್ಲ ಕಾರಣ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಪ್ರಶ್ನಿಸಿದರು. ಭೀಮಾನದಿ ಅಪಾರ ಪ್ರಮಾಣದಲ್ಲಿ ಹುಕ್ಕಿ ಹರಿಯುತ್ತಿರುವ ನೀರನ್ನು ಯಾದಗಿರಿ ಕೆರೆ ಸೇರಿದಂತೆ ಎಲ್ಲಾ ಕೆರೆಗಳಿಗೆ ತುರ್ತಾಗಿ ಹಗಲು ರಾತ್ರಿ ನಿರಂತರವಾಗಿ ನೀರು ತುಂಬಿಸದ್ದಿದ್ದರೆ ಮುಂದ ಒಂದು ದಿನ ಜನ ಜಾನುವಾರಗಳಿಗೆ ಕುಡಿಯುವ ನೀರು ರೈತರ ಜಮೀನಲ್ಲಿ ಬತ್ತ ಸೇರಿದಂತೆ ವಿವಿಧ ಬೆಳಗಳನ್ನು ಬೆಳೆಯಲು ಸಾಧ್ಯವಾಗುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ಕೆರೆಗಳಿಗೆ ಬೇಟಿ ನೀಡಿ ಪರಿಶೀಲಿಸಿ ಕೆರೆಗೆ ಅನುಗುಣವಾಗಿ ನೀರು ತುಂಬಿಸುವದರಿಂದ ಸುತ್ತಮುತ್ತಲಿನ ಜಮೀನಿನ ರೈತರಿಗೆ ಕೊಳವೆಭಾವಿಗೆ ಅಂತರಜಲ ಮಟ್ಟ ಹೆಚ್ಚಾಗುತ್ತದೆ ಮುಂದು ಒಂದು ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಜೊತೆ ಬಡ ರೈತರ ಜಮೀನಲ್ಲಿ ತರಕಾರಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಶರಣಗೌಡ, ಭೀಮಾಶಂಕರ, ಮಹ್ಮದ ಹಸನ್, ದೇವಪ್ಪ, ನಿಂಗಪ್ಪ, ಸಿದ್ದಪ್ಪ, ಮಲ್ಲ÷ಪ್ಪ, ಸೂರಪ್ಪ ಮಹಾದೇವಪ್ಪ ಮಹಾಂತೇಶ, ಹಣಮಂತ, ಭೀಮಾರಾಯ, ಸುಧಾಕರ, ಮಲ್ಕಪ್ಪ, ಸಾಬಣ್ಣ ಮಲ್ಲಣ್ಣಗೌಡ, ಕೃಷ್ಣ, ಮರೆಣ್ಣ, ಶಿವುಕುಮಾರ, ಮಹೇಶ., ಸುರೇಶ, ಮಾರ್ತಂಡಪ್ಪ, ಮರೆಪ್ಪ, ಸದ್ದಾಂ ಸೇರಿದಂತೆ ಅನೇಕ ರೈತರು ಯುವಕರು ಇದ್ದರು.
    1
    "ದೊಡ್ಡ ಕೆರೆಯಲ್ಲಿ ಕುಳಿತು ರೈತರ ಸಮ್ಮುಖದಲ್ಲೇ ಧಿಢೀರ್ ಪ್ರತಿಭಟನೆ ನಡೆಸಿದ 
 ಉಮೇಶ ಕೆ. ಮುದ್ನಾಳ್"
'ಯಾದಗಿರಿ ದೊಡ್ಡ ಕೆರೆಗೆ ನೀರು ತುಂಬಿಸಿ ಇಲ್ಲದಿದ್ದರೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ'
ಕಲ್ಯಾಣ ವಾರ್ತೆ -ಯಾದಗಿರಿ 
ನಗರದ ಹೊರವಲಯದಲ್ಲಿ ದೊಡ್ಡ ಕೆರೆಗೆ ಮೂರು ವರ್ಷಗಳಿಂದೇ ಸನ್ನತಿ ಬ್ರಿಜ್ ಕಂ ಬ್ಯಾರೇಜ್‌ನಿಂದ ಈ ಭಾಗದ ರೈತರ ಜೀವನ ಹಸನಾಗಿಸಲು ಕರೆ ತುಂಬಿಸುವ ಯೋಜನೆಯಲ್ಲಿ ಪೈಪಲೈನ್ ಮಾಡಿ ಕಾಟಚಾರಕ್ಕೆ ಉದ್ಘಾಟನೆ ಮಾಡಿ ಇಲ್ಲಿವರೆಗೆ ರೈತರ ಜಮೀನಿಗೆ ನೀರು ಹರಸದೆ ರೈತರ ಕಣ್ಣಿಗೆ ಮಣ್ಣುಎರಚಿದ ಜಿಲ್ಲಾಡಳಿತ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ.
