logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಿಕೋಟ ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷಾ ಗೊಂದಲಿ SP ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ಅಭ್ಯರ್ಥಿಗಳು ಆತಂಕಪಡಬೇಡಿ ತಿಕೋಟ ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷಾ ಗೊಂದಲಿ SP ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ಅಭ್ಯರ್ಥಿಗಳು ಆತಂಕಪಡಬೇಡಿ

19 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
19 hrs ago

ತಿಕೋಟ ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷಾ ಗೊಂದಲಿ SP ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ಅಭ್ಯರ್ಥಿಗಳು ಆತಂಕಪಡಬೇಡಿ ತಿಕೋಟ ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷಾ ಗೊಂದಲಿ SP ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ಅಭ್ಯರ್ಥಿಗಳು ಆತಂಕಪಡಬೇಡಿ

More news from ಕರ್ನಾಟಕ and nearby areas
  • ವಿಶೇಷ ವರದಿ | ಯುವ ಜ್ಞಾನ ಕನ್ನಡ ದಿನಪತ್ರಿಕೆ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ತೆರಳಿದ ತಾಯಿ... ಜೋಳಿಗೆಯಲ್ಲಿ ಮಗುವನ್ನು ತೂಗಿ ಲಾಲಿ ಹಾಡಿದ ಪೊಲೀಸರು – ಮಾನವೀಯತೆಯ ಮನಮುಟ್ಟುವ ಕ್ಷಣ ಸರ್ಕಾರಿ ಉದ್ಯೋಗದ ಕನಸು ಹೊತ್ತ ತಾಯಿಯೊಬ್ಬರು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು. ಆದರೆ ಅವರ ಮಡಿಲಲ್ಲಿ ಪುಟ್ಟ ಮಗು. ಪರೀಕ್ಷಾ ನಿಯಮಗಳ ಪ್ರಕಾರ ಮಗುವನ್ನು ಪರೀಕ್ಷಾ ಕೊಠಡಿಗೆ ಕರೆದೊಯ್ಯಲು ಅವಕಾಶ ಇರಲಿಲ್ಲ. ಆ ಸಮಯದಲ್ಲಿ ಅಲ್ಲಿದ್ದ ಮಹಿಳಾ ಪೊಲೀಸರು ಮತ್ತು ಸಿಬ್ಬಂದಿ ಮಾನವೀಯತೆಯ ಅಪೂರ್ವ ಉದಾಹರಣೆ ನೀಡಿದರು. ಮಗುವಿಗಾಗಿ ತಾತ್ಕಾಲಿಕವಾಗಿ ಜೋಳಿಗೆಯನ್ನು ಕಟ್ಟಿ, ಅದರಲ್ಲಿ ಮಗುವನ್ನು ಮಲಗಿಸಿ ಲಾಲಿ ಹಾಡುತ್ತಾ ಆರೈಕೆ ಮಾಡಿದರು. ತಾಯಿ ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟರು. ಪೊಲೀಸರು ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವವರಷ್ಟೇ ಅಲ್ಲ, ಅಗತ್ಯವಿದ್ದಾಗ ತಾಯಿಯ ಮಮತೆಯನ್ನೂ ತೋರಬಲ್ಲರು ಎಂಬುದನ್ನು ಈ ಘಟನೆ ಸಾಬೀತುಪಡಿಸಿದೆ. ಈ ದೃಶ್ಯವನ್ನು ಕಂಡ ಪರೀಕ್ಷಾ ಕೇಂದ್ರದಲ್ಲಿದ್ದವರು ಮಹಿಳಾ ಪೊಲೀಸರ ಸೇವಾಭಾವ ಮತ್ತು ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜದಲ್ಲಿ ಇಂತಹ ಹೃದಯಸ್ಪರ್ಶಿ ಘಟನೆಗಳು ಮಾನವೀಯ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುತ್ತವೆ. "ಕರ್ತವ್ಯದ ಜೊತೆ ಮಾನವೀಯತೆ ಸೇರಿದಾಗ ಸಮಾಜಕ್ಕೆ ಸ್ಪೂರ್ತಿದಾಯಕ ಕ್ಷಣಗಳು ಹುಟ್ಟುತ್ತವೆ." – ಯುವ ಜ್ಞಾನ ಕನ್ನಡ ದಿನಪತ್ರಿಕೆ
    1
    ವಿಶೇಷ ವರದಿ | ಯುವ ಜ್ಞಾನ ಕನ್ನಡ ದಿನಪತ್ರಿಕೆ
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ತೆರಳಿದ ತಾಯಿ... ಜೋಳಿಗೆಯಲ್ಲಿ ಮಗುವನ್ನು ತೂಗಿ ಲಾಲಿ ಹಾಡಿದ ಪೊಲೀಸರು – ಮಾನವೀಯತೆಯ ಮನಮುಟ್ಟುವ ಕ್ಷಣ
ಸರ್ಕಾರಿ ಉದ್ಯೋಗದ ಕನಸು ಹೊತ್ತ ತಾಯಿಯೊಬ್ಬರು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು. ಆದರೆ ಅವರ ಮಡಿಲಲ್ಲಿ ಪುಟ್ಟ ಮಗು. ಪರೀಕ್ಷಾ ನಿಯಮಗಳ ಪ್ರಕಾರ ಮಗುವನ್ನು ಪರೀಕ್ಷಾ ಕೊಠಡಿಗೆ ಕರೆದೊಯ್ಯಲು ಅವಕಾಶ ಇರಲಿಲ್ಲ.
ಆ ಸಮಯದಲ್ಲಿ ಅಲ್ಲಿದ್ದ ಮಹಿಳಾ ಪೊಲೀಸರು ಮತ್ತು ಸಿಬ್ಬಂದಿ ಮಾನವೀಯತೆಯ ಅಪೂರ್ವ ಉದಾಹರಣೆ ನೀಡಿದರು. ಮಗುವಿಗಾಗಿ ತಾತ್ಕಾಲಿಕವಾಗಿ ಜೋಳಿಗೆಯನ್ನು ಕಟ್ಟಿ, ಅದರಲ್ಲಿ ಮಗುವನ್ನು ಮಲಗಿಸಿ ಲಾಲಿ ಹಾಡುತ್ತಾ ಆರೈಕೆ ಮಾಡಿದರು. ತಾಯಿ ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟರು.
ಪೊಲೀಸರು ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವವರಷ್ಟೇ ಅಲ್ಲ, ಅಗತ್ಯವಿದ್ದಾಗ ತಾಯಿಯ ಮಮತೆಯನ್ನೂ ತೋರಬಲ್ಲರು ಎಂಬುದನ್ನು ಈ ಘಟನೆ ಸಾಬೀತುಪಡಿಸಿದೆ.
ಈ ದೃಶ್ಯವನ್ನು ಕಂಡ ಪರೀಕ್ಷಾ ಕೇಂದ್ರದಲ್ಲಿದ್ದವರು ಮಹಿಳಾ ಪೊಲೀಸರ ಸೇವಾಭಾವ ಮತ್ತು ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜದಲ್ಲಿ ಇಂತಹ ಹೃದಯಸ್ಪರ್ಶಿ ಘಟನೆಗಳು ಮಾನವೀಯ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುತ್ತವೆ.
"ಕರ್ತವ್ಯದ ಜೊತೆ ಮಾನವೀಯತೆ ಸೇರಿದಾಗ ಸಮಾಜಕ್ಕೆ ಸ್ಪೂರ್ತಿದಾಯಕ ಕ್ಷಣಗಳು ಹುಟ್ಟುತ್ತವೆ."
