logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಟೊಮೊಟೊ ಬೇಯಿಸಿದ ಸಾಂಬಾರ್/ಗೊಜ್ಜು * #Tomatogojju #Tomatocurry #Karnatakastyle #Tomatogravy #Premarecipes Description (YOGi writes) : - ಶೀಘ್ರವಾಗಿ ಮಾಡುವ ಸಾಂಬಾರ್ ಗಳಲ್ಲಿ ಇದು ಒಂದು ,ನಾಲಿಗೆಗೆ ರುಚಿ ಕೊಡುವ ಟೊಮೆಟೊ ಗೊಜ್ಜು, ಮೊದಲಿಗೆ ಟೊಮೆಟೊ ಮತ್ತು ಹಸಿರು ಮೆಣಸಿನಕಾಯಿ ಬೇಯಿಸಿ , ನಂತರ ಇದಕ್ಕೆ ಬೆಳ್ಳುಳ್ಳಿ, ಕೊತ್ತಂಬರಿ , ಜೀರಿಗೆ, ಉಪ್ಪು ಹಾಕಿ, ಸಾಂಬಾರ್ ತಯಾರಿಸಬಹುದು | TOMATO GOJJU RECIPE | TOMATO CURRY | RECIPES #Tomatosambar #Tomatosaaru #Tomatokurma #Tomatokorma #Assistant #KSGE #DIPR #YOGi #ವಾರ್ತೆ #Government #Employee #fda #sda #clark ► Subscribe to I, Yogi , will give you tips that will put your min ಟೊಮೊಟೊ ಬೇಯಿಸಿದ ಸಾಂಬಾರ್/ಗೊಜ್ಜು * #Tomatogojju #Tomatocurry #Karnatakastyle #Tomatogravy #Premarecipes Description (YOGi writes) : - ಶೀಘ್ರವಾಗಿ ಮಾಡುವ ಸಾಂಬಾರ್ ಗಳಲ್ಲಿ ಇದು ಒಂದು ,ನಾಲಿಗೆಗೆ ರುಚಿ ಕೊಡುವ ಟೊಮೆಟೊ ಗೊಜ್ಜು, ಮೊದಲಿಗೆ ಟೊಮೆಟೊ ಮತ್ತು ಹಸಿರು ಮೆಣಸಿನಕಾಯಿ ಬೇಯಿಸಿ , ನಂತರ ಇದಕ್ಕೆ  ಬೆಳ್ಳುಳ್ಳಿ, ಕೊತ್ತಂಬರಿ , ಜೀರಿಗೆ, ಉಪ್ಪು ಹಾಕಿ,  ಸಾಂಬಾರ್ ತಯಾರಿಸಬಹುದು  | TOMATO GOJJU RECIPE | TOMATO CURRY |  RECIPES #Tomatosambar​ #Tomatosaaru​ #Tomatokurma​ #Tomatokorma #Assistant #KSGE #DIPR #YOGi #ವಾರ್ತೆ #Government #Employee #fda #sda #clark ► Subscribe to  I, Yogi , will give you tips that will put your min

3 hrs ago
user_Chethana Muniswamygowda
Chethana Muniswamygowda
Press advisory Harohalli, Ramanagara•
3 hrs ago

