logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು

1 hr ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Farmer ಹನೂರು, ಚಾಮರಾಜನಗರ, ಕರ್ನಾಟಕ•
1 hr ago

ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು

More news from ಕರ್ನಾಟಕ and nearby areas
  • ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು
    1
    ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು.


ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್  ಸೇರಿದಂತೆ ಹಲವಾರು ಹಾಜರಿದ್ದರು
ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್  ಸೇರಿದಂತೆ ಹಲವಾರು ಹಾಜರಿದ್ದರು
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    1 hr ago
  • *ನರೀಪುರ ಗ್ರಾಮದಲ್ಲಿ ಸಡಗರದ ಬಸವ ಜಯಂತಿ ಆಚರಣೆ: ಜನಧ್ವನಿ ವೆಂಕಟೇಶ್ ಭಾಗಿ* ಕೊಳ್ಳೇಗಾಲ : ತಾಲೂಕಿನ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೀಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ 'ಜನಧ್ವನಿ' ವೆಂಕಟೇಶ್ ಅವರು ಪಾಲ್ಗೊಂಡು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಗಣ್ಯರು, ಬಸವಣ್ಣನವರ ತತ್ವ ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವೃಷಭೇಂದ್ರ ಸ್ವಾಮಿ, ಉಗನಿಯ ಮಹೇಶ್, ಲೋಕೇಶ್ ಜೆಟ್ಟಿ, ವಿಜಯೇಂದ್ರ ಕೂಡ್ಲೂರು, ಮಾದೇಶ್, ಲಿಂಗಾಚಾರಿ, ಚಿನ್ನರಾಜು ಹಾಗೂ ಗ್ರಾಮದ ಮುಖಂಡರುಗಳು, ಹಿರಿಯ ಯಜಮಾನರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ವರದಿ ಉಸ್ಮಾನ್ ಖಾನ್
    4
    *ನರೀಪುರ ಗ್ರಾಮದಲ್ಲಿ ಸಡಗರದ ಬಸವ ಜಯಂತಿ ಆಚರಣೆ: ಜನಧ್ವನಿ ವೆಂಕಟೇಶ್ ಭಾಗಿ*
ಕೊಳ್ಳೇಗಾಲ : ತಾಲೂಕಿನ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೀಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ 'ಜನಧ್ವನಿ' ವೆಂಕಟೇಶ್ ಅವರು ಪಾಲ್ಗೊಂಡು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಗಣ್ಯರು, ಬಸವಣ್ಣನವರ ತತ್ವ ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವೃಷಭೇಂದ್ರ ಸ್ವಾಮಿ, ಉಗನಿಯ ಮಹೇಶ್, ಲೋಕೇಶ್ ಜೆಟ್ಟಿ, ವಿಜಯೇಂದ್ರ ಕೂಡ್ಲೂರು, ಮಾದೇಶ್, ಲಿಂಗಾಚಾರಿ, ಚಿನ್ನರಾಜು ಹಾಗೂ ಗ್ರಾಮದ ಮುಖಂಡರುಗಳು, ಹಿರಿಯ ಯಜಮಾನರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ವರದಿ ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
  • ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಗ್ರಾಮಸ್ಥರ ಆಕ್ರೋಶ ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಮತ್ತು ಗ್ರಾಮದಲ್ಲಿ ಅಭಿವೃದ್ಧಿ ಪರ ಆಡಳಿತವನ್ನು ನಿರ್ವಹಿಸಲು ಹಾಗೂ ಗ್ರಾಮದ ನೈರ್ಮಲ್ಯ ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರವನ್ನು ಎಸಗಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನವಿದ್ದು ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಮೇಲ್ವಿಚಾರಣೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮನವಿಗೆ ಅರ್ಜಿಗಳಿಗೆ ಸ್ಪಂದಿಸದೆ ಇರುವುದು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಬದುಕಿಟ್ಟು ಮಲ್ಲಿಗೆಹಳ್ಳಿ, ಮದ್ದೂರು ಗ್ರಾಮದ ಸಾರ್ವಜನಿಕರೊಂದಿಗೆ ಉತ್ತಮ ಸಹ ಸಂಬಂಧವನ್ನು ಹೊಂದಿಲ್ಲದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜ್ ರವರನ್ನು ಗ್ರಾಮ ಪಂಚಾಯಿತಿಯಿಂದ ವರ್ಗಾವಣೆ ಮಾಡಿ ಮತ್ತು ಅವರು ಅಧಿಕಾರ ಅವಧಿಯಲ್ಲಿ ಮಾಡಲಾಗಿರುವ ಕಾಮಗಾರಿಗಳ ಪರಿಶೀಲನೆ ಮತ್ತು ಆಡಳಿತ ವ್ಯವಸ್ಥೆಯನ್ನು ತನಿಖೆ ಕೈಗೊಂಡು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗೆ ದೂರು ನೀಡಿದರೆ.