– ಯುವ ಜ್ಞಾನ ಕನ್ನಡ ದಿನಪತ್ರಿಕೆ
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    18 hrs ago
  • ಬೇಡಿಕೆಗಳು ಈಡೇರದಿದ್ದರೆ ಹುಬ್ಬಳ್ಳಿ ರೈಲ್ವೇ ಜಿಎಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕುತ್ಬುದ್ದೀನ ಖಾಜಿ ಎಚ್ಚರಿಕೆ. ಬೇಡಿಕೆಗಳು ಈಡೇರದಿದ್ದರೆ ಹುಬ್ಬಳ್ಳಿ ರೈಲ್ವೇ ಜಿಎಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕುತ್ಬುದ್ದೀನ ಖಾಜಿ ಎಚ್ಚರಿಕೆ. ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯನ್ನು ಕೂಡಲೇ ಕುಡಚಿ ಯಿಂದ ಪ್ರಾರಂಭಿಸಬೇಕು, ಈಗಾಗಲೇ ಬಾಗಲಕೋಟೆಯಿಂದ-ಲೋಕಾಪೂರವರೆಗೆ ಕಾಮಗಾರಿ ಮುಗಿದ ಮಾರ್ಗದಲ್ಲಿ ಪ್ಯಾಸೆಂಜರ ರೈಲು ಪ್ರಾರಂಭಿಸಬೇಕು ಎಂದು ಮಾನ್ಯ ನೈರುತ್ಯ ರೈಲ್ವೆ ಮಹಾ ಪ್ರಬಂಧಕರಾದ ಪಿ. ಅನಂತ ಅವರನ್ನು ಭೇಟಿಯಾದ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಕುತುಬುದ್ದೀನ್ ಕಾಜಿಯವರ ನೇತೃತ್ವದ ರೇಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಕುಡಚಿ ಕಡೆಯಿಂದ ಕಾಮಗಾರಿ ಪ್ರಾರಂಭಕ್ಕೆ ಯಾವುದೇ ರೀತಿಯ ಅಡೆತಡೆ ಇದ್ದಲ್ಲಿ ರಾಜ್ಯ ಸರ್ಕಾರದಿಂದ ಪರಿಹರಿಸಲು ಜಿಲ್ಲೆಯ ಜನರ ಸಹಕಾರದೊಂದಿಗೆ ಪ್ರಯತ್ನಿಸಲಾಗುವುದು ಇದಕ್ಕೆ ಅಲ್ಪಸ್ವಲ್ಪ ಸಮಸ್ಯೆಗಳಿದ್ದರೆ ರೈತರು ಅಡೆತಡೆ ಮಾಡದೆ ಸಹಕರಿಸಿ ಅನುಕೂಲ ಮಾಡಿಕೊಡಬೇಕು ಎಂದು ವಿನಂತಿಸಿದರು. ಈಗಾಗಲೆ ಸಾಕಷ್ಟು ವಿಳಂಬತೆಯಿಂದ ಕೂಡಿದ ಯೋಜನೆ ಸಾರ್ವಜನಿಕರಿಗೆ ಮೂಲ ಸೌಲಭ್ಯದಿಂದ ವಂಚಿತರಾಗಿದ್ದು, ಯೋಜನಾ ವೆಚ್ಚ ಕೂಡ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ತತಕ್ಷಣ ಕಾಮಗಾರಿ ಕೈಗೊಳ್ಳವುದು ಅತಿ ಅವಶ್ಯಕವಾಗಿದ್ದು ಮಾನ್ಯರು 15 ದಿನಗಳೊಳಗಾಗಿ ಪರಿಶೀಲಿಸಿ ಕ್ರಮವಹಿಸಬೇಕು ಇಲ್ಲದಿದ್ದಲ್ಲಿ ಕುಡಚಿಯಿಂದ ಬಾಗಲಕೋಟೆ ವರೆಗಿನ ಎಲ್ಲ ಹೋರಾಟಗಾರರ ಸಹಕಾರದೊಂದಿಗೆ ಹುಬ್ಬಳ್ಳಿ ನೈರುತ್ಯ ರೇಲ್ವೇ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ಕುಡಚಿ ರೇಲ್ವೆ ನಿಲ್ದಾಣಕ್ಕೆ ಭೇಡಿದ ರೈಲು ಹೋರಾಟ ಸಮಿತಿ ಅಧ್ಯಕ್ಷ ಕುತ್ಬುದ್ದಿನ ಖಾಜಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು. ಈ ಸಂದರ್ಭದಲ್ಲಿ ಸಭಾಸ ಶಿರಬೂರು, ಗಣಪಥರಾವ್ ಹಜಾರೆ, ಡಾ. ರವಿ ಜಮಖಂಡಿ, ನೀಲಕಂಠ ನಾತ್ತುರ್, ಬಸವರಾಜ್ ತೆಗ್ಗಿ,, ಮೈನೋದ್ದಿನ ಕಾಜಿ, ಅಮೀನ ವಾಟೆ, ಏಜಾಜ ಬಿಚ್ಚು, ಸಯೀದಹ್ಮದ ದೇಸಾಯಿ, ಸಾಕೀಬ ಪಾಳೇಗಾರ, ನಾಶೀರ ಲಶ್ಕರಿ, ಸಂಜೀವ ಬ್ಯಾಕುಡೆ, ಅನ್ವರ್ ಚಮನಶೇಖ, ಹಬೀಬ್ ವಾಟೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    1
    ಬೇಡಿಕೆಗಳು ಈಡೇರದಿದ್ದರೆ ಹುಬ್ಬಳ್ಳಿ ರೈಲ್ವೇ ಜಿಎಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕುತ್ಬುದ್ದೀನ ಖಾಜಿ ಎಚ್ಚರಿಕೆ. 
