logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ನೈತಿಕತೆ ರಾಹುಲ್ ಗಾಂಧಿಗಿಲ್ಲ: ಬಸವರಾಜ ಬೊಮ್ಮಾಯಿ ತಿರುಗೇಟು* ​ಗದಗ: ಅಮೇರಿಕ ಅಧ್ಯಕ್ಷ ಡೋಲಾನ್ಡ್ ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸವನ್ನು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಧಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದ ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು. ಇಂದಿರಾಗಾಂಧಿ ಅವರ ಕಾಲದಲ್ಲಿ 1975ರಲ್ಲಿ ಬಹುಮತ ಕಳೆದುಕೊಂಡು, ಕಮ್ಯುನಿಷ್ಟ್ ಪಾರ್ಟಿಯ ಬೆಂಬಲದೊಂದಿಗೆ ಅಲ್ಪಸಂಖ್ಯಾತ ಸರ್ಕಾರವನ್ನು ನಡೆಸಲಾಗಿತ್ತು. ಆ ಸಂದರ್ಭದಲ್ಲಿ ದೇಶದಲ್ಲಿ ಎಡಪಂಥವಾಗಲಿ, ಬಲಪಂಥವಾಗಲಿ, ಜನಪಂಥವೂ ಇರಲಿಲ್ಲ, ಬದಲಿಗೆ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು. ಇದು ಇಂದಿರಾಗಾಂಧಿ ಅವರ ಅಜ್ಜಿ ಗೀತು ಪಾಠ," ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು. *​ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ:* ಇವತ್ತು ದೇಶವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅತ್ಯಂತ ಗಟ್ಟಿಯಾಗಿದೆ ಎಂದರೆ ಅದು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಾತ್ರ ಸಾಧ್ಯವಾಗಿದೆ ಎಂದ ಬೊಮ್ಮಾಯಿ, "ಪ್ರಜಾಪ್ರಭುತ್ವವನ್ನು ಎತ್ತಿಹಿಡಿದಿರುವ ನಮ್ಮ ದೇಶದಲ್ಲಿ ಸಂಕಷ್ಟದ ಕಾಲದಲ್ಲಿಯೂ ಆರ್ಥಿಕವಾಗಿ ಮೂರನೇ ಸ್ಥಾನಕ್ಕೆ ಮುನ್ನಡೆಯುತ್ತಿರುವ ಏಕೈಕ ರಾಷ್ಟ್ರ ಭಾರತ. ಇದು ನರೇಂದ್ರ ಮೋದಿ ಅವರ ವಿಚಾರ, ಕಾರ್ಯಕ್ರಮ ಮತ್ತು ಅನುಷ್ಠಾನ ಶಕ್ತಿಯ ಫಲ," ಎಂದು ಪ್ರಶಂಸಿಸಿದರು. ,*​ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ:* ಕಾಂಗ್ರೆಸ್ ಪಕ್ಷದಲ್ಲಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನಾಯಕರಿಲ್ಲ, ಅದರಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ಯುಪಿಐ ಶುಲ್ಕ ಹೆಚ್ಚಳದ ವಿಚಾರದಲ್ಲಿ ಅಮೆರಿಕದ ಟ್ರಂಪ್‌ಗೆ ಶರಣಾಗಿದ್ದಾರೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿ, "ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸ ಮಾಡುತ್ತಿದ್ದಾರೆ. ಭಾರತದ ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು. ​ದೇಶದ ನೈಜ ಆರ್ಥಿಕ ಸಾಧನೆ ಮತ್ತು ಪ್ರಧಾನಿ ಮೋದಿಯವರ ಜನಪರ ನಾಯಕತ್ವವನ್ನು ಹತ್ತಿಕ್ಕಲು ವಿರೋಧ ಪಕ್ಷಗಳು ನಿರರ್ಥಕ ಪ್ರಯತ್ನ ಮಾಡುತ್ತಿವೆ ಎಂದು ಬೊಮ್ಮಾಯಿ ಕಿಡಿಕಾರಿದರು. *ಕೆಪಿಎಸ್ಸಿ ಹಗರಣ* ​ ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮತ್ತು ಕೆಪಿಸಿಎಸ್‌ ಹಗರಣ ದಿನದಿಂದ ದಿನಕ್ಕೆ ಬಯಲಾಗುತ್ತಿದ್ದು, ಸರ್ಕಾರದ ವಿರುದ್ಧ ಸಾಕಷ್ಟು ಜನರು ಪರದಾಡುತ್ತಿದ್ದಾರೆ. ​​ಟಿ. ನರಸೀಪುರ ಪೊಲೀಸ್ ಅಧಿಕಾರಿಯ ಉದ್ಧಟತನದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಹೈಕೋರ್ಟ್ ಹಲವಾರು ಬಾರಿ ಚಾಟಿ ಬೀಸಿದೆ ಮತ್ತು ಡಿಎಸ್‌ಪಿಗಳು ಸೇರಿದಂತೆ ಎಲ್ಲರಿಗೂ ಇದು ಒಂದು ಹೊಸ ಪೊಲೀಸ್ ಸಂಸ್ಕೃತಿಯಂತೆ ಮುಂದುವರಿದಿದೆ ಎಂದರು. ​ಪೊಲೀಸರು ಜನರ ಪರವಾಗಿರಬೇಕು, ಸ್ನೇಹಮಯಿಯಾಗಿರಬೇಕು ಆದರೆ ಕಾನೂನು ರಕ್ಷಣೆ ಮಾಡುವ ರಕ್ಷಕರೇ ಕಾನೂನು ಸುವ್ಯವಸ್ಥೆಯನ್ನು ಹದೆಗೆಡಿಸುವಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ​*ಜನರ ಪರದಾಟ:* ​ಕೆಪಿಸಿಎಸ್ ಹಗರಣ ದಿನದಿಂದ ದಿನಕ್ಕೆ ಹೊರಬರುತ್ತಿದ್ದು, ಕೆವೈಸಿ, ಈ-ಖಾತೆ, ಎ ಯಿಂದ ಬಿ ಖಾತೆ ಹಾಗೂ ರೇಷನ್ ಕಾರ್ಡ್ ಪಡೆಯಲು ಕೂಡ ಜನರು ಸಾಕಷ್ಟು ಪರದಾಡುತ್ತಿದ್ದಾರೆ. ​ಯಾವುದೇ ಪೂರ್ವ ತಯಾರಿ, ತಾಂತ್ರಿಕ ಜ್ಞಾನ ಅಥವಾ ಸರ್ವರ್ ವ್ಯವಸ್ಥೆ ಇಲ್ಲದೆ ಈ ಸರ್ಕಾರ ಜನರಿಗೆ ತೊಂದರೆ ಕೊಡುತ್ತಿದ್ದು, ಇದು ಕೇವಲ ಒಂದು ನಾಟಕ ಕಂಪನಿಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. *​ಸಿಬಿಐ ತನಿಖೆಗೆ ಒತ್ತಾಯ:* ​ಈ ಎಲ್ಲಾ ಹಗರಣಗಳ ಸತ್ಯಾಂಶ ಪೂರ್ಣ ಪ್ರಮಾಣದಲ್ಲಿ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ​ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

1 hr ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
1 hr ago

ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ನೈತಿಕತೆ ರಾಹುಲ್ ಗಾಂಧಿಗಿಲ್ಲ: ಬಸವರಾಜ ಬೊಮ್ಮಾಯಿ ತಿರುಗೇಟು* ​ಗದಗ: ಅಮೇರಿಕ ಅಧ್ಯಕ್ಷ ಡೋಲಾನ್ಡ್ ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸವನ್ನು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಧಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದ ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು. ಇಂದಿರಾಗಾಂಧಿ ಅವರ ಕಾಲದಲ್ಲಿ 1975ರಲ್ಲಿ ಬಹುಮತ ಕಳೆದುಕೊಂಡು, ಕಮ್ಯುನಿಷ್ಟ್ ಪಾರ್ಟಿಯ ಬೆಂಬಲದೊಂದಿಗೆ ಅಲ್ಪಸಂಖ್ಯಾತ ಸರ್ಕಾರವನ್ನು ನಡೆಸಲಾಗಿತ್ತು. ಆ ಸಂದರ್ಭದಲ್ಲಿ ದೇಶದಲ್ಲಿ ಎಡಪಂಥವಾಗಲಿ, ಬಲಪಂಥವಾಗಲಿ, ಜನಪಂಥವೂ ಇರಲಿಲ್ಲ, ಬದಲಿಗೆ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು. ಇದು ಇಂದಿರಾಗಾಂಧಿ ಅವರ ಅಜ್ಜಿ ಗೀತು ಪಾಠ," ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು. *​ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ:* ಇವತ್ತು ದೇಶವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅತ್ಯಂತ ಗಟ್ಟಿಯಾಗಿದೆ ಎಂದರೆ ಅದು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಾತ್ರ ಸಾಧ್ಯವಾಗಿದೆ ಎಂದ ಬೊಮ್ಮಾಯಿ, "ಪ್ರಜಾಪ್ರಭುತ್ವವನ್ನು ಎತ್ತಿಹಿಡಿದಿರುವ ನಮ್ಮ ದೇಶದಲ್ಲಿ ಸಂಕಷ್ಟದ ಕಾಲದಲ್ಲಿಯೂ ಆರ್ಥಿಕವಾಗಿ ಮೂರನೇ ಸ್ಥಾನಕ್ಕೆ ಮುನ್ನಡೆಯುತ್ತಿರುವ ಏಕೈಕ ರಾಷ್ಟ್ರ ಭಾರತ. ಇದು ನರೇಂದ್ರ ಮೋದಿ ಅವರ ವಿಚಾರ, ಕಾರ್ಯಕ್ರಮ ಮತ್ತು ಅನುಷ್ಠಾನ ಶಕ್ತಿಯ ಫಲ," ಎಂದು ಪ್ರಶಂಸಿಸಿದರು. ,*​ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ:* ಕಾಂಗ್ರೆಸ್ ಪಕ್ಷದಲ್ಲಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನಾಯಕರಿಲ್ಲ, ಅದರಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ಯುಪಿಐ ಶುಲ್ಕ ಹೆಚ್ಚಳದ ವಿಚಾರದಲ್ಲಿ ಅಮೆರಿಕದ ಟ್ರಂಪ್‌ಗೆ ಶರಣಾಗಿದ್ದಾರೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿ, "ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸ ಮಾಡುತ್ತಿದ್ದಾರೆ. ಭಾರತದ ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು. ​ದೇಶದ ನೈಜ ಆರ್ಥಿಕ ಸಾಧನೆ ಮತ್ತು ಪ್ರಧಾನಿ ಮೋದಿಯವರ ಜನಪರ ನಾಯಕತ್ವವನ್ನು ಹತ್ತಿಕ್ಕಲು ವಿರೋಧ ಪಕ್ಷಗಳು ನಿರರ್ಥಕ ಪ್ರಯತ್ನ ಮಾಡುತ್ತಿವೆ ಎಂದು ಬೊಮ್ಮಾಯಿ ಕಿಡಿಕಾರಿದರು. *ಕೆಪಿಎಸ್ಸಿ ಹಗರಣ* ​ ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮತ್ತು ಕೆಪಿಸಿಎಸ್‌ ಹಗರಣ ದಿನದಿಂದ ದಿನಕ್ಕೆ ಬಯಲಾಗುತ್ತಿದ್ದು, ಸರ್ಕಾರದ ವಿರುದ್ಧ ಸಾಕಷ್ಟು ಜನರು ಪರದಾಡುತ್ತಿದ್ದಾರೆ. ​​ಟಿ. ನರಸೀಪುರ ಪೊಲೀಸ್ ಅಧಿಕಾರಿಯ ಉದ್ಧಟತನದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಹೈಕೋರ್ಟ್ ಹಲವಾರು ಬಾರಿ ಚಾಟಿ ಬೀಸಿದೆ ಮತ್ತು ಡಿಎಸ್‌ಪಿಗಳು ಸೇರಿದಂತೆ ಎಲ್ಲರಿಗೂ ಇದು ಒಂದು ಹೊಸ ಪೊಲೀಸ್ ಸಂಸ್ಕೃತಿಯಂತೆ ಮುಂದುವರಿದಿದೆ ಎಂದರು. ​ಪೊಲೀಸರು ಜನರ ಪರವಾಗಿರಬೇಕು, ಸ್ನೇಹಮಯಿಯಾಗಿರಬೇಕು ಆದರೆ ಕಾನೂನು ರಕ್ಷಣೆ ಮಾಡುವ ರಕ್ಷಕರೇ ಕಾನೂನು ಸುವ್ಯವಸ್ಥೆಯನ್ನು ಹದೆಗೆಡಿಸುವಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ​*ಜನರ ಪರದಾಟ:* ​ಕೆಪಿಸಿಎಸ್ ಹಗರಣ ದಿನದಿಂದ ದಿನಕ್ಕೆ ಹೊರಬರುತ್ತಿದ್ದು, ಕೆವೈಸಿ, ಈ-ಖಾತೆ, ಎ ಯಿಂದ ಬಿ ಖಾತೆ ಹಾಗೂ ರೇಷನ್ ಕಾರ್ಡ್ ಪಡೆಯಲು ಕೂಡ ಜನರು ಸಾಕಷ್ಟು ಪರದಾಡುತ್ತಿದ್ದಾರೆ. ​ಯಾವುದೇ ಪೂರ್ವ ತಯಾರಿ, ತಾಂತ್ರಿಕ ಜ್ಞಾನ ಅಥವಾ ಸರ್ವರ್ ವ್ಯವಸ್ಥೆ ಇಲ್ಲದೆ ಈ ಸರ್ಕಾರ ಜನರಿಗೆ ತೊಂದರೆ ಕೊಡುತ್ತಿದ್ದು, ಇದು ಕೇವಲ ಒಂದು ನಾಟಕ ಕಂಪನಿಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. *​ಸಿಬಿಐ ತನಿಖೆಗೆ ಒತ್ತಾಯ:* ​ಈ ಎಲ್ಲಾ ಹಗರಣಗಳ ಸತ್ಯಾಂಶ ಪೂರ್ಣ ಪ್ರಮಾಣದಲ್ಲಿ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ​ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

More news from ಕರ್ನಾಟಕ and nearby areas
  • ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ. ಬೊಮ್ಮಾಯಿ. ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ಇಂದು ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ಗಣೇಶ ದೇವಸ್ಥಾನ ಹಾಗೂ ಶ್ರೀ ಸುಬ್ರಮಣ್ಯ ಸ್ವಾಮಿಯ ದರ್ಶನಾಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದುಕೊಂಡರು.
