logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ದೇವನಹಳ್ಳಿ :ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ಲಖನೌದಿಂದ ಬೆಂಗಳೂರಿಗೆ ಆಗಮಿಸಿದ 6E-231 ವಿಮಾನಕ್ಕೆ ಬಾಂಬ್ ಹುಸಿ ಬೆದರಿಕೆ ಕರೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ. ಬಾಂಬ್ ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಟರ್ಮಿನಲ್-1ರ ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ BTAC ಸಭೆ ಬೆದರಿಕೆ ಆಧರಿಸಿ ಅಗತ್ಯ ಭದ್ರತಾ ಕ್ರಮವಹಿಸಿ ತಪಾಸಣೆ ವಿಮಾನ ಹಾಗೂ ಟರ್ಮಿನಲ್ ಪ್ರದೇಶದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ತೀವ್ರ ಭದ್ರತೆ ಪರಿಶೀಲನೆ ಪ್ರಯಾಣಿಕರ ಸುರಕ್ಷತೆಗಾಗಿ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರವಹಿಸಿ ನಿಗಾ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

11 hrs ago
user_Bengaluru Rural News
Bengaluru Rural News
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
11 hrs ago
adacb531-6878-45ca-aab0-62679a83b66b
5fd0d342-fd5c-4bec-8cba-b19e21fa58bc

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ದೇವನಹಳ್ಳಿ :ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ಲಖನೌದಿಂದ ಬೆಂಗಳೂರಿಗೆ ಆಗಮಿಸಿದ 6E-231 ವಿಮಾನಕ್ಕೆ ಬಾಂಬ್ ಹುಸಿ ಬೆದರಿಕೆ ಕರೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ. ಬಾಂಬ್ ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಟರ್ಮಿನಲ್-1ರ ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ BTAC ಸಭೆ ಬೆದರಿಕೆ ಆಧರಿಸಿ ಅಗತ್ಯ ಭದ್ರತಾ ಕ್ರಮವಹಿಸಿ ತಪಾಸಣೆ ವಿಮಾನ ಹಾಗೂ ಟರ್ಮಿನಲ್ ಪ್ರದೇಶದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ತೀವ್ರ ಭದ್ರತೆ ಪರಿಶೀಲನೆ ಪ್ರಯಾಣಿಕರ ಸುರಕ್ಷತೆಗಾಗಿ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರವಹಿಸಿ ನಿಗಾ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

More news from Bengaluru Urban and nearby areas
  • ಬಿಜೆಪಿ-ಜೆಡಿಎಸ್ ಪಾದಯಾತ್ರೆ ರೂಟ್ ಫೈನಲ್! ಲಿಂಗಸೂಗೂರಿನಿಂದ ಬಳ್ಳಾರಿವರೆಗೆ ಜನಾರ್ದನ ರೆಡ್ಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ-ಜೆಡಿಎಸ್ ಮೈತ್ರಿಯ ಮಹತ್ವದ ಪಾದಯಾತ್ರೆಯ ರೂಟ್ ಮ್ಯಾಪ್ ಅಂತಿಮಗೊಂಡಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಆರಂಭವಾಗುವ ಈ ಪಾದಯಾತ್ರೆ ಮಸ್ಕಿ, ಸಿಂಧನೂರು, ಕಾರಟಗಿ, ಗಂಗಾವತಿ, ಕಂಪ್ಲಿ ಹಾಗೂ ಸಂಡೂರು ಮಾರ್ಗವಾಗಿ ಬಳ್ಳಾರಿ ನಗರದಲ್ಲಿ ಅಂತ್ಯಗೊಳ್ಳಲಿದೆ. ಈ ಕುರಿತು ಶಾಸಕ ಜನಾರ್ದನ ರೆಡ್ಡಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ASN News24 Kannadaಗೆ Subscribe ಮಾಡಿ ಮತ್ತು Bell Icon ಒತ್ತಿ. #BJPJDSPadayatra #BYVijayendra #JanardhanaReddy #Ballari #Gangavathi #Sindhanur #KarnatakaPolitics #PoliticalNews #BreakingNews #Raichur #Lingasugur #KarnatakaNews #ASNNews24Kannada #KannadaNews #bjpkarnataka
    1
    ಬಿಜೆಪಿ-ಜೆಡಿಎಸ್ ಪಾದಯಾತ್ರೆ ರೂಟ್ ಫೈನಲ್! ಲಿಂಗಸೂಗೂರಿನಿಂದ ಬಳ್ಳಾರಿವರೆಗೆ ಜನಾರ್ದನ ರೆಡ್ಡಿ 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ-ಜೆಡಿಎಸ್ ಮೈತ್ರಿಯ ಮಹತ್ವದ ಪಾದಯಾತ್ರೆಯ ರೂಟ್ ಮ್ಯಾಪ್ ಅಂತಿಮಗೊಂಡಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಆರಂಭವಾಗುವ ಈ ಪಾದಯಾತ್ರೆ ಮಸ್ಕಿ, ಸಿಂಧನೂರು, ಕಾರಟಗಿ, ಗಂಗಾವತಿ, ಕಂಪ್ಲಿ ಹಾಗೂ ಸಂಡೂರು ಮಾರ್ಗವಾಗಿ ಬಳ್ಳಾರಿ ನಗರದಲ್ಲಿ ಅಂತ್ಯಗೊಳ್ಳಲಿದೆ. ಈ ಕುರಿತು ಶಾಸಕ ಜನಾರ್ದನ ರೆಡ್ಡಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ASN News24 Kannadaಗೆ Subscribe ಮಾಡಿ ಮತ್ತು Bell Icon ಒತ್ತಿ.