    2
    ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ  ಗ್ರಾಮಸ್ಥರ ಆಕ್ರೋಶ 
ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಮತ್ತು ಗ್ರಾಮದಲ್ಲಿ ಅಭಿವೃದ್ಧಿ ಪರ ಆಡಳಿತವನ್ನು ನಿರ್ವಹಿಸಲು ಹಾಗೂ ಗ್ರಾಮದ ನೈರ್ಮಲ್ಯ ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರವನ್ನು ಎಸಗಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನವಿದ್ದು ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಮೇಲ್ವಿಚಾರಣೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮನವಿಗೆ ಅರ್ಜಿಗಳಿಗೆ ಸ್ಪಂದಿಸದೆ ಇರುವುದು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಬದುಕಿಟ್ಟು ಮಲ್ಲಿಗೆಹಳ್ಳಿ, ಮದ್ದೂರು ಗ್ರಾಮದ ಸಾರ್ವಜನಿಕರೊಂದಿಗೆ ಉತ್ತಮ ಸಹ ಸಂಬಂಧವನ್ನು ಹೊಂದಿಲ್ಲದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜ್ ರವರನ್ನು ಗ್ರಾಮ ಪಂಚಾಯಿತಿಯಿಂದ ವರ್ಗಾವಣೆ ಮಾಡಿ ಮತ್ತು ಅವರು ಅಧಿಕಾರ ಅವಧಿಯಲ್ಲಿ ಮಾಡಲಾಗಿರುವ ಕಾಮಗಾರಿಗಳ ಪರಿಶೀಲನೆ ಮತ್ತು ಆಡಳಿತ ವ್ಯವಸ್ಥೆಯನ್ನು ತನಿಖೆ ಕೈಗೊಂಡು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗೆ ದೂರು ನೀಡಿದರೆ.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    3 hrs ago
  • ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿತ ಸಮಯಕ್ಕೂ ಮುನ್ನ ಪಾದಯಾತ್ರೆಗೆ ತೆರಳಿದ್ದ ಯುವಕನ ಮೇಲೆ ಚಿರತೆ ದಾಳಿ ಮಾಡಿ ಪ್ರಾಣ ಕಸಿದಿದೆ. ಈ ದುರ್ಘಟನೆಗೆ ಶಾಸಕ ಎಂ.ಆರ್. ಮಂಜುನಾಥ್ ವಿಷಾದ ವ್ಯಕ್ತಪಡಿಸಿದ್ದು, ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸುರಕ್ಷತಾ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದರು.