ಬಡ ರೈತರ ಮನವಿಗೆ ತಕ್ಷಣ ಸ್ಪಂದಿಸಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಧಿಢೀರ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಧಿಢೀರ್ ಸ್ಥಳದಲ್ಲೇ ಕಾಲಿ ಕೆರೆಯಲ್ಲಿ ಕುಳಿತು ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಇಲ್ಲಿವರಿಗೆ ಮುಂಗಾರು ಮಳೆ ಸರಿಯಾಗಿ ಆಗದ ಕಾರಣ ರೈತರು ನೀರಾವರಿಯನ್ನು ಮಾಡದೇ ಕೈ ಕಟ್ಟಿ ಕುಳಿತ್ತಿರುವುದು ಜಿಲ್ಲಾಡಳಿತಕ್ಕೆ ಕಣ್ಣಿಗೆ ಕಾರಣದಿರುವುದು ದುರಂತ ಎಂದು ಕಾರವಾಗಿ ಪ್ರಶ್ನಿಸಿದರು.
ಇದಲ್ಲದೇ ಮಹಾರಾಷ್ಟçದಲ್ಲಿ ಮಳೆ ಹೆಚ್ಚಾಗಿ ಬಿಳುತ್ತಿರುವದರಿಂದ ಭೀಮಾನದಿಗೆ ಹರಿದು ಬಂದ ೫೦ ಸಾವಿರ ಕ್ಯೂಸೆಕ್ಸ್ ನೀರು ಹರಿದು ತೆಲಂಗಾಣ ರಾಜ್ಯದ ಪಾಲಾಗುತ್ತಿದೆ. ಅದನ್ನು ಗಮನಿಸಿದ ಜಿಲ್ಲಾಡಳಿತ ಗುರುಸೂಣಿಗಿ ಬ್ರಿಜ್ ಕಂ ಬ್ಯಾರೇಜನಿಂದ ಸುಮಾರ ೩೫ ಕೆರೆಗಳಿಗೆ ೩ ದಿನಗಳಿಂದ ನೀರಂತರ ನೀರು ಹರಿಸಲಾಗುತ್ತಿದ್ದು ಆದರೆ ಸನ್ನತಿ ಬ್ರಿಕಂ ಬ್ಯಾರೇಜ್ ನಿಂದ ವಿವಿಧ ಹಳ್ಳಿಗಳ ಮಾರ್ಗದಿಂದ ಯಾದಗಿರಿ ದೊಡ್ಡ ಕೆರೆಗೆ ಕೋಟಿ ಗಟ್ಟಲೇ ಖರ್ಚ ಮಾಡಿ ಪೈಪಲೈನ್ ಮಾಡಿದರು ಹನಿ ನೀರು ಕಾಣದೇ ಕೆರೆ ಕೆಳಭಾಗದಲ್ಲಿರುವ ರೈತರು ತಮ್ಮ ಗದ್ದೇಗಳಲ್ಲಿ ಒಳ ಬೇಸಾಯ ಮಾಡಲು ಮುಂದಾಗಿದ್ದಾರೆ. ಇದಕ್ಕೆಲ್ಲ ಕಾರಣ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷವೇ ಇದಕ್ಕೆ  ಕಾರಣ ಎಂದು ಪ್ರಶ್ನಿಸಿದರು.