ಟೊಮೊಟೊ ಬೇಯಿಸಿದ ಸಾಂಬಾರ್/ಗೊಜ್ಜು * #Tomatogojju #Tomatocurry #Karnatakastyle #Tomatogravy #Premarecipes Description (YOGi writes) : - ಶೀಘ್ರವಾಗಿ ಮಾಡುವ ಸಾಂಬಾರ್ ಗಳಲ್ಲಿ ಇದು ಒಂದು ,ನಾಲಿಗೆಗೆ ರುಚಿ ಕೊಡುವ ಟೊಮೆಟೊ ಗೊಜ್ಜು, ಮೊದಲಿಗೆ ಟೊಮೆಟೊ ಮತ್ತು ಹಸಿರು ಮೆಣಸಿನಕಾಯಿ ಬೇಯಿಸಿ , ನಂತರ ಇದಕ್ಕೆ ಬೆಳ್ಳುಳ್ಳಿ, ಕೊತ್ತಂಬರಿ , ಜೀರಿಗೆ, ಉಪ್ಪು ಹಾಕಿ, ಸಾಂಬಾರ್ ತಯಾರಿಸಬಹುದು | TOMATO GOJJU RECIPE | TOMATO CURRY | RECIPES #Tomatosambar #Tomatosaaru #Tomatokurma #Tomatokorma #Assistant #KSGE #DIPR #YOGi #ವಾರ್ತೆ #Government #Employee #fda #sda #clark ► Subscribe to I, Yogi , will give you tips that will put your min ಟೊಮೊಟೊ ಬೇಯಿಸಿದ ಸಾಂಬಾರ್/ಗೊಜ್ಜು * #Tomatogojju #Tomatocurry #Karnatakastyle #Tomatogravy #Premarecipes Description (YOGi writes) : - ಶೀಘ್ರವಾಗಿ ಮಾಡುವ ಸಾಂಬಾರ್ ಗಳಲ್ಲಿ ಇದು ಒಂದು ,ನಾಲಿಗೆಗೆ ರುಚಿ ಕೊಡುವ ಟೊಮೆಟೊ ಗೊಜ್ಜು, ಮೊದಲಿಗೆ ಟೊಮೆಟೊ ಮತ್ತು ಹಸಿರು ಮೆಣಸಿನಕಾಯಿ ಬೇಯಿಸಿ , ನಂತರ ಇದಕ್ಕೆ  ಬೆಳ್ಳುಳ್ಳಿ, ಕೊತ್ತಂಬರಿ , ಜೀರಿಗೆ, ಉಪ್ಪು ಹಾಕಿ,  ಸಾಂಬಾರ್ ತಯಾರಿಸಬಹುದು  | TOMATO GOJJU RECIPE | TOMATO CURRY |  RECIPES #Tomatosambar​ #Tomatosaaru​ #Tomatokurma​ #Tomatokorma #Assistant #KSGE #DIPR #YOGi #ವಾರ್ತೆ #Government #Employee #fda #sda #clark ► Subscribe to  I, Yogi , will give you tips that will put your min

More news from ಕರ್ನಾಟಕ and nearby areas
  • “ಸೇವೆಯೇ ನಿಜವಾದ ಗೌರವ”: ಮಹದೇವಪ್ಪ ಜನ್ಮದಿನದಲ್ಲಿ ಅಪ್ಪಟ್ಟ ಅಭಿಮಾನಿ ಗುರುದೇವ್ ಸಂದೇಶ
    1
    “ಸೇವೆಯೇ ನಿಜವಾದ ಗೌರವ”: ಮಹದೇವಪ್ಪ ಜನ್ಮದಿನದಲ್ಲಿ ಅಪ್ಪಟ್ಟ ಅಭಿಮಾನಿ ಗುರುದೇವ್  ಸಂದೇಶ
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    12 hrs ago
  • Post by Naveedpasha
    1
    Post by Naveedpasha
    user_Naveedpasha
    Naveedpasha
    ಕೋಲಾರ, ಕೋಲಾರ, ಕರ್ನಾಟಕ•