    1
    ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ. ಬೊಮ್ಮಾಯಿ.
ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ಇಂದು ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ಗಣೇಶ ದೇವಸ್ಥಾನ ಹಾಗೂ ಶ್ರೀ ಸುಬ್ರಮಣ್ಯ ಸ್ವಾಮಿಯ ದರ್ಶನಾಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದುಕೊಂಡರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • *ಹಾವೇರಿ, ಸೆ.17:* ಇಂದು ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ವಿಶೇಷ ಪೂಜಾ ಅರ್ಚನೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಆಶಾಕಿರಣ ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ ಸಿಹಿ ಹಂಚಲಾಯಿತು. ಈ ಕಾರ್ಯಕ್ರಮದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಿದ್ದರಾಜಣ್ಣ ಕಲಕೋಟಿ, ನಗರಾಧ್ಯಕ್ಷರಾದ ಕಿರಣ್ ಕೊಳ್ಳಿ, ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷರಾದ ಅಲ್ಲಾಭಕ್ಷ ತಿಮ್ಮಾಪುರ, ಮಂಜುಳಾ ಕರಬಸಣ್ಣನವರ್, ನಿರಂಜನ್ ಹೇರೂರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಬೆಟಗೇರಿ, ಸುರೇಶ್ ಹೊಸಮನಿ, ಗಿರೀಶ್ ಶೆಟ್ಟಿ ಹಾಗೂ ರಾಜ್ಯ, ಜಿಲ್ಲಾ, ನಗರ ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ್ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    *ಹಾವೇರಿ, ಸೆ.17:* ಇಂದು ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ವಿಶೇಷ ಪೂಜಾ ಅರ್ಚನೆ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಆಶಾಕಿರಣ ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ ಸಿಹಿ ಹಂಚಲಾಯಿತು.
ಈ ಕಾರ್ಯಕ್ರಮದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಿದ್ದರಾಜಣ್ಣ ಕಲಕೋಟಿ, ನಗರಾಧ್ಯಕ್ಷರಾದ ಕಿರಣ್ ಕೊಳ್ಳಿ, ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷರಾದ ಅಲ್ಲಾಭಕ್ಷ ತಿಮ್ಮಾಪುರ, ಮಂಜುಳಾ ಕರಬಸಣ್ಣನವರ್, ನಿರಂಜನ್ ಹೇರೂರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಬೆಟಗೇರಿ, ಸುರೇಶ್ ಹೊಸಮನಿ, ಗಿರೀಶ್ ಶೆಟ್ಟಿ ಹಾಗೂ ರಾಜ್ಯ, ಜಿಲ್ಲಾ, ನಗರ ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ್ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    2 hrs ago
  • ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ. ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಹಾಗಾದರೆ ಜೀಮ್ಸ್‌ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು? ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್‌ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
    1
    ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ!
ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ.
ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ!
ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ.
ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ.
ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ.
ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಹಾಗಾದರೆ ಜೀಮ್ಸ್‌ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು?
ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್‌ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
    user_NEWS 83 KARNATAKA