ಭೀಮಾನದಿ ಅಪಾರ ಪ್ರಮಾಣದಲ್ಲಿ ಹುಕ್ಕಿ ಹರಿಯುತ್ತಿರುವ ನೀರನ್ನು ಯಾದಗಿರಿ ಕೆರೆ ಸೇರಿದಂತೆ ಎಲ್ಲಾ ಕೆರೆಗಳಿಗೆ ತುರ್ತಾಗಿ ಹಗಲು ರಾತ್ರಿ ನಿರಂತರವಾಗಿ ನೀರು ತುಂಬಿಸದ್ದಿದ್ದರೆ ಮುಂದ ಒಂದು ದಿನ ಜನ ಜಾನುವಾರಗಳಿಗೆ ಕುಡಿಯುವ ನೀರು ರೈತರ ಜಮೀನಲ್ಲಿ ಬತ್ತ ಸೇರಿದಂತೆ ವಿವಿಧ ಬೆಳಗಳನ್ನು ಬೆಳೆಯಲು ಸಾಧ್ಯವಾಗುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ಕೆರೆಗಳಿಗೆ ಬೇಟಿ ನೀಡಿ ಪರಿಶೀಲಿಸಿ ಕೆರೆಗೆ ಅನುಗುಣವಾಗಿ ನೀರು ತುಂಬಿಸುವದರಿಂದ ಸುತ್ತಮುತ್ತಲಿನ ಜಮೀನಿನ ರೈತರಿಗೆ ಕೊಳವೆಭಾವಿಗೆ ಅಂತರಜಲ ಮಟ್ಟ ಹೆಚ್ಚಾಗುತ್ತದೆ ಮುಂದು ಒಂದು ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಜೊತೆ ಬಡ ರೈತರ ಜಮೀನಲ್ಲಿ ತರಕಾರಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ. 
ಇದೇ ಸಂಧರ್ಬದಲ್ಲಿ ಶರಣಗೌಡ, ಭೀಮಾಶಂಕರ, ಮಹ್ಮದ ಹಸನ್, ದೇವಪ್ಪ, ನಿಂಗಪ್ಪ, ಸಿದ್ದಪ್ಪ, ಮಲ್ಲ÷ಪ್ಪ, ಸೂರಪ್ಪ ಮಹಾದೇವಪ್ಪ ಮಹಾಂತೇಶ, ಹಣಮಂತ, ಭೀಮಾರಾಯ, ಸುಧಾಕರ, ಮಲ್ಕಪ್ಪ, ಸಾಬಣ್ಣ ಮಲ್ಲಣ್ಣಗೌಡ, ಕೃಷ್ಣ, ಮರೆಣ್ಣ, ಶಿವುಕುಮಾರ, ಮಹೇಶ., ಸುರೇಶ, ಮಾರ್ತಂಡಪ್ಪ, ಮರೆಪ್ಪ, ಸದ್ದಾಂ ಸೇರಿದಂತೆ ಅನೇಕ ರೈತರು ಯುವಕರು ಇದ್ದರು.
