logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ 3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ *ಕೊರಟಗೆರೆ, ಸೆ.17:* ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಸುಮಾರು ಮೂರು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಜನರಿಗೆ ಇಂದು ಸಂಜೆ ವರುಣ ದೇವ ಕೊನೆಗೂ ದರ್ಶನ ನೀಡಿದ್ದಾನೆ. ಇಂದು ಸಂಜೆ ಸುಮಾರು ಅರ್ಧ ಗಂಟೆ ಕಾಲ ಸಾಧಾರಣ ಮಳೆ ಸುರಿದಿದ್ದು, ಬಿಸಿಲಿನ ಝಳದಿಂದ ಬಳಲಿದ್ದ ಜನರಿಗೆ ಕೊಂಚ ತಂಪೆರೆದಂತಾಗಿದೆ. ದೀರ್ಘ ಬರದ ನಂತರ ಬಿದ್ದ ಈ ಮಳೆಯನ್ನು ಕೆಲವರು "ಉತ್ತರೆ ಮಳೆ" ಎಂದು ಸಂಭ್ರಮಿಸಿದರು. ಆದರೆ ಬೆಳೆ ಒಣಗಿ ನಷ್ಟ ಅನುಭವಿಸಿರುವ ರೈತರು ಮಾತ್ರ ಮಳೆರಾಯನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. "ಈಗ ಮಳೆ ಬಂದು ಏನು ಪ್ರಯೋಜನ? ಬೆಳೆದಿದ್ದ ಬೆಳೆ ಎಲ್ಲಾ ಒಣಗಿ ಹೋಗಿದೆ. ಸಮಯಕ್ಕೆ ಬಾರದ ಮಳೆಯಿಂದ ರೈತನ ಬದುಕು ಹಾಳಾಗಿದೆ" ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ತಿಂಗಳುಗಳ ನಂತರ ಸುರಿದ ಮಳೆಯಿಂದ ವಾತಾವರಣ ತಂಪಾಗಿದ್ದರೂ, ರೈತರ ಮೊಗದಲ್ಲಿ ಮಾತ್ರ ನಿರೀಕ್ಷಿತ ಖುಷಿ ಕಾಣಲಿಲ್ಲ.

58 min ago
user_ವಿಜಯ್ ಶಂಕರ್
ವಿಜಯ್ ಶಂಕರ್
Local News Reporter ಕೊರಟಗೆರೆ, ತುಮಕೂರು, ಕರ್ನಾಟಕ•
58 min ago

3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ 3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ *ಕೊರಟಗೆರೆ, ಸೆ.17:* ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಸುಮಾರು ಮೂರು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಜನರಿಗೆ ಇಂದು ಸಂಜೆ ವರುಣ ದೇವ ಕೊನೆಗೂ ದರ್ಶನ ನೀಡಿದ್ದಾನೆ. ಇಂದು ಸಂಜೆ ಸುಮಾರು ಅರ್ಧ ಗಂಟೆ ಕಾಲ ಸಾಧಾರಣ ಮಳೆ ಸುರಿದಿದ್ದು, ಬಿಸಿಲಿನ ಝಳದಿಂದ ಬಳಲಿದ್ದ ಜನರಿಗೆ

ಕೊಂಚ ತಂಪೆರೆದಂತಾಗಿದೆ. ದೀರ್ಘ ಬರದ ನಂತರ ಬಿದ್ದ ಈ ಮಳೆಯನ್ನು ಕೆಲವರು "ಉತ್ತರೆ ಮಳೆ" ಎಂದು ಸಂಭ್ರಮಿಸಿದರು. ಆದರೆ ಬೆಳೆ ಒಣಗಿ ನಷ್ಟ ಅನುಭವಿಸಿರುವ ರೈತರು ಮಾತ್ರ ಮಳೆರಾಯನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. "ಈಗ ಮಳೆ ಬಂದು ಏನು ಪ್ರಯೋಜನ? ಬೆಳೆದಿದ್ದ ಬೆಳೆ ಎಲ್ಲಾ ಒಣಗಿ ಹೋಗಿದೆ. ಸಮಯಕ್ಕೆ ಬಾರದ ಮಳೆಯಿಂದ ರೈತನ ಬದುಕು ಹಾಳಾಗಿದೆ" ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ತಿಂಗಳುಗಳ ನಂತರ ಸುರಿದ ಮಳೆಯಿಂದ ವಾತಾವರಣ ತಂಪಾಗಿದ್ದರೂ, ರೈತರ ಮೊಗದಲ್ಲಿ ಮಾತ್ರ ನಿರೀಕ್ಷಿತ ಖುಷಿ ಕಾಣಲಿಲ್ಲ.