ಬೇಡಿಕೆಗಳು ಈಡೇರದಿದ್ದರೆ ಹುಬ್ಬಳ್ಳಿ ರೈಲ್ವೇ ಜಿಎಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕುತ್ಬುದ್ದೀನ ಖಾಜಿ ಎಚ್ಚರಿಕೆ. 
ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯನ್ನು ಕೂಡಲೇ  ಕುಡಚಿ ಯಿಂದ ಪ್ರಾರಂಭಿಸಬೇಕು, ಈಗಾಗಲೇ ಬಾಗಲಕೋಟೆಯಿಂದ-ಲೋಕಾಪೂರವರೆಗೆ ಕಾಮಗಾರಿ ಮುಗಿದ ಮಾರ್ಗದಲ್ಲಿ ಪ್ಯಾಸೆಂಜರ ರೈಲು ಪ್ರಾರಂಭಿಸಬೇಕು ಎಂದು ಮಾನ್ಯ ನೈರುತ್ಯ ರೈಲ್ವೆ ಮಹಾ ಪ್ರಬಂಧಕರಾದ ಪಿ. ಅನಂತ ಅವರನ್ನು ಭೇಟಿಯಾದ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಕುತುಬುದ್ದೀನ್ ಕಾಜಿಯವರ ನೇತೃತ್ವದ ರೇಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. 
ಕುಡಚಿ ಕಡೆಯಿಂದ ಕಾಮಗಾರಿ ಪ್ರಾರಂಭಕ್ಕೆ ಯಾವುದೇ ರೀತಿಯ ಅಡೆತಡೆ ಇದ್ದಲ್ಲಿ ರಾಜ್ಯ ಸರ್ಕಾರದಿಂದ ಪರಿಹರಿಸಲು ಜಿಲ್ಲೆಯ ಜನರ ಸಹಕಾರದೊಂದಿಗೆ ಪ್ರಯತ್ನಿಸಲಾಗುವುದು ಇದಕ್ಕೆ ಅಲ್ಪಸ್ವಲ್ಪ ಸಮಸ್ಯೆಗಳಿದ್ದರೆ ರೈತರು ಅಡೆತಡೆ ಮಾಡದೆ ಸಹಕರಿಸಿ ಅನುಕೂಲ ಮಾಡಿಕೊಡಬೇಕು ಎಂದು ವಿನಂತಿಸಿದರು.
ಈಗಾಗಲೆ ಸಾಕಷ್ಟು ವಿಳಂಬತೆಯಿಂದ ಕೂಡಿದ ಯೋಜನೆ ಸಾರ್ವಜನಿಕರಿಗೆ ಮೂಲ ಸೌಲಭ್ಯದಿಂದ ವಂಚಿತರಾಗಿದ್ದು,  ಯೋಜನಾ ವೆಚ್ಚ ಕೂಡ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ತತಕ್ಷಣ ಕಾಮಗಾರಿ ಕೈಗೊಳ್ಳವುದು ಅತಿ ಅವಶ್ಯಕವಾಗಿದ್ದು ಮಾನ್ಯರು 15 ದಿನಗಳೊಳಗಾಗಿ ಪರಿಶೀಲಿಸಿ ಕ್ರಮವಹಿಸಬೇಕು ಇಲ್ಲದಿದ್ದಲ್ಲಿ ಕುಡಚಿಯಿಂದ ಬಾಗಲಕೋಟೆ ವರೆಗಿನ ಎಲ್ಲ ಹೋರಾಟಗಾರರ ಸಹಕಾರದೊಂದಿಗೆ ಹುಬ್ಬಳ್ಳಿ ನೈರುತ್ಯ ರೇಲ್ವೇ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ಕುಡಚಿ ರೇಲ್ವೆ ನಿಲ್ದಾಣಕ್ಕೆ ಭೇಡಿದ ರೈಲು ಹೋರಾಟ ಸಮಿತಿ ಅಧ್ಯಕ್ಷ ಕುತ್ಬುದ್ದಿನ ಖಾಜಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು.