    1
    ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿತ ಸಮಯಕ್ಕೂ ಮುನ್ನ ಪಾದಯಾತ್ರೆಗೆ ತೆರಳಿದ್ದ ಯುವಕನ ಮೇಲೆ ಚಿರತೆ ದಾಳಿ ಮಾಡಿ ಪ್ರಾಣ ಕಸಿದಿದೆ. ಈ ದುರ್ಘಟನೆಗೆ ಶಾಸಕ ಎಂ.ಆರ್. ಮಂಜುನಾಥ್ ವಿಷಾದ ವ್ಯಕ್ತಪಡಿಸಿದ್ದು, ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸುರಕ್ಷತಾ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
  • ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಡಾ. ಬಿ.ಜೆ. ವಿಜಯ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಒಮ್ಮತದ ನಿರ್ಣಯ ಕಳುಹಿಸಿದ್ದಾರೆ. ಕಳೆದ 25 ವರ್ಷಗಳಿಂದ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಅವರಿಗೆ ಅವಕಾಶ ವಂಚನೆಯಾಗಿದೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ 7 ಎಫ್‌ಐಆರ್‌ಗಳನ್ನು ಎದುರಿಸಿದ ಅವರ ಸೇವೆಯನ್ನು ಪರಿಗಣಿಸಿ ಸ್ಥಾನ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
    1
    ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಡಾ. ಬಿ.ಜೆ. ವಿಜಯ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಒಮ್ಮತದ ನಿರ್ಣಯ ಕಳುಹಿಸಿದ್ದಾರೆ. ಕಳೆದ 25 ವರ್ಷಗಳಿಂದ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಅವರಿಗೆ ಅವಕಾಶ ವಂಚನೆಯಾಗಿದೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ 7 ಎಫ್‌ಐಆರ್‌ಗಳನ್ನು ಎದುರಿಸಿದ ಅವರ ಸೇವೆಯನ್ನು ಪರಿಗಣಿಸಿ ಸ್ಥಾನ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    11 hrs ago
  • All About Ways of Path for Life after Death & the Principals to Follow within Life to Live in *ಭಾರತ ನಲ್ಲಿ ವೈರಲ್*
    1
    All About Ways of Path for Life after Death & the Principals to Follow within Life to Live in 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಆನೇಕಲ್: ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಯುವಕರು; ವಿಡಿಯೋ ವೈರಲ್. ಆನೇಕಲ್‌ನ ಹೊಸೂರು ಮುಖ್ಯರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಘಟನೆ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ ಯುವಕರು, ಸಾರ್ವಜನಿಕರ ಎದುರೇ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಈ ದೃಶ್ಯಗಳನ್ನು ಹಾದಿಹೋಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    1
    ಆನೇಕಲ್: ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಯುವಕರು; ವಿಡಿಯೋ ವೈರಲ್.
ಆನೇಕಲ್‌ನ ಹೊಸೂರು ಮುಖ್ಯರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಘಟನೆ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ ಯುವಕರು, ಸಾರ್ವಜನಿಕರ ಎದುರೇ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಈ ದೃಶ್ಯಗಳನ್ನು ಹಾದಿಹೋಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    5 hrs ago
  • ಮೈಸೂರಿನ ರಾಜರಾಜೇಶ್ವರಿ ಕಾಲೋನಿಯಲ್ಲಿ 34ನೇ ವರ್ಷದ ಕರಗ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ದೇವಿಯರಿಗೆ ವಿಶೇಷ ಪೂಜೆ, ಅಲಂಕಾರ ಹಾಗೂ ರಾತ್ರಿಪೂರ್ತಿ ನಡೆದ ಕರಗ ಮೆರವಣಿಗೆ ಭಕ್ತರನ್ನು ಆಕರ್ಷಿಸಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಮತ್ತು ಸಾಂಸ್ಕೃತಿಕ ಕಲಾತಂಡಗಳು ಮೆರುಗು ನೀಡಿದ್ದು, ಬೆಳಿಗ್ಗೆ ಮಹಾಮಂಗಳಾರತಿಯೊಂದಿಗೆ ಉತ್ಸವ ಸಂಪನ್ನಗೊಂಡಿತು.
    1
    ಮೈಸೂರಿನ ರಾಜರಾಜೇಶ್ವರಿ ಕಾಲೋನಿಯಲ್ಲಿ 34ನೇ ವರ್ಷದ ಕರಗ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ದೇವಿಯರಿಗೆ ವಿಶೇಷ ಪೂಜೆ, ಅಲಂಕಾರ ಹಾಗೂ ರಾತ್ರಿಪೂರ್ತಿ ನಡೆದ ಕರಗ ಮೆರವಣಿಗೆ ಭಕ್ತರನ್ನು ಆಕರ್ಷಿಸಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಮತ್ತು ಸಾಂಸ್ಕೃತಿಕ ಕಲಾತಂಡಗಳು ಮೆರುಗು ನೀಡಿದ್ದು, ಬೆಳಿಗ್ಗೆ ಮಹಾಮಂಗಳಾರತಿಯೊಂದಿಗೆ ಉತ್ಸವ ಸಂಪನ್ನಗೊಂಡಿತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.