More news from ಕರ್ನಾಟಕ and nearby areas
  • 3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ 3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ *ಕೊರಟಗೆರೆ, ಸೆ.17:* ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಸುಮಾರು ಮೂರು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಜನರಿಗೆ ಇಂದು ಸಂಜೆ ವರುಣ ದೇವ ಕೊನೆಗೂ ದರ್ಶನ ನೀಡಿದ್ದಾನೆ. ಇಂದು ಸಂಜೆ ಸುಮಾರು ಅರ್ಧ ಗಂಟೆ ಕಾಲ ಸಾಧಾರಣ ಮಳೆ ಸುರಿದಿದ್ದು, ಬಿಸಿಲಿನ ಝಳದಿಂದ ಬಳಲಿದ್ದ ಜನರಿಗೆ ಕೊಂಚ ತಂಪೆರೆದಂತಾಗಿದೆ. ದೀರ್ಘ ಬರದ ನಂತರ ಬಿದ್ದ ಈ ಮಳೆಯನ್ನು ಕೆಲವರು "ಉತ್ತರೆ ಮಳೆ" ಎಂದು ಸಂಭ್ರಮಿಸಿದರು. ಆದರೆ ಬೆಳೆ ಒಣಗಿ ನಷ್ಟ ಅನುಭವಿಸಿರುವ ರೈತರು ಮಾತ್ರ ಮಳೆರಾಯನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. "ಈಗ ಮಳೆ ಬಂದು ಏನು ಪ್ರಯೋಜನ? ಬೆಳೆದಿದ್ದ ಬೆಳೆ ಎಲ್ಲಾ ಒಣಗಿ ಹೋಗಿದೆ. ಸಮಯಕ್ಕೆ ಬಾರದ ಮಳೆಯಿಂದ ರೈತನ ಬದುಕು ಹಾಳಾಗಿದೆ" ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ತಿಂಗಳುಗಳ ನಂತರ ಸುರಿದ ಮಳೆಯಿಂದ ವಾತಾವರಣ ತಂಪಾಗಿದ್ದರೂ, ರೈತರ ಮೊಗದಲ್ಲಿ ಮಾತ್ರ ನಿರೀಕ್ಷಿತ ಖುಷಿ ಕಾಣಲಿಲ್ಲ.
    2
    3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ

3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ
*ಕೊರಟಗೆರೆ, ಸೆ.17:* ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಸುಮಾರು ಮೂರು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಜನರಿಗೆ ಇಂದು ಸಂಜೆ ವರುಣ ದೇವ ಕೊನೆಗೂ ದರ್ಶನ ನೀಡಿದ್ದಾನೆ.
ಇಂದು ಸಂಜೆ ಸುಮಾರು ಅರ್ಧ ಗಂಟೆ ಕಾಲ ಸಾಧಾರಣ ಮಳೆ ಸುರಿದಿದ್ದು, ಬಿಸಿಲಿನ ಝಳದಿಂದ ಬಳಲಿದ್ದ ಜನರಿಗೆ ಕೊಂಚ ತಂಪೆರೆದಂತಾಗಿದೆ. ದೀರ್ಘ ಬರದ ನಂತರ ಬಿದ್ದ ಈ ಮಳೆಯನ್ನು ಕೆಲವರು "ಉತ್ತರೆ ಮಳೆ" ಎಂದು ಸಂಭ್ರಮಿಸಿದರು.