ಈ ಸಂದರ್ಭದಲ್ಲಿ ಸಭಾಸ ಶಿರಬೂರು, ಗಣಪಥರಾವ್ ಹಜಾರೆ, ಡಾ. ರವಿ ಜಮಖಂಡಿ, ನೀಲಕಂಠ ನಾತ್ತುರ್, ಬಸವರಾಜ್ ತೆಗ್ಗಿ,, ಮೈನೋದ್ದಿನ ಕಾಜಿ, ಅಮೀನ ವಾಟೆ, ಏಜಾಜ ಬಿಚ್ಚು, ಸಯೀದಹ್ಮದ ದೇಸಾಯಿ, ಸಾಕೀಬ ಪಾಳೇಗಾರ, ನಾಶೀರ ಲಶ್ಕರಿ, ಸಂಜೀವ ಬ್ಯಾಕುಡೆ, ಅನ್ವರ್ ಚಮನಶೇಖ, ಹಬೀಬ್ ವಾಟೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_Ilahi kaladagi
    Ilahi kaladagi
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    20 hrs ago
  • ಮುಧೋಳ ನಗರದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ನಾಟ್ಯ ಸಂಘದಿಂದ ಅಪ್ಪ ಚಿಂತ್ಯಾಗ ಮಗಳ‌ ಸಂತ್ಯಾಗ ನಾಟಕ ಪ್ರದರ್ಶನ ಮುಧೋಳ ನಗರದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ನಾಟ್ಯ ಸಂಘದಿಂದ ಅಪ್ಪ ಚಿಂತ್ಯಾಗ ಮಗಳ‌ ಸಂತ್ಯಾಗ ನಾಟಕ ಪ್ರದರ್ಶನ
    1
    ಮುಧೋಳ ನಗರದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ನಾಟ್ಯ ಸಂಘದಿಂದ ಅಪ್ಪ ಚಿಂತ್ಯಾಗ  ಮಗಳ‌ ಸಂತ್ಯಾಗ ನಾಟಕ ಪ್ರದರ್ಶನ
ಮುಧೋಳ ನಗರದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ನಾಟ್ಯ ಸಂಘದಿಂದ ಅಪ್ಪ ಚಿಂತ್ಯಾಗ  ಮಗಳ‌ ಸಂತ್ಯಾಗ ನಾಟಕ ಪ್ರದರ್ಶನ
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    23 hrs ago
  • ಯಾದಗಿರಿ ಜಿಲ್ಲೆಯ ಸುರಪುರ ಧಾರಾಕಾರ ಮಳೆ ಬಂದ ಕಾರಣ ರೈತರ ಮುಖದಲ್ಲಿ ಮಂದಹಾಸ ಯಾದಗಿರಿ ಜಿಲ್ಲೆಯ ಸುರಪುರ ಧಾರಾಕಾರ ಮಳೆ ಬಂದ ಕಾರಣ ರೈತರ ಮುಖದಲ್ಲಿ ಮಂದಹಾಸ ದೇವರಗೋನಲ ಗ್ರಾಮದಲ್ಲಿ ಇಂದು ಮಳೆಗೆ ರೈತರಲ್ಲಿ ಮಂದಹಾಸ ಸುಮಾರು ಒಂದು ಗಂಟೆ ಕಾಲ ಮಳೆ
    1
    ಯಾದಗಿರಿ ಜಿಲ್ಲೆಯ ಸುರಪುರ ಧಾರಾಕಾರ ಮಳೆ ಬಂದ ಕಾರಣ ರೈತರ ಮುಖದಲ್ಲಿ ಮಂದಹಾಸ
ಯಾದಗಿರಿ ಜಿಲ್ಲೆಯ ಸುರಪುರ ಧಾರಾಕಾರ ಮಳೆ ಬಂದ ಕಾರಣ ರೈತರ ಮುಖದಲ್ಲಿ ಮಂದಹಾಸ ದೇವರಗೋನಲ ಗ್ರಾಮದಲ್ಲಿ ಇಂದು ಮಳೆಗೆ ರೈತರಲ್ಲಿ ಮಂದಹಾಸ ಸುಮಾರು ಒಂದು ಗಂಟೆ ಕಾಲ ಮಳೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    14 hrs ago
  • ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರುಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಇಂದು ನಡೆದ ಸಚಿವ ಸಂಪುಟ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಟ್ಟು ಆರು ಬಾರಿ ಶಾಸಕರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಇಂದು ಡಿಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಕ್ಕೆ ಕೊಪ್ಪಳ ಜಿಲ್ಲೆಯ ಜನತೆಗೆ ತುಂಬಾ ಸಂತೋಷ ಉಂಟು ಮಾಡಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಸ್ ಕುಷ್ಟಗಿ
    1
    ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರುಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಇಂದು ನಡೆದ ಸಚಿವ ಸಂಪುಟ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಟ್ಟು ಆರು ಬಾರಿ ಶಾಸಕರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಇಂದು ಡಿಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಕ್ಕೆ ಕೊಪ್ಪಳ ಜಿಲ್ಲೆಯ ಜನತೆಗೆ ತುಂಬಾ ಸಂತೋಷ ಉಂಟು ಮಾಡಿದೆ ಎಂದರೆ ತಪ್ಪಾಗಲಿಕ್ಕಿಲ್ಲ.
ರಿಪೋರ್ಟರ್ :  ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಸ್ ಕುಷ್ಟಗಿ
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    11 hrs ago
  • ಮಾಂಜರಿ ಗ್ರಾಮದ ಕೃಷ್ಣಾ ನದಿ ಹರುವಿನ ಬಗ್ಗೆ ವೀಕ್ಷಿಸಿ ಜನರಲ್ಲಿ ಜಾಗೃತಿ ಮೂಡಿಸಿದ ನಾಯಕವಾಡಿ ಸರ್ ಮತ್ತು ಪಿ.ಡಿ.ಓ.- ವಿರುಪಾಕ್ಷಿ ಪೋತದಾರ ಸರ್ ಮಾಂಜರಿ ಗ್ರಾಮದ ಕೃಷ್ಣಾ ನದಿ ಹರುವಿನ ಬಗ್ಗೆ ವೀಕ್ಷಿಸಿ ಜನರಲ್ಲಿ ಜಾಗೃತಿ ಮೂಡಿಸಿದ ನಾಯಕವಾಡಿ ಸರ್ ಮತ್ತು ಪಿ.ಡಿ.ಓ.- ವಿರುಪಾಕ್ಷಿ ಪೋತದಾರ ಸರ್
    1
    ಮಾಂಜರಿ ಗ್ರಾಮದ ಕೃಷ್ಣಾ ನದಿ ಹರುವಿನ ಬಗ್ಗೆ ವೀಕ್ಷಿಸಿ ಜನರಲ್ಲಿ ಜಾಗೃತಿ ಮೂಡಿಸಿದ ನಾಯಕವಾಡಿ ಸರ್ ಮತ್ತು ಪಿ.ಡಿ.ಓ.- ವಿರುಪಾಕ್ಷಿ ಪೋತದಾರ ಸರ್
ಮಾಂಜರಿ ಗ್ರಾಮದ ಕೃಷ್ಣಾ ನದಿ ಹರುವಿನ ಬಗ್ಗೆ ವೀಕ್ಷಿಸಿ ಜನರಲ್ಲಿ ಜಾಗೃತಿ ಮೂಡಿಸಿದ ನಾಯಕವಾಡಿ ಸರ್ ಮತ್ತು ಪಿ.ಡಿ.ಓ.- ವಿರುಪಾಕ್ಷಿ ಪೋತದಾರ ಸರ್
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    14 hrs ago
  • OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ. ವಿಜಯಪುರ: OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ.