    13 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಸಾವಿರಾರು ವರ್ಷಗಳ ಹಿಂದೆ ರಾಮಾನುಜ ಚಾರ್ಯರು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಧರ್ಮ ಪ್ರಚಾರ ನಡೆಸಿದ್ದರು. ವೇಳೆ ಆಚಾರ್ಯರಿಗೆ 4 ಜನ ಶಿಶ್ಯರಿದ್ದು, ಈ ಶಿಶ್ಯರ ಮನೆಯಲ್ಲೆ ಆಚಾರ್ಯರು ಭಿಕ್ಷಾ ಕೈಂಕರ್ಯ ನಡೆಸ್ತಿದ್ರು. ಹೀಗಾಗಿ ಇಂದಿಗೂ ಈ ಸಂಪ್ರದಾಯ ಮುಂದುವರೆದಿದ್ದು, ಯತಿರಾಜದಾಸರ್ ಕುಟುಂಬ ಭಿಕ್ಷಾ ಕೈಂಕರ್ಯವನ್ನ ಅತ್ಯಂತ ಅಚ್ಚುಕಟ್ಟಾಗಿ ನೆರವೇರಿಸಿದೆ. ಈ ಕುರಿತ ಇಂಟ್ರಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. ಹೌದು., ಸಾವಿರಾರು ವರ್ಷಗಳ ಹಿಂದೆ ಆಚಾರ್ಯ ರಾಮಾನುಜರು ಸಕ್ಕರೆನಾಡು ಮಂಡ್ಯ ಜಿಲ್ಲೆಯ ಪಾಂಡವಪುರದ ಮೇಲುಕೋಟೆಗೆ ದಾವಿಸಿ ಧರ್ಮ ಪ್ರಚಾರ ನಡೆಸಿದ್ದರು. ಈ ವೇಳೆ ತಮಗೆ ಪ್ರಿಯವಾದ 4 ಜನ ಶಿಶ್ಯರ ಮನೆಗಳಲ್ಲಿ ಭಿಕ್ಷಾ ಕೈಂಕರ್ಯ ನಡೆಸಿ ತಮ್ಮ ಧರ್ಮ ಪ್ರಚಾರವನ್ನ ಮಾಡ್ತಿದ್ರು. ಹೀಗಾಗೆ ಇಂದಿಗೂ ಮೇಲುಕೋಟೆಯಲ್ಲಿ ರಾಮಾನುಜ ಚಾರ್ಯರಿಗೆ ಭಿಕ್ಷಾ ಕೈಂಕರ್ಯ ನಡೆಸುವ ಸಂಪ್ರದಾಯವನ್ನ ನೆರವೇರಿಸಲಾಗ್ತಿದೆ. ಇನ್ನು ಇದರ ಭಾಗವಾಗಿ‌ ಇಂದು ಮೇಲುಕೋಟೆಯಲ್ಲಿ ರಾಮಾನುಜ ಚಾರ್ಯರ ಶಿಶ್ಯರ ವಂಶಸ್ಥರಾದ ಯತಿರಾಜದಾಸರ್ ಕುಟುಂಬ ಭಿಕ್ಷಾ ಕೈಂಕರ್ಯವನ್ನ ನೆರವೇರಿಸಿತು. ರಾಮಾನುಜ ಚಾರ್ಯರಿಗೆ ಪ್ರಿಯವಾದ ಭಕ್ಷ್ಯ ಭೊಜ್ಯಗಳನ್ನ ಸಿದ್ದ ಪಡಿಸಿ, ಹಣ್ಣು ಹಂಪಲುಗಳನ್ನ ತಟ್ಟೆಯಲ್ಲಿ ಇರಿಸಿ ನೈವೇದ್ಯವನ್ನ ನೆರವೇರಿಸಲಾಯ್ತು. ಹಿಂದೆ ರಾಮಾನುಜರು ಯತಿರಾಜದಾಸರ್ ತಿರುಮಾಳಿಗೆಗೆ ಬಂದು ಭಿಕ್ಷೆ ಸ್ವೀಕರಿಸುತ್ತಿದ್ದ ಐತಿಹಾಸಿಕ ಘಟನೆಯ ಪ್ರತೀಕವಾಗಿ ಈ ಭಿಕ್ಷಾ ಕೈಂಕರ್ಯ ಸೇವೆ ನೆರವೇರಿಸಿಕೊಂಡು ಬರಲಾಗ್ತಿದೆ. ಇನ್ನು ಈ ಹಿಂದೆ ಶ್ರೀರಂಗಂ‌ನಲ್ಲಿ ನಡೆಯುತ್ತಿದ್ದ ದುರಾಚಾರಗಳಿಗೆ ರಾಮಾನುಜರು ಕಡಿವಾಣ ಹಾಕಿ, ಸಾಮಾಜಿಕ ಸಾಮರಸ್ಯದ ಪರ ಧ್ವನಿ ಎತ್ತಿದ್ದರು. ಹೀಗಾಗಿ ಅಂದು ರಾಮಾನುಜರಿಗೆ ಭಿಕ್ಷಾಟನೆ ವೇಳೆ ವಿಷ ಹಾಕಲಾಗಿತ್ತು ಎನ್ನಲಾಗಿದೆ. ಹೀಗಾಗಿ ಮೇಲುಕೋಟೆಯಲ್ಲಿ ಆಚಾರ್ಯರು ತಮಗೆ ಪ್ರಯವಾದ 4 ಜನ ಶಿಶ್ಯರ ಬಳಿ ಮಾತ ಭಿಕ್ಷಾ ಕೈಂಕರ್ಯ ನೆರವೇರಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಈ ಸಂಪ್ರದಾಯ ಇಂದಿಗೂ ನಡೆಯುತ್ತಿದ್ದು, ಯತಿರಾಜದಾಸರ್ ಪರಂಪರೆ ಇಂದಿಗೂ ಈ ಆಚಾರಣೆಯನ್ನ ಮುನ್ನಡೆಸಿಕೊಂಡು ಬಂದಿದ್ದು, ರಾಮಾನುಜರಿಗೆ ಪ್ರಿಯವಾದ ಭಕ್ಚ್ಯಗಳನ್ನ ನೈವೇದ್ಯ ಮಾಡಲಾಗುತ್ತದೆ.