ಆದರೆ ಬೆಳೆ ಒಣಗಿ ನಷ್ಟ ಅನುಭವಿಸಿರುವ ರೈತರು ಮಾತ್ರ ಮಳೆರಾಯನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. "ಈಗ ಮಳೆ ಬಂದು ಏನು ಪ್ರಯೋಜನ? ಬೆಳೆದಿದ್ದ ಬೆಳೆ ಎಲ್ಲಾ ಒಣಗಿ ಹೋಗಿದೆ. ಸಮಯಕ್ಕೆ ಬಾರದ ಮಳೆಯಿಂದ ರೈತನ ಬದುಕು ಹಾಳಾಗಿದೆ" ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ತಿಂಗಳುಗಳ ನಂತರ ಸುರಿದ ಮಳೆಯಿಂದ ವಾತಾವರಣ ತಂಪಾಗಿದ್ದರೂ, ರೈತರ ಮೊಗದಲ್ಲಿ ಮಾತ್ರ ನಿರೀಕ್ಷಿತ ಖುಷಿ ಕಾಣಲಿಲ್ಲ.
    user_ವಿಜಯ್ ಶಂಕರ್
    ವಿಜಯ್ ಶಂಕರ್
    Local News Reporter ಕೊರಟಗೆರೆ, ತುಮಕೂರು, ಕರ್ನಾಟಕ•
    58 min ago
  • ಕೊರಟಗೆರೆ ತಾಲೂಕಿನ ತುಮಕೂರು ಜಿಲ್ಲೆ ನರಸಯ್ಯನಪಾಳ್ಯ ಕುರುಕ್ಷೇತ್ರ ನಾಟಕ
    1
    ಕೊರಟಗೆರೆ ತಾಲೂಕಿನ ತುಮಕೂರು ಜಿಲ್ಲೆ ನರಸಯ್ಯನಪಾಳ್ಯ ಕುರುಕ್ಷೇತ್ರ ನಾಟಕ
    user_Mutthuraj Raj
    Mutthuraj Raj
    Electrician ಕೊರಟಗೆರೆ, ತುಮಕೂರು, ಕರ್ನಾಟಕ•
    2 hrs ago
  • ಜಾತ್ಯಾತೀತವಾಗಿ ಕೂಡಿ ಬಾಳಿದರೆ ಸ್ವರ್ಗ ಸುಖ ಈ ವಿಡಿಯೋದಲ್ಲಿ ಕೂಡಿ ಬಾಳಿ ಎಂಬ ಒಳ್ಳೆ ಸಂದೇಶವಿದೆ
    1
    ಜಾತ್ಯಾತೀತವಾಗಿ ಕೂಡಿ ಬಾಳಿದರೆ ಸ್ವರ್ಗ ಸುಖ ಈ ವಿಡಿಯೋದಲ್ಲಿ ಕೂಡಿ ಬಾಳಿ ಎಂಬ ಒಳ್ಳೆ ಸಂದೇಶವಿದೆ
    user_Onlinetv24x7
    Onlinetv24x7
    ತುಮಕೂರು, ತುಮಕೂರು, ಕರ್ನಾಟಕ•
    13 hrs ago
  • ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು
    1
    ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು 
ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    6 hrs ago
  • ಹುಳಿಯಾರಿನ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ಚಾರ್ ಮಾತನಾಡಿದರು
    1
    ಹುಳಿಯಾರಿನ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ಚಾರ್ ಮಾತನಾಡಿದರು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    10 min ago
  • ಬಶೆಟ್ಟಿಹಳ್ಳಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸುಮಾರು 45 ರಿಂದ 50 ಜನ ಸೇರ್ಪಡೆ
    1
    ಬಶೆಟ್ಟಿಹಳ್ಳಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್  ಸುಮಾರು 45 ರಿಂದ 50 ಜನ ಸೇರ್ಪಡೆ
    user_Lokesh bvINCHARATV
    Lokesh bvINCHARATV
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    11 min ago
  • ಮೈದಾನದ ರಕ್ಷಣೆಗಾಗಿ ಕಾಂಪೌಂಡ್ ಹಾಗೂ ಬೆಳಕಿಗಾಗಿ ಹೈಮಾಸ್ಕ್ ಲೈಟ್ ಅಳವಡಿಕೆಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಒತ್ತಾಯ