    1
    OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ. 
ವಿಜಯಪುರ: OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    21 hrs ago
  • ಶಾಸಕ ಡಾ.ಅಜಯ್ ಸಿಂಗ್ ಸಚಿವ ಸ್ಥಾನ- ಕುಣಿದು ಕುಪ್ಪಳಿಸಿದ ಕಾರ್ಯಕರ್ತರು ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಜೇವರ್ಗಿ ಶಾಸಕರಾದ ಡಾ: ಅಜಯ್ ಸಿಂಗ್ ಅವರಿಗೆ ಸ್ಥಾನ ಲಬಿಸಿದ್ದು. ಬೆಂಗಳೂರಿನ ಅಜಯ ಸಿಂಗ್ ಅವರು ನಿವಾಸದಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ ಮಾಡಲಾಯಿತು.ಅಜಯ್ ಸಿಂಗ್ ಅವನ್ನು ಹೊತ್ತು ಕುಣಿದು ಕುಪ್ಪಳಿಸಿದ ಕಾರ್ಯಕರ್ತರು. ಅಜಯ್ ಸಿಂಗ್ ಅವರಿಗೆ ಜೈ ಕಾರ ಹಾಕಲಾಯಿತು
    1
    ಶಾಸಕ ಡಾ.ಅಜಯ್ ಸಿಂಗ್  ಸಚಿವ ಸ್ಥಾನ- ಕುಣಿದು ಕುಪ್ಪಳಿಸಿದ ಕಾರ್ಯಕರ್ತರು
ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಜೇವರ್ಗಿ ಶಾಸಕರಾದ ಡಾ: ಅಜಯ್ ಸಿಂಗ್ ಅವರಿಗೆ ಸ್ಥಾನ ಲಬಿಸಿದ್ದು. ಬೆಂಗಳೂರಿನ ಅಜಯ ಸಿಂಗ್ ಅವರು ನಿವಾಸದಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ ಮಾಡಲಾಯಿತು.ಅಜಯ್ ಸಿಂಗ್ ಅವನ್ನು ಹೊತ್ತು ಕುಣಿದು ಕುಪ್ಪಳಿಸಿದ ಕಾರ್ಯಕರ್ತರು. ಅಜಯ್ ಸಿಂಗ್ ಅವರಿಗೆ ಜೈ ಕಾರ ಹಾಕಲಾಯಿತು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    16 hrs ago
  • ರಾಯಭಾಗ ತಾಲೂಕಿನ ಬೆಂಚಲಿ ಗ್ರಾಮದಲ್ಲಿ ನಡೆದ ಘಟನೆ ಬ್ಯಾಕಿನ ಸಿಬ್ಬಂದಿಗಳಿಂದ ಬಡವರ ಮನೆ & ಅಂಗಡಿಗೆ ಬೀಗ ರಾಯಭಾಗ ತಾಲೂಕಿನ ಬೆಂಚಲಿ ಗ್ರಾಮದಲ್ಲಿ ನಡೆದ ಘಟನೆ ಬ್ಯಾಕಿನ ಸಿಬ್ಬಂದಿಗಳಿಂದ ಬಡವರ ಮನೆ & ಅಂಗಡಿಗೆ ಬೀಗ
    1
    ರಾಯಭಾಗ ತಾಲೂಕಿನ ಬೆಂಚಲಿ ಗ್ರಾಮದಲ್ಲಿ ನಡೆದ ಘಟನೆ ಬ್ಯಾಕಿನ ಸಿಬ್ಬಂದಿಗಳಿಂದ  ಬಡವರ ಮನೆ & ಅಂಗಡಿಗೆ ಬೀಗ
ರಾಯಭಾಗ ತಾಲೂಕಿನ ಬೆಂಚಲಿ ಗ್ರಾಮದಲ್ಲಿ ನಡೆದ ಘಟನೆ ಬ್ಯಾಕಿನ ಸಿಬ್ಬಂದಿಗಳಿಂದ  ಬಡವರ ಮನೆ & ಅಂಗಡಿಗೆ ಬೀಗ
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.