    1
    ಸಾವಿರಾರು ವರ್ಷಗಳ ಹಿಂದೆ ರಾಮಾನುಜ ಚಾರ್ಯರು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಧರ್ಮ ಪ್ರಚಾರ ನಡೆಸಿದ್ದರು. ವೇಳೆ ಆಚಾರ್ಯರಿಗೆ 4 ಜನ ಶಿಶ್ಯರಿದ್ದು, ಈ ಶಿಶ್ಯರ ಮನೆಯಲ್ಲೆ ಆಚಾರ್ಯರು ಭಿಕ್ಷಾ ಕೈಂಕರ್ಯ ನಡೆಸ್ತಿದ್ರು. ಹೀಗಾಗಿ ಇಂದಿಗೂ ಈ ಸಂಪ್ರದಾಯ ಮುಂದುವರೆದಿದ್ದು, ಯತಿರಾಜದಾಸರ್ ಕುಟುಂಬ ಭಿಕ್ಷಾ ಕೈಂಕರ್ಯವನ್ನ ಅತ್ಯಂತ ಅಚ್ಚುಕಟ್ಟಾಗಿ ನೆರವೇರಿಸಿದೆ. ಈ ಕುರಿತ ಇಂಟ್ರಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ.
ಹೌದು., ಸಾವಿರಾರು ವರ್ಷಗಳ ಹಿಂದೆ ಆಚಾರ್ಯ ರಾಮಾನುಜರು ಸಕ್ಕರೆನಾಡು ಮಂಡ್ಯ ಜಿಲ್ಲೆಯ ಪಾಂಡವಪುರದ ಮೇಲುಕೋಟೆಗೆ ದಾವಿಸಿ ಧರ್ಮ ಪ್ರಚಾರ ನಡೆಸಿದ್ದರು. ಈ ವೇಳೆ ತಮಗೆ ಪ್ರಿಯವಾದ 4 ಜನ ಶಿಶ್ಯರ ಮನೆಗಳಲ್ಲಿ ಭಿಕ್ಷಾ ಕೈಂಕರ್ಯ ನಡೆಸಿ ತಮ್ಮ ಧರ್ಮ ಪ್ರಚಾರವನ್ನ ಮಾಡ್ತಿದ್ರು. ಹೀಗಾಗೆ ಇಂದಿಗೂ ಮೇಲುಕೋಟೆಯಲ್ಲಿ ರಾಮಾನುಜ ಚಾರ್ಯರಿಗೆ ಭಿಕ್ಷಾ ಕೈಂಕರ್ಯ ನಡೆಸುವ ಸಂಪ್ರದಾಯವನ್ನ ನೆರವೇರಿಸಲಾಗ್ತಿದೆ.
ಇನ್ನು ಇದರ ಭಾಗವಾಗಿ‌ ಇಂದು ಮೇಲುಕೋಟೆಯಲ್ಲಿ ರಾಮಾನುಜ ಚಾರ್ಯರ ಶಿಶ್ಯರ ವಂಶಸ್ಥರಾದ ಯತಿರಾಜದಾಸರ್ ಕುಟುಂಬ ಭಿಕ್ಷಾ ಕೈಂಕರ್ಯವನ್ನ ನೆರವೇರಿಸಿತು. ರಾಮಾನುಜ ಚಾರ್ಯರಿಗೆ ಪ್ರಿಯವಾದ ಭಕ್ಷ್ಯ ಭೊಜ್ಯಗಳನ್ನ ಸಿದ್ದ ಪಡಿಸಿ, ಹಣ್ಣು ಹಂಪಲುಗಳನ್ನ ತಟ್ಟೆಯಲ್ಲಿ ಇರಿಸಿ ನೈವೇದ್ಯವನ್ನ ನೆರವೇರಿಸಲಾಯ್ತು. ಹಿಂದೆ ರಾಮಾನುಜರು ಯತಿರಾಜದಾಸರ್ ತಿರುಮಾಳಿಗೆಗೆ ಬಂದು ಭಿಕ್ಷೆ ಸ್ವೀಕರಿಸುತ್ತಿದ್ದ ಐತಿಹಾಸಿಕ ಘಟನೆಯ ಪ್ರತೀಕವಾಗಿ ಈ ಭಿಕ್ಷಾ ಕೈಂಕರ್ಯ ಸೇವೆ ನೆರವೇರಿಸಿಕೊಂಡು ಬರಲಾಗ್ತಿದೆ.