    NEWS 83 KARNATAKA
    ಲಕ್ಷ್ಮೇಶ್ವರ, ಗದಗ, ಕರ್ನಾಟಕ•
    19 hrs ago
  • ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ಕಾರ್ಯಕ್ರಮದಲ್ಲಿ ಶ್ರೀ ಗಳ ಆಶೀರ್ವಚನ. ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಗದಗ : ಭಾರತೀಯ ಸಂಸ್ಕೃತಿಯಲ್ಲಿ ಪಾವಿತ್ರತೆ ಪಡೆದ ತಿಂಗಳು ಈ ಶ್ರಾವಣ ಮಾಸ,ಮಾಸ ಪರ್ಯಂತ ಭಗವಂತನ ನಾಮಸ್ಮರಣೆಯಿಂದ ಅನುಗ್ರಹ ಪಡೆಯಲು ಸುಲಭವಾದ ಮಾರ್ಗ ಭಜನೆ ಎಂದು ಶ್ರೀ ಡಾ ಶಿವಕುಮಾರ ಮಾಹಾಸ್ವಾಮಿಗಳು ನುಡಿದರು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮಂಡಳಿಯ ಆಯೋಜಿಸಲಾದ ಭಜನಾ ಮಹಾ ಮಂಗಲ ಕಾರ್ಯಕ್ರಮದ ಸಮಾರೋಪ ಸಮಾರಂಭದ saದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ನೆರದಿದ್ದ ಭಕ್ತರಿಗೆ ಆಶೀರ್ವಚನದಲ್ಲಿ ಮಾತನಾಡಿದ ಅವರು. ಭಜನೆ ಎಂದರೆ ಭಜ್ ಎಂಬುವ ಧಾತುವಿನಿಂದ ಬಂದಿರುವ ಪದ ಅಂದರೆ ಭಜನೆ ಅಂದರೆ ಭಗವಂತನ ನಾಮಸ್ಮರಣೆ, ಆ ಭಗವಂತನ ಕೃಪೆಗೆ ಪಾತ್ರರಾಗಲು ಭಜನೆ ಅತೀ ಶ್ರೇಷ್ಠ ಮಾರ್ಗ ಎಂದರು. ಯಾರಿಗೂ ನಮ್ಮಿಂದ ನೋವಾಗದ ರೀತಿಯ ಬದುಕುವದು ಅಸಾಧ್ಯ ಆದರೂ ಉದ್ದೇಶ ಪೂರ್ವಕವಾಗಿ ಯಾರಿಗೂ ನೋವುಂಟು ಮಾಡಬಾರದು ಏಕೆಂದರೆ ಈ ಪ್ರಪಂಚದಲ್ಲಿ ನಕಾರಾತ್ಮಕ ಹಾಗೂ ಸಕರಾತ್ಮಕ ಚಿಂತನೆಗಳು ಒಂದಕ್ಕೊಂದು ಅಂಟಿಕೊಂಡೆ ಬಂದಿರುತ್ತವೆ, ಹೇಗೆ ರಾತ್ರಿಯ ಜೊತೆಗೆ ಹಗಲು,ಸುಖದ ಜೊತೆಗೆ ದುಃಖ,ಜನನದ ಜೊತೆಗೆ ಮರಣ ಇದೆಯೋ ಹಾಗೇ  ಅದಕ್ಕಾಗಿ ಯಾವುದೇ ವ್ಯಕ್ತಿಗೂ ಬರೀ ಸುಖವೇ ಸಿಗುವದಿಲ್ಲ ಆದರೆ ಜೊತೆಗೆ ದುಃಖ ಬೆನ್ನ ಹತ್ತಿರುತ್ತದೆ ಕಾರಣ ಇಷ್ಟೇ ಪ್ರತಿ ಜೀವಿಗೂ ಹುಟ್ಟು ಅನಿಶ್ಚಿತ ಸಾವು ಖಚಿತ ಅಂತೆಯೇ ತಾವೆಲ್ಲರೂ ಪವಿತ್ರ ಶ್ರಾವಣ ಮಾಸದಲ್ಲಿ ನೀವಷ್ಟೇ ಭಜನೆ ಮಾಡದೇ ಇಡೀ ಗ್ರಾಮದ ಜನರ ಮನ ತಲುಪುವಂತೆ ಭಜನೆಯೊಂದಿಗೆ ಭಕ್ತಿಯ ಗೀತೆಗಳನ್ನು ಹಾಡುತ್ತಾ ವಠಾರಗಳಲ್ಲಿ ಸಂಚರಿಸಿ ಭಕ್ತಿಯ ಪರಾಕಷ್ಠೆ ಮೆರೆದು ಕೊನೆಯ ಹಂತ ಭಜನಾ ಮುಕ್ತಾಯ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ಸಂಭ್ರಮ ವಿಚಾರ ಎಂದರು. ರಾತ್ರಿಯಿಡೀ ಸಪ್ತಾಹ ಮಾಡಿ ಬೆಳಿಗ್ಗೆ ಗ್ರಾಮದ ತುಂಬೆಲ್ಲಾ  ಭಜನೆಯೊಂದಿಗೆ ಮಾರುತೇಶ್ವರನ ಎಂಟು ಅಡಿ ಹಾಗೂ ಬಸವೇಶ್ವರನ ಭಾವಚಿತ್ರ ಮೆರವಣಿಗೆ ನೆರವೇರಿಸಿ ನಮ್ಮ ಪ್ರವಚನಕ್ಕಾಗಿ ಶಾಂತಿ ಸಹನೆಯಿಂದ ಕುಳಿತಿದ್ದು ನೋಡಿದರೆ ಆ ಮಾರುತೇಶ್ವರನ ಕೃಪೆಗೆ ತಾವೆಲ್ಲರೂ ಪಾತ್ರರಾಗಿದ್ದಿರಿ ಎನ್ನಬಹುದು. ನಮ್ಮ ರಾಜ್ಯದಲ್ಲಿ ನಿರಂತರ ಸಪ್ತಾಹ ಮಾಡುವ ಏಕೈಕ ಮಠ ಹುಬ್ಬಳ್ಳಿ ಸಿದ್ದಾರೂಢರ ಮಠ ಸುಮಾರು 94 ವರ್ಷಗಳ ಕಾಲ ಪ್ರತಿ ನಿತ್ಯ ಸಪ್ತಾಹ ಮಾಡುತ್ತಿರುವುದು ಇಂದಿಗೂ ಕಾಣಬಹುದು ಎಂದರು. ದಿವ್ಯ ಸಾನಿಧ್ಯವಹಿಸಿದ್ದ  ಶ್ರೀ ಮ ನಿ ಪ್ರ ಮುಪ್ಪಿನ ಬಸವಲಿಂಗ ನಿರಂಜನ ಮಹಾಸ್ವಾಮಿಗಳು ಭಜನಾ ಸಮಾರೋಪ ಕುರಿತು ಆಶೀರ್ವಚನ ನೀಡಿದರು ಕಾರ್ಯಕ್ರಮದಲ್ಲಿ ಶ್ರೀ ವೇದ ಮೂರ್ತಿ ಮಹಾದೇವಯ್ಯನವರು ಸಾನಿಧ್ಯ ವಹಿಸಿಕೊಂಡು ಅವರೂ ಕೂಡ ಆಶೀರ್ವಚನ ನೀಡಿದರು. ಕಾರ್ಯಕ್ರಮದ ನಿರೂಪಣೆ ವೀರಭದ್ರಯ್ಯ ಸಾಲಿಮಠ ನೆಡೆಸಿದರೆ ಎಸ್ ಎಸ್ ಅಂಗಡಿ ಶಿಕ್ಷಕರು ಸ್ವಾಗತಿಸಿದರು. ಶಿವಕುಮಾರಗೌಡ ಚಿಕ್ಕನಗೌಡರ ವಂದಿಸಿದರು. ಡಾ ಅಂಬೇಡ್ಕರ್ ಭಜನಾ ಸಂಘದ ಸದಸ್ಯರು, ಶ್ರೀ ದುರ್ಗಾದೇವಿ ಭಜನಾ ಮಂಡಳಿಯವರು ಹಾಗೂ ಹೊನ್ನಾಪುರ ಗ್ರಾಮದ ಶ್ರೀ ಮಲ್ಲಜ್ಜೇಶ್ವರ ಭಜನಾ ಮಂಡಳಿಯವರು,ಗ್ರಾಮದ ಹಿರಿಯರಾದ  ವಿ ಎನ್ ಗೊಜನೂರು,ಅಶೋಕ ಗೊಜನೂರು, ಮಹೇಶಗೌಡ ಚಿಕ್ಕನಗೌಡರ ಶೇಕಪ್ಪ ಹುಲಗೂರು, (ಕೆಮ್ಮಣ್ಣವರ )ಭಜನಾ ಮಂಡಳಿ ಅಧ್ಯಕ್ಷ ಸಿದ್ದು ದುಂಡಪ್ಪನವರ, ವಿನೋದ ಗೊಜನೂರು ಪರಪ್ಪ ಬರಡ್ವಾದ ಕುರಗೋಡೆಪ್ಪ ಮುಕ್ಕಣ್ಣವರ ಸಿ ಬಿ ಮುಕ್ಕಣ್ಣವರ, ಬಸವರಾಜ ಹಡಪದ, ವೀರಪ್ಪ ದೇಸಾಯಿ ಸೇರಿದಂತೆ ಇನ್ನುಳಿದ ಸರ್ವ ಸದಸ್ಯರು, ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
    2
    ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. 
ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ಕಾರ್ಯಕ್ರಮದಲ್ಲಿ ಶ್ರೀ ಗಳ ಆಶೀರ್ವಚನ.
ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. 
ಗದಗ : ಭಾರತೀಯ ಸಂಸ್ಕೃತಿಯಲ್ಲಿ ಪಾವಿತ್ರತೆ ಪಡೆದ ತಿಂಗಳು ಈ ಶ್ರಾವಣ ಮಾಸ,ಮಾಸ ಪರ್ಯಂತ ಭಗವಂತನ ನಾಮಸ್ಮರಣೆಯಿಂದ ಅನುಗ್ರಹ ಪಡೆಯಲು ಸುಲಭವಾದ ಮಾರ್ಗ ಭಜನೆ ಎಂದು ಶ್ರೀ ಡಾ ಶಿವಕುಮಾರ ಮಾಹಾಸ್ವಾಮಿಗಳು ನುಡಿದರು.
ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮಂಡಳಿಯ ಆಯೋಜಿಸಲಾದ ಭಜನಾ ಮಹಾ ಮಂಗಲ ಕಾರ್ಯಕ್ರಮದ ಸಮಾರೋಪ ಸಮಾರಂಭದ saದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ನೆರದಿದ್ದ ಭಕ್ತರಿಗೆ ಆಶೀರ್ವಚನದಲ್ಲಿ ಮಾತನಾಡಿದ ಅವರು.
ಭಜನೆ ಎಂದರೆ ಭಜ್ ಎಂಬುವ ಧಾತುವಿನಿಂದ ಬಂದಿರುವ ಪದ ಅಂದರೆ ಭಜನೆ ಅಂದರೆ ಭಗವಂತನ ನಾಮಸ್ಮರಣೆ, ಆ ಭಗವಂತನ ಕೃಪೆಗೆ ಪಾತ್ರರಾಗಲು ಭಜನೆ ಅತೀ ಶ್ರೇಷ್ಠ ಮಾರ್ಗ ಎಂದರು.
ಯಾರಿಗೂ ನಮ್ಮಿಂದ ನೋವಾಗದ ರೀತಿಯ ಬದುಕುವದು ಅಸಾಧ್ಯ ಆದರೂ ಉದ್ದೇಶ ಪೂರ್ವಕವಾಗಿ ಯಾರಿಗೂ ನೋವುಂಟು ಮಾಡಬಾರದು ಏಕೆಂದರೆ ಈ ಪ್ರಪಂಚದಲ್ಲಿ ನಕಾರಾತ್ಮಕ ಹಾಗೂ ಸಕರಾತ್ಮಕ ಚಿಂತನೆಗಳು ಒಂದಕ್ಕೊಂದು ಅಂಟಿಕೊಂಡೆ ಬಂದಿರುತ್ತವೆ, ಹೇಗೆ ರಾತ್ರಿಯ ಜೊತೆಗೆ ಹಗಲು,ಸುಖದ ಜೊತೆಗೆ ದುಃಖ,ಜನನದ ಜೊತೆಗೆ ಮರಣ ಇದೆಯೋ ಹಾಗೇ  ಅದಕ್ಕಾಗಿ ಯಾವುದೇ ವ್ಯಕ್ತಿಗೂ ಬರೀ ಸುಖವೇ ಸಿಗುವದಿಲ್ಲ ಆದರೆ ಜೊತೆಗೆ ದುಃಖ ಬೆನ್ನ ಹತ್ತಿರುತ್ತದೆ ಕಾರಣ ಇಷ್ಟೇ ಪ್ರತಿ ಜೀವಿಗೂ ಹುಟ್ಟು ಅನಿಶ್ಚಿತ ಸಾವು ಖಚಿತ ಅಂತೆಯೇ ತಾವೆಲ್ಲರೂ ಪವಿತ್ರ ಶ್ರಾವಣ ಮಾಸದಲ್ಲಿ ನೀವಷ್ಟೇ ಭಜನೆ ಮಾಡದೇ ಇಡೀ ಗ್ರಾಮದ ಜನರ ಮನ ತಲುಪುವಂತೆ ಭಜನೆಯೊಂದಿಗೆ ಭಕ್ತಿಯ ಗೀತೆಗಳನ್ನು ಹಾಡುತ್ತಾ ವಠಾರಗಳಲ್ಲಿ ಸಂಚರಿಸಿ ಭಕ್ತಿಯ ಪರಾಕಷ್ಠೆ ಮೆರೆದು ಕೊನೆಯ ಹಂತ ಭಜನಾ ಮುಕ್ತಾಯ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ಸಂಭ್ರಮ ವಿಚಾರ ಎಂದರು.
ರಾತ್ರಿಯಿಡೀ ಸಪ್ತಾಹ ಮಾಡಿ ಬೆಳಿಗ್ಗೆ ಗ್ರಾಮದ ತುಂಬೆಲ್ಲಾ  ಭಜನೆಯೊಂದಿಗೆ ಮಾರುತೇಶ್ವರನ ಎಂಟು ಅಡಿ ಹಾಗೂ ಬಸವೇಶ್ವರನ ಭಾವಚಿತ್ರ ಮೆರವಣಿಗೆ ನೆರವೇರಿಸಿ ನಮ್ಮ ಪ್ರವಚನಕ್ಕಾಗಿ ಶಾಂತಿ ಸಹನೆಯಿಂದ ಕುಳಿತಿದ್ದು ನೋಡಿದರೆ ಆ ಮಾರುತೇಶ್ವರನ ಕೃಪೆಗೆ ತಾವೆಲ್ಲರೂ ಪಾತ್ರರಾಗಿದ್ದಿರಿ ಎನ್ನಬಹುದು. ನಮ್ಮ ರಾಜ್ಯದಲ್ಲಿ ನಿರಂತರ ಸಪ್ತಾಹ ಮಾಡುವ ಏಕೈಕ ಮಠ ಹುಬ್ಬಳ್ಳಿ ಸಿದ್ದಾರೂಢರ ಮಠ ಸುಮಾರು 94 ವರ್ಷಗಳ ಕಾಲ ಪ್ರತಿ ನಿತ್ಯ ಸಪ್ತಾಹ ಮಾಡುತ್ತಿರುವುದು ಇಂದಿಗೂ ಕಾಣಬಹುದು ಎಂದರು.
