Shuru
Apke Nagar Ki App…
*ಭಾರತ ನಲ್ಲಿ ವೈರಲ್*
Md Aleemulla Shariff
*ಭಾರತ ನಲ್ಲಿ ವೈರಲ್*
More news from ಕರ್ನಾಟಕ and nearby areas
- *ಭಾರತ ನಲ್ಲಿ ವೈರಲ್*1
- ಮಳವಳ್ಳಿ ತಾಲೂಕಿನ ಬಿಜಿಪುರ ಗ್ರಾಮದ ಇತಿಹಾಸ ಪ್ರಸಿದ್ಧ ಮಂಟೇಸ್ವಾಮಿ ಪುಣ್ಯಕ್ಷೇತ್ರದ ಯುಗಾದಿ ಜಾತ್ರಾ ಮಹೋತ್ಸವ ಮತ್ತು ಮಠಕ್ಕೆ ನುಗ್ಗುವ ಸೇವೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಸಂಪ್ರದಾಯಪದ್ಧ ಆಚರಣೆಗಳೊಂದಿಗೆ ಸಂಪನ್ನಗೊಂಡಿತು1
- ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ 2026 ನೆಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಾದಪ್ಪನ ಮಹಾರಥೋತ್ಸವ ವಿಜೃಂಭಣೆ ಜರುಗಿತು. #ಮಲೆಗಳಲ್ಲಿ ಮೈದಳೆದ ಮಾದೇವನ ಸನ್ನಿಧಿಯಲ್ಲಿ ಹೊಸ ವರ್ಷದ ಸಂಭ್ರಮ! 🌿 ಬೇವು-ಬೆಲ್ಲದ ಸವಿ ಒಂದೆಡೆಯಾದರೆ, ಬೆಟ್ಟದ ದಾರಿಯಲ್ಲಿ ಮಾದಪ್ಪನ ಸಾರಥ್ಯದ ಸಡಗರ ಇನ್ನೊಂದೆಡೆ. ಯುಗಾದಿ ಹಬ್ಬ ಹಾಗೂ ಮಹದೇಶ್ವರ ಬೆಟ್ಟದ ಜಾತ್ರೆಯ ಹಾರ್ದಿಕ ಶುಭಾಶಯಗಳು.1
- ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಈ ಮೂಲಕ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ಜರುಗಿದವು. ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ರಥೋತ್ಸವ, ಗುರು ಬ್ರಹ್ಮೋತ್ಸವ ಹಾಗೂ ಅನ್ನ ಬ್ರಹ್ಮೋತ್ಸವವೂ ಭಕ್ತಿಭಾವದಿಂದ ನೆರವೇರಿತು.2
- Post by ಅರವಿಂದ್ ರಾಜೀವ್1
- ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು4
- ಸರ್ಕಾರದ ಉತ್ಸವಗಳಲ್ಲಿ ಲಕ್ಷಾಂತರ ಖರ್ಚು… ಆದರೆ ನಮ್ಮ ಕಲಾವಿದರಿಗೆ ಅವಕಾಶ ಇಲ್ಲವೇ? 🤔 ಸದನದಲ್ಲಿ ಸಚಿವ ಸಂತೋಷ್ ಲಾಡ್ ಗಂಭೀರ ಪ್ರಶ್ನೆ ⚡ 👉 ಹೊರಗಿನ ಕಲಾವಿದರು ಬೇಡ 👉 ನಮ್ಮ ರಾಜ್ಯದ ಕಲಾವಿದರಿಗೆ ಆದ್ಯತೆ ಕೊಡಬೇಕು ಡಿಜೆ ಸೌಂಡ್, ಅಶ್ಲೀಲ ಹಾಡುಗಳಿಗೆ ಬ್ರೇಕ್ 🚫 ನಮ್ಮ ಪರಂಪರೆ ಕಲೆಗಳಿಗೆ ಗ್ರೀನ್ ಸಿಗ್ನಲ್ ✅ 🥁 ಡೊಳ್ಳು ಕುಣಿತ 🎭 ಯಕ್ಷಗಾನ 🐯 ಹುಲಿ ಕುಣಿತ 🔥 ಕನ್ನಡ ಸಂಸ್ಕೃತಿ ಮತ್ತೆ ಜೀವಂತವಾಗಬೇಕು! “ಉತ್ಸವ ಎಂದರೆ ಕೇವಲ ಸದ್ದು ಅಲ್ಲ… ನಮ್ಮ ಗುರುತು!” 💯 👉 “ನೀವು ಏನ್ ಹೇಳ್ತೀರಾ? ಡಿಜೆ vs ನಮ್ಮ ಕಲೆ?”1
- *ಭಾರತ ನಲ್ಲಿ ವೈರಲ್*1