    1
    ಮೈದಾನದ ರಕ್ಷಣೆಗಾಗಿ ಕಾಂಪೌಂಡ್ ಹಾಗೂ ಬೆಳಕಿಗಾಗಿ ಹೈಮಾಸ್ಕ್ ಲೈಟ್ ಅಳವಡಿಕೆಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಒತ್ತಾಯ
    user_MSMEDIACHANNEL
    MSMEDIACHANNEL
    Social Media Manager ಪಾವಗಡ, ತುಮಕೂರು, ಕರ್ನಾಟಕ•
    46 min ago
  • ಊರ್ಡಿಗೆರೆಯಲ್ಲಿ ನೂತನ ನಂದಿನಿ ಕ್ಷೀರ ಮಳಿಗೆ: ಭೇಟಿ ನೀಡಿ ಚಹಾ ಸವಿದ ಡಾ. ಜಿ. ಪರಮೇಶ್ವರ್! ಊರ್ಡಿಗೆರೆಯಲ್ಲಿ ನೂತನ ನಂದಿನಿ ಕ್ಷೀರ ಮಳಿಗೆ: ಭೇಟಿ ನೀಡಿ ಚಹಾ ಸವಿದ ಡಾ. ಜಿ. ಪರಮೇಶ್ವರ್! ಸಮಾಜ ಸೇವಕ ದುರ್ಗಪ್ಪ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಡಿಸಿಎಂ ಭೇಟಿ ನಂದಿನಿ ಕರ್ನಾಟಕದ ಉತ್ತಮ ಬ್ರಾಂಡ್: ಡಾ. ಜಿ. ಪರಮೇಶ್ವರ್ ರೈತರು ಹಾಗೂ ಗ್ರಾಹಕರಿಗೆ ನಂದಿನಿಯಿಂದ ಉತ್ತಮ ಸೇವೆ: ಡಿಸಿಎಂ ಮೆಚ್ಚುಗೆ ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ನೂತನವಾಗಿ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿ ಚಹಾ ಸವಿದರು. ಸಮಾಜ ಸೇವಕ ಹಾಗೂ ಮುಖಂಡ ದುರ್ಗಪ್ಪ ಅವರು ನೂತನವಾಗಿ ಆರಂಭಿಸಿರುವ ಕ್ಷೀರ ಮಳಿಗೆಗೆ ಭೇಟಿ ನೀಡಿದ ಡಿಸಿಎಂ, ನಂದಿನಿ ಸಂಸ್ಥೆಯ ಕಾರ್ಯವೈಖರಿ ಹಾಗೂ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ಸಮಾಜ ಸೇವಕ ಹಾಗೂ ಮುಖಂಡ ದುರ್ಗಪ್ಪ ಅವರು ನೂತನವಾಗಿ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ಷೀರ ಮಳಿಗೆಯಲ್ಲಿ ಚಹಾ ಸವಿದ ಡಾ. ಜಿ. ಪರಮೇಶ್ವರ್, ನಂದಿನಿ ಕರ್ನಾಟಕ ರಾಜ್ಯದ ಉತ್ತಮ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ ಎಂದು ಹೇಳಿದರು. ರೈತರು ಹಾಗೂ ಗ್ರಾಹಕರಿಗೆ ನಂದಿನಿ ಸಂಸ್ಥೆ ಉತ್ತಮ ಸೇವೆ ನೀಡುತ್ತಿದ್ದು, ಗುಣಮಟ್ಟವನ್ನು ಕಾಪಾಡಿಕೊಂಡು ಸ್ಥಳೀಯ ಬ್ರಾಂಡ್ ಆಗಿ ಉತ್ತಮ ಹೆಸರು ಗಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನೂತನವಾಗಿ ನಂದಿನಿ ಕ್ಷೀರ ಮಳಿಗೆ ಆರಂಭಿಸಿರುವ ದುರ್ಗಪ್ಪ ಅವರಿಗೆ ಶುಭವಾಗಲಿ. ವ್ಯಾಪಾರ ಉತ್ತಮವಾಗಿ ನಡೆಯಲಿ ಹಾಗೂ ಗ್ರಾಹಕರಿಗೆ ಗುಣಮಟ್ಟದ ಸೇವೆ ದೊರೆಯಲಿ ಎಂದು ಡಾ. ಜಿ. ಪರಮೇಶ್ವರ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಜಿಎಂ ಶಿವಾನಂದ್, ನಿರ್ದೇಶಕ ರಾಜಣ್ಣ, ಮುಖಂಡರಾದ ಕಾರ್ ಮಹೇಶ್, ತಿಲಕ್, ಮಲ್ಲಿಕಾರ್ಜುನ್, ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    2
    ಊರ್ಡಿಗೆರೆಯಲ್ಲಿ ನೂತನ ನಂದಿನಿ ಕ್ಷೀರ ಮಳಿಗೆ: ಭೇಟಿ ನೀಡಿ ಚಹಾ ಸವಿದ ಡಾ. ಜಿ. ಪರಮೇಶ್ವರ್!