ದಿವ್ಯ ಸಾನಿಧ್ಯವಹಿಸಿದ್ದ  ಶ್ರೀ ಮ ನಿ ಪ್ರ ಮುಪ್ಪಿನ ಬಸವಲಿಂಗ ನಿರಂಜನ ಮಹಾಸ್ವಾಮಿಗಳು ಭಜನಾ ಸಮಾರೋಪ ಕುರಿತು ಆಶೀರ್ವಚನ ನೀಡಿದರು ಕಾರ್ಯಕ್ರಮದಲ್ಲಿ ಶ್ರೀ ವೇದ ಮೂರ್ತಿ ಮಹಾದೇವಯ್ಯನವರು ಸಾನಿಧ್ಯ ವಹಿಸಿಕೊಂಡು ಅವರೂ ಕೂಡ ಆಶೀರ್ವಚನ ನೀಡಿದರು.
ಕಾರ್ಯಕ್ರಮದ ನಿರೂಪಣೆ ವೀರಭದ್ರಯ್ಯ ಸಾಲಿಮಠ ನೆಡೆಸಿದರೆ ಎಸ್ ಎಸ್ ಅಂಗಡಿ ಶಿಕ್ಷಕರು ಸ್ವಾಗತಿಸಿದರು. ಶಿವಕುಮಾರಗೌಡ ಚಿಕ್ಕನಗೌಡರ ವಂದಿಸಿದರು. ಡಾ ಅಂಬೇಡ್ಕರ್ ಭಜನಾ ಸಂಘದ ಸದಸ್ಯರು, ಶ್ರೀ ದುರ್ಗಾದೇವಿ ಭಜನಾ ಮಂಡಳಿಯವರು ಹಾಗೂ ಹೊನ್ನಾಪುರ ಗ್ರಾಮದ ಶ್ರೀ ಮಲ್ಲಜ್ಜೇಶ್ವರ ಭಜನಾ ಮಂಡಳಿಯವರು,ಗ್ರಾಮದ ಹಿರಿಯರಾದ  ವಿ ಎನ್ ಗೊಜನೂರು,ಅಶೋಕ ಗೊಜನೂರು, ಮಹೇಶಗೌಡ ಚಿಕ್ಕನಗೌಡರ ಶೇಕಪ್ಪ ಹುಲಗೂರು, (ಕೆಮ್ಮಣ್ಣವರ )ಭಜನಾ ಮಂಡಳಿ ಅಧ್ಯಕ್ಷ ಸಿದ್ದು ದುಂಡಪ್ಪನವರ, ವಿನೋದ ಗೊಜನೂರು ಪರಪ್ಪ ಬರಡ್ವಾದ ಕುರಗೋಡೆಪ್ಪ ಮುಕ್ಕಣ್ಣವರ ಸಿ ಬಿ ಮುಕ್ಕಣ್ಣವರ, ಬಸವರಾಜ ಹಡಪದ, ವೀರಪ್ಪ ದೇಸಾಯಿ ಸೇರಿದಂತೆ ಇನ್ನುಳಿದ ಸರ್ವ ಸದಸ್ಯರು, ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಪ್ರಕಾಶ ಗುದ್ನೇಪ್ಪನವರ.
    ಪ್ರಕಾಶ ಗುದ್ನೇಪ್ಪನವರ.
    Local News Reporter ಗದಗ, ಗದಗ, ಕರ್ನಾಟಕ•
    2 hrs ago
  • ಭಾರತದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ. ಭಾರತ ದೇಶದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. " ಬಿಜೆಪಿ ಸೇವಾ ಸಂಕಲ್ಪ ಅಭಿಯಾನ" ಬಿ. ವೈ .ರಾಘವೇಂದ್ರ ರವರು ಜನಪ್ರಿಯ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರ.
    1
    ಭಾರತದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ.
ಭಾರತ ದೇಶದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ 
ದೀಪ ಹಚ್ಚೋಣ.
" ಬಿಜೆಪಿ ಸೇವಾ ಸಂಕಲ್ಪ ಅಭಿಯಾನ"
ಬಿ. ವೈ .ರಾಘವೇಂದ್ರ ರವರು ಜನಪ್ರಿಯ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರ.
    user_Press Narashimha swamy SN
    Press Narashimha swamy SN
    Newspaper publisher ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    22 hrs ago
  • ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ನೈತಿಕತೆ ರಾಹುಲ್ ಗಾಂಧಿಗಿಲ್ಲ: ಬಸವರಾಜ ಬೊಮ್ಮಾಯಿ ತಿರುಗೇಟು* ​ಗದಗ: ಅಮೇರಿಕ ಅಧ್ಯಕ್ಷ ಡೋಲಾನ್ಡ್ ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸವನ್ನು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಧಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದ ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು. ಇಂದಿರಾಗಾಂಧಿ ಅವರ ಕಾಲದಲ್ಲಿ 1975ರಲ್ಲಿ ಬಹುಮತ ಕಳೆದುಕೊಂಡು, ಕಮ್ಯುನಿಷ್ಟ್ ಪಾರ್ಟಿಯ ಬೆಂಬಲದೊಂದಿಗೆ ಅಲ್ಪಸಂಖ್ಯಾತ ಸರ್ಕಾರವನ್ನು ನಡೆಸಲಾಗಿತ್ತು. ಆ ಸಂದರ್ಭದಲ್ಲಿ ದೇಶದಲ್ಲಿ ಎಡಪಂಥವಾಗಲಿ, ಬಲಪಂಥವಾಗಲಿ, ಜನಪಂಥವೂ ಇರಲಿಲ್ಲ, ಬದಲಿಗೆ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು. ಇದು ಇಂದಿರಾಗಾಂಧಿ ಅವರ ಅಜ್ಜಿ ಗೀತು ಪಾಠ," ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು. *​ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ:* ಇವತ್ತು ದೇಶವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅತ್ಯಂತ ಗಟ್ಟಿಯಾಗಿದೆ ಎಂದರೆ ಅದು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಾತ್ರ ಸಾಧ್ಯವಾಗಿದೆ ಎಂದ ಬೊಮ್ಮಾಯಿ, "ಪ್ರಜಾಪ್ರಭುತ್ವವನ್ನು ಎತ್ತಿಹಿಡಿದಿರುವ ನಮ್ಮ ದೇಶದಲ್ಲಿ ಸಂಕಷ್ಟದ ಕಾಲದಲ್ಲಿಯೂ ಆರ್ಥಿಕವಾಗಿ ಮೂರನೇ ಸ್ಥಾನಕ್ಕೆ ಮುನ್ನಡೆಯುತ್ತಿರುವ ಏಕೈಕ ರಾಷ್ಟ್ರ ಭಾರತ. ಇದು ನರೇಂದ್ರ ಮೋದಿ ಅವರ ವಿಚಾರ, ಕಾರ್ಯಕ್ರಮ ಮತ್ತು ಅನುಷ್ಠಾನ ಶಕ್ತಿಯ ಫಲ," ಎಂದು ಪ್ರಶಂಸಿಸಿದರು. ,*​ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ:* ಕಾಂಗ್ರೆಸ್ ಪಕ್ಷದಲ್ಲಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನಾಯಕರಿಲ್ಲ, ಅದರಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ಯುಪಿಐ ಶುಲ್ಕ ಹೆಚ್ಚಳದ ವಿಚಾರದಲ್ಲಿ ಅಮೆರಿಕದ ಟ್ರಂಪ್‌ಗೆ ಶರಣಾಗಿದ್ದಾರೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿ, "ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸ ಮಾಡುತ್ತಿದ್ದಾರೆ. ಭಾರತದ ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು. ​ದೇಶದ ನೈಜ ಆರ್ಥಿಕ ಸಾಧನೆ ಮತ್ತು ಪ್ರಧಾನಿ ಮೋದಿಯವರ ಜನಪರ ನಾಯಕತ್ವವನ್ನು ಹತ್ತಿಕ್ಕಲು ವಿರೋಧ ಪಕ್ಷಗಳು ನಿರರ್ಥಕ ಪ್ರಯತ್ನ ಮಾಡುತ್ತಿವೆ ಎಂದು ಬೊಮ್ಮಾಯಿ ಕಿಡಿಕಾರಿದರು. *ಕೆಪಿಎಸ್ಸಿ ಹಗರಣ* ​ ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮತ್ತು ಕೆಪಿಸಿಎಸ್‌ ಹಗರಣ ದಿನದಿಂದ ದಿನಕ್ಕೆ ಬಯಲಾಗುತ್ತಿದ್ದು, ಸರ್ಕಾರದ ವಿರುದ್ಧ ಸಾಕಷ್ಟು ಜನರು ಪರದಾಡುತ್ತಿದ್ದಾರೆ. ​​ಟಿ. ನರಸೀಪುರ ಪೊಲೀಸ್ ಅಧಿಕಾರಿಯ ಉದ್ಧಟತನದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಹೈಕೋರ್ಟ್ ಹಲವಾರು ಬಾರಿ ಚಾಟಿ ಬೀಸಿದೆ ಮತ್ತು ಡಿಎಸ್‌ಪಿಗಳು ಸೇರಿದಂತೆ ಎಲ್ಲರಿಗೂ ಇದು ಒಂದು ಹೊಸ ಪೊಲೀಸ್ ಸಂಸ್ಕೃತಿಯಂತೆ ಮುಂದುವರಿದಿದೆ ಎಂದರು. ​ಪೊಲೀಸರು ಜನರ ಪರವಾಗಿರಬೇಕು, ಸ್ನೇಹಮಯಿಯಾಗಿರಬೇಕು ಆದರೆ ಕಾನೂನು ರಕ್ಷಣೆ ಮಾಡುವ ರಕ್ಷಕರೇ ಕಾನೂನು ಸುವ್ಯವಸ್ಥೆಯನ್ನು ಹದೆಗೆಡಿಸುವಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ​*ಜನರ ಪರದಾಟ:* ​ಕೆಪಿಸಿಎಸ್ ಹಗರಣ ದಿನದಿಂದ ದಿನಕ್ಕೆ ಹೊರಬರುತ್ತಿದ್ದು, ಕೆವೈಸಿ, ಈ-ಖಾತೆ, ಎ ಯಿಂದ ಬಿ ಖಾತೆ ಹಾಗೂ ರೇಷನ್ ಕಾರ್ಡ್ ಪಡೆಯಲು ಕೂಡ ಜನರು ಸಾಕಷ್ಟು ಪರದಾಡುತ್ತಿದ್ದಾರೆ. ​ಯಾವುದೇ ಪೂರ್ವ ತಯಾರಿ, ತಾಂತ್ರಿಕ ಜ್ಞಾನ ಅಥವಾ ಸರ್ವರ್ ವ್ಯವಸ್ಥೆ ಇಲ್ಲದೆ ಈ ಸರ್ಕಾರ ಜನರಿಗೆ ತೊಂದರೆ ಕೊಡುತ್ತಿದ್ದು, ಇದು ಕೇವಲ ಒಂದು ನಾಟಕ ಕಂಪನಿಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. *​ಸಿಬಿಐ ತನಿಖೆಗೆ ಒತ್ತಾಯ:* ​ಈ ಎಲ್ಲಾ ಹಗರಣಗಳ ಸತ್ಯಾಂಶ ಪೂರ್ಣ ಪ್ರಮಾಣದಲ್ಲಿ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ​ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
    1
    ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ನೈತಿಕತೆ ರಾಹುಲ್ ಗಾಂಧಿಗಿಲ್ಲ: ಬಸವರಾಜ ಬೊಮ್ಮಾಯಿ ತಿರುಗೇಟು*
​ಗದಗ:  ಅಮೇರಿಕ ಅಧ್ಯಕ್ಷ  ಡೋಲಾನ್ಡ್ ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸವನ್ನು  ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಧಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದ ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು.
ಇಂದಿರಾಗಾಂಧಿ ಅವರ ಕಾಲದಲ್ಲಿ 1975ರಲ್ಲಿ ಬಹುಮತ ಕಳೆದುಕೊಂಡು, ಕಮ್ಯುನಿಷ್ಟ್ ಪಾರ್ಟಿಯ ಬೆಂಬಲದೊಂದಿಗೆ ಅಲ್ಪಸಂಖ್ಯಾತ ಸರ್ಕಾರವನ್ನು ನಡೆಸಲಾಗಿತ್ತು. ಆ ಸಂದರ್ಭದಲ್ಲಿ ದೇಶದಲ್ಲಿ ಎಡಪಂಥವಾಗಲಿ, ಬಲಪಂಥವಾಗಲಿ, ಜನಪಂಥವೂ ಇರಲಿಲ್ಲ, ಬದಲಿಗೆ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು. ಇದು ಇಂದಿರಾಗಾಂಧಿ ಅವರ ಅಜ್ಜಿ ಗೀತು ಪಾಠ," ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು.
*​ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ:*
ಇವತ್ತು ದೇಶವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅತ್ಯಂತ ಗಟ್ಟಿಯಾಗಿದೆ ಎಂದರೆ ಅದು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಾತ್ರ ಸಾಧ್ಯವಾಗಿದೆ ಎಂದ ಬೊಮ್ಮಾಯಿ, "ಪ್ರಜಾಪ್ರಭುತ್ವವನ್ನು ಎತ್ತಿಹಿಡಿದಿರುವ ನಮ್ಮ ದೇಶದಲ್ಲಿ ಸಂಕಷ್ಟದ ಕಾಲದಲ್ಲಿಯೂ ಆರ್ಥಿಕವಾಗಿ ಮೂರನೇ ಸ್ಥಾನಕ್ಕೆ ಮುನ್ನಡೆಯುತ್ತಿರುವ ಏಕೈಕ ರಾಷ್ಟ್ರ ಭಾರತ. ಇದು ನರೇಂದ್ರ ಮೋದಿ ಅವರ ವಿಚಾರ, ಕಾರ್ಯಕ್ರಮ ಮತ್ತು ಅನುಷ್ಠಾನ ಶಕ್ತಿಯ ಫಲ," ಎಂದು ಪ್ರಶಂಸಿಸಿದರು.