#BJPJDSPadayatra #BYVijayendra #JanardhanaReddy #Ballari #Gangavathi #Sindhanur #KarnatakaPolitics #PoliticalNews #BreakingNews #Raichur #Lingasugur #KarnatakaNews #ASNNews24Kannada #KannadaNews #bjpkarnataka
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    9 hrs ago
  • ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
    1
    ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು!
ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
    user_NAYAN NEWS
    NAYAN NEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    12 hrs ago
  • ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ರೂ. ದಂಡ ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರಪ್ಪನಪಾಳ್ಯ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಸುರಿದ ಕ್ಲಿನಿಕ್‌ಗೆ ದಂಡ ವಿಧಿಸಲಾಗಿದೆ. ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ವೈದ್ಯಕೀಯ ತ್ಯಾಜ್ಯಗಳಾದ ಸೂಜಿಗಳು, ಸಿರಿಂಜ್, ಪ್ಲಾಸ್ಟರ್ ಗಳು, ಮಾತ್ರೆ ಡಬ್ಬಗಳು ಹಾಗೂ ಇನ್ನಿತರ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದನ್ನ ಗಮನಿಸಿದ ಪೌರಕಾರ್ಮಿಕರು ಮಾರ್ಷಲ್ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಮಾರ್ಷಲ್ ಗಳು ತ್ಯಾಜ್ಯಗಳನ್ನು ಪರಿಶೀಲಿಸಿದಾಗ ವೈದ್ಯಕೀಯ ತ್ಯಾಜ್ಯಗಳೊಡನೆ ಹೆಲ್ತ್ ಕೇರ್ ಸೆಂಟರ್ ಪ್ರಿಸ್ಕ್ರಿಪ್ಷನ್ ಪತ್ರಗಳು ಕಂಡುಬಂದಿದ್ದ ಮೇರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿರುವವರ ಮಾಹಿತಿ ಪತ್ತೆಯಾಗಿರುತ್ತದೆ. ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದು ಪಾಲಿಕೆಯ ಮಾರ್ಷಲ್‌ಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್‌ಗಳು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ಸುರಿದಿರುವ ಹೆಲ್ತ್ ಕೇರ್ ಸೆಂಟರ್‌ಗೆ ಸ್ಥಳದಲ್ಲೇ 40,000 ದಂಡ ವಿಧಿಸಿ, ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಭಾಗವಹಿಸಿದ್ದರು.
    1
    ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ರೂ. ದಂಡ
ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರಪ್ಪನಪಾಳ್ಯ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಸುರಿದ ಕ್ಲಿನಿಕ್‌ಗೆ ದಂಡ ವಿಧಿಸಲಾಗಿದೆ.
ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ವೈದ್ಯಕೀಯ ತ್ಯಾಜ್ಯಗಳಾದ ಸೂಜಿಗಳು, ಸಿರಿಂಜ್, ಪ್ಲಾಸ್ಟರ್ ಗಳು, ಮಾತ್ರೆ ಡಬ್ಬಗಳು ಹಾಗೂ ಇನ್ನಿತರ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದನ್ನ ಗಮನಿಸಿದ ಪೌರಕಾರ್ಮಿಕರು ಮಾರ್ಷಲ್ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಮಾರ್ಷಲ್ ಗಳು ತ್ಯಾಜ್ಯಗಳನ್ನು ಪರಿಶೀಲಿಸಿದಾಗ ವೈದ್ಯಕೀಯ ತ್ಯಾಜ್ಯಗಳೊಡನೆ ಹೆಲ್ತ್ ಕೇರ್ ಸೆಂಟರ್ ಪ್ರಿಸ್ಕ್ರಿಪ್ಷನ್ ಪತ್ರಗಳು ಕಂಡುಬಂದಿದ್ದ ಮೇರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿರುವವರ ಮಾಹಿತಿ ಪತ್ತೆಯಾಗಿರುತ್ತದೆ. ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದು ಪಾಲಿಕೆಯ ಮಾರ್ಷಲ್‌ಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.
ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್‌ಗಳು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು  ಅವೈಜ್ಞಾನಿಕವಾಗಿ ಸುರಿದಿರುವ ಹೆಲ್ತ್ ಕೇರ್ ಸೆಂಟರ್‌ಗೆ ಸ್ಥಳದಲ್ಲೇ 40,000 ದಂಡ ವಿಧಿಸಿ, ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಿರುತ್ತಾರೆ.
ಈ ಕಾರ್ಯಾಚರಣೆಯಲ್ಲಿ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಭಾಗವಹಿಸಿದ್ದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ. citynextnews247
    1
    ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ
ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ
ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ. citynextnews247
    user_Yusuf Bepari
    Yusuf Bepari
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ 
ಚಿಂತಾಮಣಿ 
ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್‌ಟಾಪ್ ಕಳ್ಳ ಬಂಧನ! 26 ಲ್ಯಾಪ್‌ಟಾಪ್‌ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ! PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್‌ಟಾಪ್ ಕಳ್ಳ ಬಂಧನ! 26 ಲ್ಯಾಪ್‌ಟಾಪ್‌ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ!
    1
    PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್‌ಟಾಪ್ ಕಳ್ಳ ಬಂಧನ!
26 ಲ್ಯಾಪ್‌ಟಾಪ್‌ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ!
PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್‌ಟಾಪ್ ಕಳ್ಳ ಬಂಧನ!
26 ಲ್ಯಾಪ್‌ಟಾಪ್‌ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರೊಂದಿಗೆ ಚರ್ಚಿಸಿದ ಸಿಎಂ ಬೆಂಗಳೂರು:ಗೃಹ ಕೃಷ್ಣದಲ್ಲಿ ಮಂಗಳವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರೊಂದಿಗೆ ಚರ್ಚಿಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವರಗಳಾದ ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ ಖರ್ಗೆ, ಮಧು ಬಂಗಾರಪ್ಪ, ಬಿ.ಬಸವಂತಪ್ಪ, ಸತೀಶ್ ಜಾರಿಕಿಹೊಳಿ, ಹೆಚ್.ಸಿ ಬಾಲಕೃಷ್ಣ, ಶಿವಲಿಂಗೇಗೌಡ, , ಎಸ್.ಎಸ್ ಮಲ್ಲಿಕಾರ್ಜುನ, ಟಿ.ರಘುಮೂರ್ತಿ, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ರವರು ಸೇರಿದಂತೆ ಶಾಸಕರುಗಳು ಉಪಸ್ಥಿತರಿದ್ದರು.
    1
    ವಿವಿಧ  ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ   ಪಕ್ಷದ  ಶಾಸಕರೊಂದಿಗೆ  ಚರ್ಚಿಸಿದ ಸಿಎಂ

ಬೆಂಗಳೂರು:ಗೃಹ ಕೃಷ್ಣದಲ್ಲಿ ಮಂಗಳವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ವಿವಿಧ  ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ   ಪಕ್ಷದ  ಶಾಸಕರೊಂದಿಗೆ  ಚರ್ಚಿಸಿದರು.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, 
ಸಚಿವರಗಳಾದ ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ ಖರ್ಗೆ, ಮಧು ಬಂಗಾರಪ್ಪ, ಬಿ.ಬಸವಂತಪ್ಪ, ಸತೀಶ್ ಜಾರಿಕಿಹೊಳಿ, ಹೆಚ್.ಸಿ ಬಾಲಕೃಷ್ಣ, ಶಿವಲಿಂಗೇಗೌಡ, , ಎಸ್.ಎಸ್ ಮಲ್ಲಿಕಾರ್ಜುನ,  ಟಿ.ರಘುಮೂರ್ತಿ, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ  ಬಿ.ಕೆ.ಹರಿಪ್ರಸಾದ್ ರವರು ಸೇರಿದಂತೆ
ಶಾಸಕರುಗಳು ಉಪಸ್ಥಿತರಿದ್ದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ಮೀಸಲಾತಿ ವಿರೋಧಿಗಳ ಷಡ್ಯಂತ್ರಕ್ಕೆ ನಾವುಗಳು ಮನೆಯೋದಿಲ್ಲ City next News 24 7 ಮೀಸಲಾತಿ ವಿರೋಧಿಗಳ ಷಡ್ಯಂತ್ರಕ್ಕೆ ನಾವುಗಳು ಮನೆಯೋದಿಲ್ಲ
    1
    ಮೀಸಲಾತಿ ವಿರೋಧಿಗಳ ಷಡ್ಯಂತ್ರಕ್ಕೆ ನಾವುಗಳು ಮನೆಯೋದಿಲ್ಲ City next News 24 7 
ಮೀಸಲಾತಿ ವಿರೋಧಿಗಳ ಷಡ್ಯಂತ್ರಕ್ಕೆ ನಾವುಗಳು ಮನೆಯೋದಿಲ್ಲ
    user_Yusuf Bepari
    Yusuf Bepari
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    13 hrs ago
  • ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ! ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ! ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ! ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ!
    1
    ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ!
ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ!
ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ!
ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.