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    21 hrs ago
  • ಡಾ: ಅಜಯ್ ಸಿಂಗ್'ಗೆ ಒಲಿದ ಸಚಿವ ಸ್ಥಾನ; ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಬಸವಕಲ್ಯಾಣ: ಡಾ: ಅಜಯ್ ಸಿಂಗ್'ಗೆ ಒಲಿದ ಸಚಿವ ಸ್ಥಾನ; ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
    1
    ಡಾ: ಅಜಯ್ ಸಿಂಗ್'ಗೆ ಒಲಿದ ಸಚಿವ ಸ್ಥಾನ; ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬಸವಕಲ್ಯಾಣ: ಡಾ: ಅಜಯ್ ಸಿಂಗ್'ಗೆ ಒಲಿದ ಸಚಿವ ಸ್ಥಾನ; ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    19 hrs ago
  • ಶಾಸಕರ ಬೇಟಾಲಿಯನ್ ಗೆ 77 ಲಕ್ಷ ರೂ. ಹಗರಣದ ದಾಖಲೆ ನೀಡಿದರು ತುಟಿಕ್ ಪೀಟಕ್ ಅಂತಿಲ್ಲ, ಶಾಸಕರೇ ನಿಮ್ಮ ಪಾಲೇಷ್ಟು..? ನಾಟಿಕಾರ ಕೀಡಿ.! ಶಾಸಕರ ಬೇಟಾಲಿಯನ್ ಗೆ 77 ಲಕ್ಷ ರೂ. ಹಗರಣದ ದಾಖಲೆ ನೀಡಿದರು ತುಟಿಕ್ ಪೀಟಕ್ ಅಂತಿಲ್ಲ, ಶಾಸಕರೇ ನಿಮ್ಮ ಪಾಲೇಷ್ಟು..? ನಾಟಿಕಾರ ಕೀಡಿ.!
    1
    ಶಾಸಕರ ಬೇಟಾಲಿಯನ್ ಗೆ 77 ಲಕ್ಷ ರೂ. ಹಗರಣದ ದಾಖಲೆ ನೀಡಿದರು ತುಟಿಕ್ ಪೀಟಕ್ ಅಂತಿಲ್ಲ, ಶಾಸಕರೇ ನಿಮ್ಮ ಪಾಲೇಷ್ಟು..? ನಾಟಿಕಾರ ಕೀಡಿ.!
ಶಾಸಕರ ಬೇಟಾಲಿಯನ್ ಗೆ 77 ಲಕ್ಷ ರೂ. ಹಗರಣದ ದಾಖಲೆ ನೀಡಿದರು ತುಟಿಕ್ ಪೀಟಕ್ ಅಂತಿಲ್ಲ, ಶಾಸಕರೇ ನಿಮ್ಮ ಪಾಲೇಷ್ಟು..? ನಾಟಿಕಾರ ಕೀಡಿ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    19 hrs ago
  • ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ತವ್ಯನಿರತ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಕಾನ್‌ಸ್ಟೆಬಲ್‌ವೊಬ್ಬರು ಸರ್ವೀಸ್‌ ರೈಫಲ್‌ನಿಂದ ಪೊಲೀಸ್‌ ವಾಹನದಲ್ಲೇ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಾವನೂರ ಗ್ರಾಮದ ಶಿವಕುಮಾರ ಶಿವಶರಣಪ್ಪ ನರಿಬೋಳಿ (32) ಮೃತರು. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ನಗರದ ಜನನಿಬಿಡ ಜಗತ್‌ ವೃತ್ತದಲ್ಲಿ ಮಂಗಳವಾರ ಕರ್ತವ್ಯದ ಅವಧಿಯಲ್ಲೇ ರಾತ್ರಿ 9 ಗಂಟೆ ಹೊತ್ತಿಗೆ ಈ ಅವಘಡ ನಡೆದಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.
    1
    ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ತವ್ಯನಿರತ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಕಾನ್‌ಸ್ಟೆಬಲ್‌ವೊಬ್ಬರು
ಸರ್ವೀಸ್‌ ರೈಫಲ್‌ನಿಂದ ಪೊಲೀಸ್‌ ವಾಹನದಲ್ಲೇ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. 
ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಾವನೂರ ಗ್ರಾಮದ ಶಿವಕುಮಾರ ಶಿವಶರಣಪ್ಪ ನರಿಬೋಳಿ (32) ಮೃತರು. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.
ನಗರದ ಜನನಿಬಿಡ ಜಗತ್‌ ವೃತ್ತದಲ್ಲಿ ಮಂಗಳವಾರ ಕರ್ತವ್ಯದ ಅವಧಿಯಲ್ಲೇ ರಾತ್ರಿ 9 ಗಂಟೆ ಹೊತ್ತಿಗೆ ಈ ಅವಘಡ ನಡೆದಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.