,*​ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ:*
ಕಾಂಗ್ರೆಸ್ ಪಕ್ಷದಲ್ಲಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನಾಯಕರಿಲ್ಲ, ಅದರಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ಯುಪಿಐ ಶುಲ್ಕ ಹೆಚ್ಚಳದ ವಿಚಾರದಲ್ಲಿ ಅಮೆರಿಕದ ಟ್ರಂಪ್‌ಗೆ ಶರಣಾಗಿದ್ದಾರೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿ, "ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸ ಮಾಡುತ್ತಿದ್ದಾರೆ. ಭಾರತದ  ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು. ​ದೇಶದ ನೈಜ ಆರ್ಥಿಕ ಸಾಧನೆ ಮತ್ತು ಪ್ರಧಾನಿ ಮೋದಿಯವರ ಜನಪರ ನಾಯಕತ್ವವನ್ನು ಹತ್ತಿಕ್ಕಲು ವಿರೋಧ ಪಕ್ಷಗಳು ನಿರರ್ಥಕ ಪ್ರಯತ್ನ ಮಾಡುತ್ತಿವೆ ಎಂದು ಬೊಮ್ಮಾಯಿ ಕಿಡಿಕಾರಿದರು.
*ಕೆಪಿಎಸ್ಸಿ ಹಗರಣ* ​
ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮತ್ತು ಕೆಪಿಸಿಎಸ್‌ ಹಗರಣ ದಿನದಿಂದ ದಿನಕ್ಕೆ ಬಯಲಾಗುತ್ತಿದ್ದು, ಸರ್ಕಾರದ ವಿರುದ್ಧ ಸಾಕಷ್ಟು ಜನರು ಪರದಾಡುತ್ತಿದ್ದಾರೆ. ​​ಟಿ. ನರಸೀಪುರ ಪೊಲೀಸ್ ಅಧಿಕಾರಿಯ ಉದ್ಧಟತನದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಹೈಕೋರ್ಟ್ ಹಲವಾರು ಬಾರಿ ಚಾಟಿ ಬೀಸಿದೆ ಮತ್ತು ಡಿಎಸ್‌ಪಿಗಳು ಸೇರಿದಂತೆ ಎಲ್ಲರಿಗೂ ಇದು ಒಂದು ಹೊಸ ಪೊಲೀಸ್ ಸಂಸ್ಕೃತಿಯಂತೆ ಮುಂದುವರಿದಿದೆ ಎಂದರು.
​ಪೊಲೀಸರು ಜನರ ಪರವಾಗಿರಬೇಕು, ಸ್ನೇಹಮಯಿಯಾಗಿರಬೇಕು ಆದರೆ ಕಾನೂನು ರಕ್ಷಣೆ ಮಾಡುವ ರಕ್ಷಕರೇ ಕಾನೂನು ಸುವ್ಯವಸ್ಥೆಯನ್ನು ಹದೆಗೆಡಿಸುವಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
​*ಜನರ ಪರದಾಟ:*
​ಕೆಪಿಸಿಎಸ್ ಹಗರಣ ದಿನದಿಂದ ದಿನಕ್ಕೆ ಹೊರಬರುತ್ತಿದ್ದು, ಕೆವೈಸಿ, ಈ-ಖಾತೆ, ಎ ಯಿಂದ ಬಿ ಖಾತೆ ಹಾಗೂ ರೇಷನ್ ಕಾರ್ಡ್ ಪಡೆಯಲು ಕೂಡ ಜನರು ಸಾಕಷ್ಟು ಪರದಾಡುತ್ತಿದ್ದಾರೆ. ​ಯಾವುದೇ ಪೂರ್ವ ತಯಾರಿ, ತಾಂತ್ರಿಕ ಜ್ಞಾನ ಅಥವಾ ಸರ್ವರ್ ವ್ಯವಸ್ಥೆ ಇಲ್ಲದೆ ಈ ಸರ್ಕಾರ ಜನರಿಗೆ ತೊಂದರೆ ಕೊಡುತ್ತಿದ್ದು, ಇದು ಕೇವಲ ಒಂದು ನಾಟಕ ಕಂಪನಿಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
*​ಸಿಬಿಐ ತನಿಖೆಗೆ ಒತ್ತಾಯ:*
​ಈ ಎಲ್ಲಾ ಹಗರಣಗಳ ಸತ್ಯಾಂಶ ಪೂರ್ಣ ಪ್ರಮಾಣದಲ್ಲಿ ಹೊರಬರಬೇಕಾದರೆ ಸಿಬಿಐ  ತನಿಖೆಯಾಗಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ​ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ಬೆಳಗಾವಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಿವೃತ್ತ ಯೋಧ, ಪುತ್ರಿ ಹ... ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಿವೃತ್ತ ಯೋಧ ಹಾಗೂ ಅವರ ಪುತ್ರಿ ಹತ್ಯೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮೃತರನ್ನು ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಆಸ್ತಿ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಹತ್ಯೆಗೆ ನಿಖರ ಕಾರಣವೇನು ಮತ್ತು ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. **ಪೊಲೀಸರ ಅಧಿಕೃತ ಮಾಹಿತಿ ಹೊರಬಂದ ಬಳಿಕವಷ್ಟೇ ಹತ್ಯೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ಸ್ಪಷ್ಟತೆ ಸಿಗಲಿದೆ.**
    1
    ಬೆಳಗಾವಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಿವೃತ್ತ ಯೋಧ, ಪುತ್ರಿ ಹ...
ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಿವೃತ್ತ ಯೋಧ ಹಾಗೂ ಅವರ ಪುತ್ರಿ ಹತ್ಯೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.
ಮೃತರನ್ನು ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ.
ಆಸ್ತಿ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಹತ್ಯೆಗೆ ನಿಖರ ಕಾರಣವೇನು ಮತ್ತು ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.
ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. **ಪೊಲೀಸರ ಅಧಿಕೃತ ಮಾಹಿತಿ ಹೊರಬಂದ ಬಳಿಕವಷ್ಟೇ ಹತ್ಯೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ಸ್ಪಷ್ಟತೆ ಸಿಗಲಿದೆ.**
    user_ದರ್ಪಣ ಕನ್ನಡ ಟಿವಿ
    ದರ್ಪಣ ಕನ್ನಡ ಟಿವಿ
    ಲಕ್ಷ್ಮೇಶ್ವರ, ಗದಗ, ಕರ್ನಾಟಕ•
    21 hrs ago
  • ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ
    1
    ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ 
ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ
    user_Annigeri Sunil
    Annigeri Sunil
    Electrician ಅಣ್ಣಿಗೇರಿ, ಧಾರವಾಡ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.