ಊರ್ಡಿಗೆರೆಯಲ್ಲಿ ನೂತನ ನಂದಿನಿ ಕ್ಷೀರ ಮಳಿಗೆ: ಭೇಟಿ ನೀಡಿ ಚಹಾ ಸವಿದ ಡಾ. ಜಿ. ಪರಮೇಶ್ವರ್!
ಸಮಾಜ ಸೇವಕ ದುರ್ಗಪ್ಪ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಡಿಸಿಎಂ ಭೇಟಿ
ನಂದಿನಿ ಕರ್ನಾಟಕದ ಉತ್ತಮ ಬ್ರಾಂಡ್: ಡಾ. ಜಿ. ಪರಮೇಶ್ವರ್
ರೈತರು ಹಾಗೂ ಗ್ರಾಹಕರಿಗೆ ನಂದಿನಿಯಿಂದ ಉತ್ತಮ ಸೇವೆ: ಡಿಸಿಎಂ ಮೆಚ್ಚುಗೆ
ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ನೂತನವಾಗಿ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿ ಚಹಾ ಸವಿದರು. ಸಮಾಜ ಸೇವಕ ಹಾಗೂ ಮುಖಂಡ ದುರ್ಗಪ್ಪ ಅವರು ನೂತನವಾಗಿ ಆರಂಭಿಸಿರುವ ಕ್ಷೀರ ಮಳಿಗೆಗೆ ಭೇಟಿ ನೀಡಿದ ಡಿಸಿಎಂ, ನಂದಿನಿ ಸಂಸ್ಥೆಯ ಕಾರ್ಯವೈಖರಿ ಹಾಗೂ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ಸಮಾಜ ಸೇವಕ ಹಾಗೂ ಮುಖಂಡ ದುರ್ಗಪ್ಪ ಅವರು ನೂತನವಾಗಿ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕ್ಷೀರ ಮಳಿಗೆಯಲ್ಲಿ ಚಹಾ ಸವಿದ ಡಾ. ಜಿ. ಪರಮೇಶ್ವರ್, ನಂದಿನಿ ಕರ್ನಾಟಕ ರಾಜ್ಯದ ಉತ್ತಮ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ ಎಂದು ಹೇಳಿದರು.
ರೈತರು ಹಾಗೂ ಗ್ರಾಹಕರಿಗೆ ನಂದಿನಿ ಸಂಸ್ಥೆ ಉತ್ತಮ ಸೇವೆ ನೀಡುತ್ತಿದ್ದು, ಗುಣಮಟ್ಟವನ್ನು ಕಾಪಾಡಿಕೊಂಡು ಸ್ಥಳೀಯ ಬ್ರಾಂಡ್ ಆಗಿ ಉತ್ತಮ ಹೆಸರು ಗಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನೂತನವಾಗಿ ನಂದಿನಿ ಕ್ಷೀರ ಮಳಿಗೆ ಆರಂಭಿಸಿರುವ ದುರ್ಗಪ್ಪ ಅವರಿಗೆ ಶುಭವಾಗಲಿ. ವ್ಯಾಪಾರ ಉತ್ತಮವಾಗಿ ನಡೆಯಲಿ ಹಾಗೂ ಗ್ರಾಹಕರಿಗೆ ಗುಣಮಟ್ಟದ ಸೇವೆ ದೊರೆಯಲಿ ಎಂದು ಡಾ. ಜಿ. ಪರಮೇಶ್ವರ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಜಿಎಂ ಶಿವಾನಂದ್, ನಿರ್ದೇಶಕ ರಾಜಣ್ಣ, ಮುಖಂಡರಾದ ಕಾರ್ ಮಹೇಶ್, ತಿಲಕ್, ಮಲ್ಲಿಕಾರ್ಜುನ್, ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    user_Mutthuraj Raj
    Mutthuraj Raj
    Electrician ಕೊರಟಗೆರೆ, ತುಮಕೂರು, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.