ಇನ್ನು ಈ ಹಿಂದೆ ಶ್ರೀರಂಗಂ‌ನಲ್ಲಿ ನಡೆಯುತ್ತಿದ್ದ ದುರಾಚಾರಗಳಿಗೆ ರಾಮಾನುಜರು ಕಡಿವಾಣ ಹಾಕಿ, ಸಾಮಾಜಿಕ ಸಾಮರಸ್ಯದ ಪರ ಧ್ವನಿ ಎತ್ತಿದ್ದರು. ಹೀಗಾಗಿ ಅಂದು ರಾಮಾನುಜರಿಗೆ ಭಿಕ್ಷಾಟನೆ ವೇಳೆ ವಿಷ ಹಾಕಲಾಗಿತ್ತು ಎನ್ನಲಾಗಿದೆ. ಹೀಗಾಗಿ ಮೇಲುಕೋಟೆಯಲ್ಲಿ ಆಚಾರ್ಯರು ತಮಗೆ ಪ್ರಯವಾದ 4 ಜನ ಶಿಶ್ಯರ ಬಳಿ ಮಾತ ಭಿಕ್ಷಾ ಕೈಂಕರ್ಯ ನೆರವೇರಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಈ ಸಂಪ್ರದಾಯ ಇಂದಿಗೂ ನಡೆಯುತ್ತಿದ್ದು, ಯತಿರಾಜದಾಸರ್ ಪರಂಪರೆ ಇಂದಿಗೂ ಈ ಆಚಾರಣೆಯನ್ನ ಮುನ್ನಡೆಸಿಕೊಂಡು ಬಂದಿದ್ದು, ರಾಮಾನುಜರಿಗೆ ಪ್ರಿಯವಾದ ಭಕ್ಚ್ಯಗಳನ್ನ ನೈವೇದ್ಯ ಮಾಡಲಾಗುತ್ತದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    4 hrs ago
  • ಕುಡಿಯೋ ನೀರಿಗಾಗಿ ಅಹಾಕಾರ ಉಂಟಾಗಿ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ‌ ಮಾಡಲಾಗುತ್ತಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನೆಡೆದಿದೆ. ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸೋ ಪೈಪ್ ಲೈನ್ ದುರಸ್ತಿ ಮಾಡಿಸದ ಹಿನ್ನಲೆ ಸೂಳೆ ಕೆರೆಯಿಂದ ಸಿಂಗರಮಾರನಹಳ್ಳಿಗೆ ಕುಡಿಯೋ ನೀರಿಗೆ ವ್ಯವಸ್ಥೆ ಸ್ಥಗಿತವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ಇದ್ದರೂ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಪಿಡಿಓ ಮಂಜುಳಾ ಹಾಗೂ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಅಸಮಧಾ‌ನ ವ್ಯಕ್ತ ಪಡಿಸಿದ್ದಾರೆ.
    2
    ಕುಡಿಯೋ ನೀರಿಗಾಗಿ ಅಹಾಕಾರ ಉಂಟಾಗಿ
ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ‌ ಮಾಡಲಾಗುತ್ತಿರುವ ಘಟನೆ
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನೆಡೆದಿದೆ.
ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸೋ ಪೈಪ್ ಲೈನ್ ದುರಸ್ತಿ ಮಾಡಿಸದ ಹಿನ್ನಲೆ ಸೂಳೆ ಕೆರೆಯಿಂದ ಸಿಂಗರಮಾರನಹಳ್ಳಿಗೆ ಕುಡಿಯೋ ನೀರಿಗೆ ವ್ಯವಸ್ಥೆ ಸ್ಥಗಿತವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ಇದ್ದರೂ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು
ಪಿಡಿಓ ಮಂಜುಳಾ  ಹಾಗೂ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಅಸಮಧಾ‌ನ ವ್ಯಕ್ತ ಪಡಿಸಿದ್ದಾರೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    6 hrs ago
  • ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಸಾವು ಚನ್ನಗಿರಿಯ ದುರಂತಕ್ಕೆ ಗ್ರಾಮದಲ್ಲಿ ಶೋಕ
    1
    ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಸಾವು ಚನ್ನಗಿರಿಯ ದುರಂತಕ್ಕೆ ಗ್ರಾಮದಲ್ಲಿ ಶೋಕ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    14 hrs ago
  • ಹನೂರು: ಸಮಾಜ ಸೇವೆಯ ಮೂಲಕ ಜನಮನ ಗೆದ್ದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅವರ ಅಭಿಮಾನಿ ಗುರುದೇವ್ ಅವರ ನೇತೃತ್ವದಲ್ಲಿ ಕೌದಳ್ಳಿ ಗ್ರಾಮದ ವೃದ್ಧಾಶ್ರಮದಲ್ಲಿರುವ ವಯೋವೃದ್ಧರಿಗೆ ಹಾಗೂ ರಾಮಪುರ ಸಮುದಾಯ ಆರೋಗ್ಯ ಕೇಂದ್ರದ ಹೊರರೋಗಿಗಳಿಗೆ ಹಣ್ಣು ಹಂಪಲು, ಸಸ್ಯಾಹಾರ ಮತ್ತು ಮಾಂಸಾಹಾರ ಉಪಹಾರಗಳನ್ನು ವಿತರಿಸಿ ಮಾನವೀಯತೆ ಮೆರೆದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಪುರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಗುರುದೇವ್ (ಎಸ್‌ಸಿ ವಿಭಾಗ), “ನಾಯಕನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುವುದಕ್ಕಿಂತ ಸಮಾಜಕ್ಕೆ ಉಪಯೋಗವಾಗುವ ಕೆಲಸ ಮಾಡುವುದು ಮುಖ್ಯ. ಅದೇ ನಮ್ಮ ನಿಜವಾದ ಗೌರವ,” ಎಂದು ಹೇಳಿದರು. ಈ ಕಾರ್ಯದಿಂದ ಸ್ಥಳೀಯರಲ್ಲಿ ಸಂತೋಷ ಮೂಡಿದ್ದು, ಇಂತಹ ಸೇವಾ ಚಟುವಟಿಕೆಗಳು ಸಮಾಜದಲ್ಲಿ ಸಹಾನುಭೂತಿ ಮತ್ತು ಸಹಕಾರ ಮನೋಭಾವವನ್ನು ಹೆಚ್ಚಿಸುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
    1
    ಹನೂರು: ಸಮಾಜ ಸೇವೆಯ ಮೂಲಕ ಜನಮನ ಗೆದ್ದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅವರ ಅಭಿಮಾನಿ ಗುರುದೇವ್ ಅವರ ನೇತೃತ್ವದಲ್ಲಿ ಕೌದಳ್ಳಿ ಗ್ರಾಮದ ವೃದ್ಧಾಶ್ರಮದಲ್ಲಿರುವ ವಯೋವೃದ್ಧರಿಗೆ ಹಾಗೂ ರಾಮಪುರ ಸಮುದಾಯ ಆರೋಗ್ಯ ಕೇಂದ್ರದ ಹೊರರೋಗಿಗಳಿಗೆ ಹಣ್ಣು ಹಂಪಲು, ಸಸ್ಯಾಹಾರ ಮತ್ತು ಮಾಂಸಾಹಾರ ಉಪಹಾರಗಳನ್ನು ವಿತರಿಸಿ ಮಾನವೀಯತೆ ಮೆರೆದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಮಪುರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಗುರುದೇವ್ (ಎಸ್‌ಸಿ ವಿಭಾಗ), “ನಾಯಕನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುವುದಕ್ಕಿಂತ ಸಮಾಜಕ್ಕೆ ಉಪಯೋಗವಾಗುವ ಕೆಲಸ ಮಾಡುವುದು ಮುಖ್ಯ. ಅದೇ ನಮ್ಮ ನಿಜವಾದ ಗೌರವ,” ಎಂದು ಹೇಳಿದರು.
ಈ ಕಾರ್ಯದಿಂದ ಸ್ಥಳೀಯರಲ್ಲಿ ಸಂತೋಷ ಮೂಡಿದ್ದು, ಇಂತಹ ಸೇವಾ ಚಟುವಟಿಕೆಗಳು ಸಮಾಜದಲ್ಲಿ ಸಹಾನುಭೂತಿ ಮತ್ತು ಸಹಕಾರ ಮನೋಭಾವವನ್ನು ಹೆಚ್ಚಿಸುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • Post by Naveedpasha
    1
    Post by Naveedpasha
    user_Naveedpasha
    Naveedpasha
    ಕೋಲಾರ, ಕೋಲಾರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.